ಬೆಂಗಳೂರು : ಶಾಸಕ ಮುನಿರತ್ನ ನಿವಾಸದ ಮೇಲೆ ಎಸ್ ಐ ಟಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ.
ಬೆಂಗಳೂರಿನ ವೈಯಾಲಿ ಕವಾಲ್ ನಿವಾಸ ಸೇರಿ ಒಟ್ಟು 15 ಕಡೆ ದಾಳಿ ನಡೆಸಿ ಪರಿಶೀಲನೆ ನಡೆಸಲಾಗಿದೆ. ಎಸಿಪಿ ಕವಿತಾ ನೇತೃತ್ವದಲ್ಲಿ ಎಫ್ ಎಸ್ ಎಲ್ ಅಧಿಕಾರಿಗಳ ಜೊತೆ ಜಂಟಿಯಾಗಿ ಈ ದಾಳಿ ನಡೆಸಿದ್ದಾರೆ.
ಬೆಂಗಳೂರು : ಶಾಸಕ ಮುನಿರತ್ನ ನಿವಾಸದ ಮೇಲೆ ಎಸ್ ಐ ಟಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ.
ಬೆಂಗಳೂರಿನ ವೈಯಾಲಿ ಕವಾಲ್ ನಿವಾಸ ಸೇರಿ ಒಟ್ಟು 15 ಕಡೆ ದಾಳಿ ನಡೆಸಿ ಪರಿಶೀಲನೆ ನಡೆಸಲಾಗಿದೆ. ಎಸಿಪಿ ಕವಿತಾ ನೇತೃತ್ವದಲ್ಲಿ ಎಫ್ ಎಸ್ ಎಲ್ ಅಧಿಕಾರಿಗಳ ಜೊತೆ ಜಂಟಿಯಾಗಿ ಈ ದಾಳಿ ನಡೆಸಿದ್ದಾರೆ.
Sign in to your account