BREAKING: ಮಾರಕಾಸ್ತ್ರಗಳಿಂದ ಕೊಚ್ಚಿ ಮೂವರ ಭೀಕರ ಹತ್ಯೆ: ತ್ರಿಬಲ್ ಮರ್ಡರ್ ಗೆ ಬೆಚ್ಚಿಬಿದ್ದ ಕಲಬುರಗಿ ಜನ

ಕಲಬುರಗಿ: ಕಲಬುರಗಿ ಹೊರವಲಯದ ಪಟ್ನಾ ಗ್ರಾಮದ ಬಳಿ ಮಾರಕಾಸ್ತ್ರಗಳಿಂದ ಕೊಚ್ಚಿ ಮೂವರನ್ನು ಬರ್ಬರವಾಗಿ ಹತ್ಯೆ ಮಾಡಲಾಗಿದೆ. ತ್ರಿಬಲ್ ಮರ್ಡರ್ ಗೆ ಕಲಬುರಗಿ ಜನ ಬೆಚ್ಚಿಬಿದ್ದಿದ್ದಾರೆ.

ಸಿದ್ಧಾರೂಢ(32), ಜಗದೀಶ(25), ರಾಮಚಂದ್ರ(35) ಕೊಲೆಯಾದವರು ಎಂದು ಹೇಳಲಾಗಿದೆ. ಕೊಲೆಯಾದ ಮೂವರು ವ್ಯಕ್ತಿಗಳು ಸಂಬಂಧಿಕರಾಗಿದ್ದಾರೆ.

ಹಳೆ ವೈಷಮ್ಯದಿಂದ ಮೂವರನ್ನು ಕೊಲೆ ಮಾಡಿರುವ ಶಂಕೆ ವ್ಯಕ್ತವಾಗಿದೆ. ಡಾಬಾಗೆ ನುಗ್ಗಿ ಮಾರಕಾಸ್ತ್ರಗಳಿಂದ ಕೊಚ್ಚಿ ಡಾಬಾದಲ್ಲಿ ಕೆಲಸ ಮಾಡುತ್ತಿದ್ದ ಈ ಮೂವರನ್ನು ಕೊಲೆ ಮಾಡಲಾಗಿದೆ. ಸ್ಥಳಕ್ಕೆ ಸಬ್ ಅರ್ಬನ್ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read