BREAKING : ಮಂಗಳೂರಿನಲ್ಲಿ ಘೋರ ಘಟನೆ : ನದಿಯಲ್ಲಿ ಮುಳುಗಿ ಮೂವರು ವಿದ್ಯಾರ್ಥಿಗಳು ಸಾವು.!

ಮಂಗಳೂರು : ನದಿಯಲ್ಲಿ ಮುಳುಗಿ ಮೂವರು ವಿದ್ಯಾರ್ಥಿಗಳು ದುರ್ಮರಣಕ್ಕೀಡಾದ ಘಟನೆ ಬೆಳ್ತಂಗಡಿ ತಾಲೂಕಿನ ವೇಣೂರು ಪೊಲೀಸ್ ಠಾಣಾ ವ್ಯಾಪ್ತಿಯ ನಡ್ತಿಕಲ್ಲು ಎಂಬಲ್ಲಿ ನಡೆದಿದೆ.

ಬೆಳ್ತಂಗಡಿ ತಾಲೂಕಿನ ಮೂಡುಕೋಡಿ ಗ್ರಾಮದಲ್ಲಿ ಈ ಘಟನೆ ನಡೆದಿದೆ. ಕಾರ್ಯಕ್ರಮವೊಂದಕ್ಕೆ ಬಂದಿದ್ದ ಕುಪ್ಪಪೆದವು ನಿವಾಸಿ ಲಾರೆನ್ಸ್ (20) ಬೆಳ್ತಂಗಡಿ ತಾಲೂಕಿನ ಪಾರೆಂಗಿ ಗ್ರಾಮದ ಸೂರಜ್ (19) ಬಂಟ್ವಾಳ ಗ್ರಾಮದ ವಗ್ಗದ ಜೈಸನ್ (19) ಮೃತಪಟ್ಟಿದ್ದಾರೆ.

ಊಟ ಮುಗಿಸಿ ಮೂಡುಕೋಡಿ ಗ್ರಾಮದ ನಡ್ತಿಕಲ್ಲು ಬರ್ಕಜೆ ಡ್ಯಾಂ ಬಳಿಯ ಎರುಗುಂಡಿ ಬಳಿ ಸ್ನಾನ ಮಾಡಲು ನದಿಗೆ ಇಳಿದಿದ್ದು, ಮೂವರು ದಾರುಣವಾಗಿ ಮೃತಪಟ್ಟಿದ್ದಾರೆ. ವಿದ್ಯಾರ್ಥಿಗಳು ಮಂಗಳೂರಿನಲ್ಲಿ ಬಿಎಸ್ ಸಿ ನರ್ಸಿಂಗ್ ಓದುತ್ತಿದ್ದರು ಎಂದು ತಿಳಿದು ಬಂದಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read