BREAKING : ತುಮಕೂರಿನಲ್ಲಿ ಘೋರ ಘಟನೆ : ತೆಂಗಿನಕಾಯಿ ನೀರಿನ ಗುಂಡಿಗೆ ಬಿದ್ದು 2 ವರ್ಷದ ಬಾಲಕಿ ಸಾವು.!

ತುಮಕೂರು : ತೆಂಗಿನಕಾಯಿ ನೀರಿನ ಗುಂಡಿಗೆ ಬಿದ್ದು 2 ವರ್ಷದ ಬಾಲಕಿ ಸಾವನ್ನಪ್ಪಿದ ಘಟನೆ ತಿಪಟೂರಿನ  ಮೀಸೆತಿಪ್ಪನಹಳ್ಳಿ ಗೇಟ್ ನಲ್ಲಿ  ನಡೆದಿದೆ.

ಮೃತಪಟ್ಟ ಬಾಲಕಿಯನ್ನು  ಹರೀಂದ್ರ ಕುಮಾರ್, ರೀನಾದೇವಿ ದಂಪತಿಯ ಪುತ್ರಿ  ಕುಸುಮಾಕುಮಾರಿ (2 ) ಎಂದು ಗುರುತಿಸಲಾಗಿದೆ.ಬಿಹಾರ ಮೂಲದ ಹರೀಂದ್ರ ಕುಮಾರ್, ರೀನಾದೇವಿ ದಂಪತಿಗಳು ತಿಪಟೂರಿನ ತೆಂಗಿನ ಫ್ಯಾಕ್ಟರಿಯಲ್ಲಿ ಕೆಲಸ ಮಾಡುತ್ತಿದ್ದರು. ಈ ವೇಳೆ ಆಟವಾಡುತ್ತಿದ್ದ ಮಗು ಗುಂಡಿಗೆ ಬಿದ್ದು ಮೃತಪಟ್ಟಿದೆ ಎನ್ನಲಾಗಿದೆ. ಘಟನೆ ಸಂಬಂಧ ಹೊನ್ನವಳ್ಳಿ ಪೊಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read