BREAKING : ದಾವಣಗೆರೆಯಲ್ಲಿ ಘೋರ ದುರಂತ : ಮೊಬೈಲ್’ ನಲ್ಲಿ ಮಾತನಾಡುತ್ತಾ ಹಳಿ ದಾಟುವಾಗ ರೈಲು ಡಿಕ್ಕಿಯಾಗಿ ಯುವತಿ ಸಾವು.!

ದಾವಣಗೆರೆ : ದಾವಣಗೆರೆಯಲ್ಲಿ ಘೋರ ದುರಂತ ಸಂಭವಿಸಿದ್ದು, ಮೊಬೈಲ್’ ನಲ್ಲಿ ಮಾತನಾಡುತ್ತಾ ಹಳಿ ದಾಟುವಾಗ ರೈಲು ಡಿಕ್ಕಿಯಾಗಿ ಯುವತಿ ಸಾವನ್ನಪ್ಪಿದ ಘಟನೆ ನಡೆದಿದೆ.

ದಾವಣಗೆರೆ ಜಿಲ್ಲೆಯ ಹರಿಹರ ರೈಲು ನಿಲ್ದಾಣದಲ್ಲಿ ಈ ಘಟನೆ ನಡೆದಿದೆ. ಎಂಬಿಎ ಓದುತ್ತಿದ್ದ ಬಳ್ಳಾರಿ ಮೂಲದ ಶ್ರಾವಣಿ ಹರಿಹರಕ್ಕೆ ಸಂಬಂಧಿಕರ ಮನೆಗೆ ಬಂದಿದ್ದರು. ಮೊಬೈಲ್ ನಲ್ಲಿ ಮಾತನಾಡುತ್ತಾ ಹಳಿ ದಾಟುತ್ತಿದ್ದಾಗ ಈ ದುರ್ಘಟನೆ ಸಂಭವಿಸಿದೆ. ಘಟನೆ ನಡೆದ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read