BREAKING : ವೇತನ ಹೆಚ್ಚಳದ ನಿರೀಕ್ಷೆಯಲ್ಲಿರುವ ಸಾರಿಗೆ ನೌಕರರಿಗೆ ‘ರಾಜ್ಯ ಸರ್ಕಾರ’ದಿಂದ ಸಿಗುತ್ತಾ ಗುಡ್ ನ್ಯೂಸ್.!

ಬೆಂಗಳೂರು : ನಾಳೆ ಸಾರಿಗೆ ಸಿಬ್ಬಂದಿ ಸಂಘಟನೆಗಳ ಜೊತೆ ಸಿಎಂ ಸಿದ್ದರಾಮಯ್ಯ ಸಭೆ ನಡೆಸುವ ಭರವಸೆ ನೀಡಿದ್ದು, ಈ ಹಿನ್ನೆಲೆ ಸಾರಿಗೆ ನೌಕರರು ಮುಷ್ಕರಕೈ ಬಿಟ್ಟಿದ್ದಾರೆ.

ಹೌದು, ಸಾರಿಗೆ ನೌಕರರು ಮುಷ್ಕರ ನಡೆಸಲು ಮುಂದಾಗುತ್ತಿದ್ದಂತೆ ಅಲರ್ಟ್ ಆದ ರಾಜ್ಯ ಸರ್ಕಾರ ಸಾರಿಗೆ ನೌಕರರ ಮನವಿ ಆಲಿಸಿ ಭರವಸೆ ಈಡೇರಿಸಲು ಮುಂದಾಗಿದೆ. ಈ ಹಿನ್ನೆಲೆ ಸಾರಿಗೆ ಸಿಬ್ಬಂದಿ ಸಂಘಟನೆಗಳ ಜೊತೆ ನಾಳೆ ಸಿಎಂ ಸಿದ್ದರಾಮಯ್ಯ ಮಹತ್ವದ ಸಭೆ ನಡೆಸಲಿದ್ದು, ಸಾರಿಗೆ ನೌಕರರ ವೇತನ ಹೆಚ್ಚಳಕ್ಕೆ ಸಿಗುತ್ತಾ ಗ್ರೀನ್ ಸಿಗ್ನಲ್ ಎಂಬುದನ್ನು ಕಾದು ನೋಡಬೇಕಾಗಿದೆ.

ನಾಳೆ ಸಂಜೆ 4:30 ಕ್ಕೆ ಕಾವೇರಿ ನಿವಾಸದಲ್ಲಿ ಸಾರಿಗೆ ಸಿಬ್ಬಂದಿ ಸಂಘಟನೆಗಳ ಜೊತೆ ಸಿಎಂ ಸಿದ್ದರಾಮಯ್ಯ ಮಹತ್ವದ ಸಭೆ ನಡೆಸಲಿದ್ದಾರೆ. ಸಭೆ ನಡೆಸಿ ಸಿಎಂ ಸಾರಿಗೆ ನೌಕರರ ಮನವಿ ಆಲಿಸಲಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read