BREAKING: ಜಮೀನಿನ ಬೇಲಿಗೆ ಅಳವಡಿಸಿದ್ದ ವಿದ್ಯುತ್ ಪ್ರವಹಿಸಿ ಎರಡು ಕಾಡಾನೆಗಳು ಸಾವು

ಬೆಳಗಾವಿ: ಸುಳೆಗಾಳಿ ಸಮೀಪ ವಿದ್ಯುತ್ ಪ್ರವಹಿಸಿ ಎರಡು ಕಾಡಾನೆಗಳು ಸಾವನ್ನಪ್ಪಿವೆ. ಬೆಳಗಾವಿ ಜಿಲ್ಲೆ ಖಾನಾಪುರ ತಾಲೂಕಿನ ಸುಳೆಗಾಳಿ ಗ್ರಾಮದ ಸಮೀಪ ಘಟನೆ ನಡೆದಿದೆ.

ಜಮೀನಿಗೆ ವಿದ್ಯುತ್ ತಂತಿ ಬೇಲಿಯನ್ನು ರೈತರು ಅಳವಡಿಸಿದ್ದರು. ಈ ವೇಳೆ ಜಮೀನಿಗೆ ಹೋಗುವಾಗ ಕರೆಂಟ್ ಶಾಕ್ ಹೊಡೆದಿದೆ. ವಿದ್ಯುತ್ ಪ್ರವಹಿಸಿ ಜಮೀನಿನಲ್ಲಿ ಎರಡು ಆನೆಗಳು ಮೃತಪಟ್ಟಿವೆ. ಸ್ಥಳಕ್ಕೆ ಹಿರಿಯ ಅರಣ್ಯಾಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ನಂದಗಡ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read