BREAKING: ಇಟ್ಟಿಗೆಯಿಂದ ಜಜ್ಜಿ ಸ್ನೇಹಿತರಿಂದಲೇ ಯುವಕನ ಕೊಲೆ

ವಿಜಯಪುರ: ಕುಡಿದ ಮತ್ತಿನಲ್ಲಿ ಶುರುವಾದ ಜಗಳ ಕೊಲೆಯಲ್ಲಿ ಅಂತ್ಯವಾಗಿದೆ. ಗಲಾಟೆಯ ವೇಳೆ ಇಟ್ಟಿಗೆಯಿಂದ ಜಜ್ಜಿ ಯುವಕನನ್ನು ಮರ್ಡರ್ ಮಾಡಲಾಗಿದೆ.

ವಿಜಯಪುರ ನಗರದ ಸಿಂದಗಿ ರಸ್ತೆಯಲ್ಲಿ ಘಟನೆ ನಡೆದಿದೆ. ಒಟ್ಟಿಗೆ ಸೇರಿಕೊಂಡು ಮೂವರು ಮದ್ಯ ಸೇವಿಸಿದ್ದಾರೆ. ಈ ವೇಳೆ ಜಗಳ ಶುರುವಾಗಿ ತಾರಕಕ್ಕೇರಿದೆ. ಜಗಳದ ವೇಳೆಯಲ್ಲಿ ಇಟ್ಟಿಗೆಯಿಂದ ಜಜ್ಜಿ ಓರ್ವ ಯುವಕನನ್ನು ಕೊಲೆ ಮಾಡಲಾಗಿದೆ. ಗೋಳಗುಮ್ಮಟ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ. ಹೆಚ್ಚಿನ ವಿವರ ನಿರೀಕ್ಷಿಸಲಾಗಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read