ʼಅದೃಷ್ಟʼಕ್ಕಾಗಿ ಶ್ರಾವಣ ಮಾಸದಲ್ಲಿ ಈ ವಸ್ತುಗಳನ್ನು ಮನೆಗೆ ತನ್ನಿ

ಶ್ರಾವಣ ಮಾಸದಲ್ಲಿ ಶಿವನ ಆರಾಧನೆ ಮಾಡಲಾಗುತ್ತದೆ ಅದ್ರಲ್ಲೂ ವಿಶೇಷವಾಗಿ ಸೋಮವಾರ ದೇವಸ್ಥಾನದಲ್ಲಿ ಶಿವನ ಪೂಜೆ, ಅಭಿಷೇಕ ಜೋರಾಗಿರುತ್ತದೆ. ಶ್ರಾವಣ ಮಾಸದಲ್ಲಿ ಶಿವನ ಆರಾಧನೆ ಮಾಡಿದರೆ ವಿಶೇಷ ಫಲ ಸಿಗುತ್ತದೆ ಎಂದು ಭಕ್ತರು ನಂಬಿದ್ದಾರೆ.

ಶ್ರಾವಣ ಮಾಸದಂದು ಶಿವನ ಪೂಜೆ ಜೊತೆಗೆ ಕೆಲ ವಸ್ತುಗಳನ್ನು ಮನೆಯಲ್ಲಿ ತಂದಿಡುವುದ್ರಿಂದ ಶುಭವಾಗುತ್ತದೆ. ಈಶ್ವರನಿಗೆ ಸಂಬಂಧಿಸಿದ ಪ್ರತಿಯೊಂದು ವಸ್ತುವೂ ವಿಶೇಷತೆಯನ್ನು ಹೊಂದಿದೆ. ಅವುಗಳಿಗೆ ಅದ್ರದೆ ಮಹತ್ವವಿದೆ. ಪವಿತ್ರ ವಸ್ತುಗಳನ್ನು ಮನೆಗೆ ತಂದಿಡುವುದ್ರಿಂದ ಮನೆಯಲ್ಲಿ ಶಾಂತಿ ನೆಲೆಸುತ್ತದೆ. ಜೀವನ ಮಂಗಳಕರವಾಗಿರುತ್ತದೆ.

ಶ್ರಾವಣ ಮಾಸದಲ್ಲಿ ಬೆಳ್ಳಿ ತ್ರಿಶೂಲವನ್ನು ತಂದಿಡುವುದ್ರಿಂದ ಅವಮಾನದಿಂದ ಮುಕ್ತಿ ಸಿಗುತ್ತದೆ.

ಶಿವನ ಕುತ್ತಿಗೆಯಲ್ಲಿರುವ ಹಾವು ಪ್ರಕೃತಿ ಪ್ರೇಮದ ಸಂಕೇತ. ಹಾವು ಶಂಕರನ ಆಭರಣವೂ ಹೌದು. ಶ್ರಾವಣ ಮಾಸದ ಸೋಮವಾರ ನಾಗ-ನಾಗಿಣಿಯ ಬೆಳ್ಳಿ ಮೂರ್ತಿಯನ್ನು ಮನೆಗೆ ತೆಗೆದುಕೊಂಡು ಬನ್ನಿ. ಪ್ರತಿ ದಿನ ಪೂಜೆ ಮಾಡಿ. ಶ್ರಾವಣ ಮಾಸದ ಕೊನೆ ದಿನ ಮೂರ್ತಿಯನ್ನು ಪವಿತ್ರ ನದಿಯಲ್ಲಿ ಸ್ನಾನ ಮಾಡಿಸಿ ನಂತ್ರ ದೇವಸ್ಥಾನಕ್ಕೆ ನೀಡಿ. ಹೀಗೆ ಮಾಡಿದ್ರೆ ಜಾತಕದಲ್ಲಿರುವ ಪಿತೃ ದೋಷ ಹಾಗೂ ಸರ್ಪ ದೋಷ ದೂರವಾಗುತ್ತದೆ.

ಶಿವನ ಕೊರಳಿನಲ್ಲಿ ರುದ್ರಾಕ್ಷಿ ಮಾಲೆ ಇರುತ್ತದೆ. ಕೈನಲ್ಲಿ ಕೂಡ ರುದ್ರಾಕ್ಷಿ ಇರುತ್ತದೆ. ಭಕ್ತರು ಕೂಡ ಸುಖ, ಸೌಭಾಗ್ಯ, ಸಮೃದ್ಧಿಗಾಗಿ ರುದ್ರಾಕ್ಷಿ ಮಾಲೆ ಧರಿಸುತ್ತಾರೆ. ಶ್ರಾವಣ ಮಾಸದಲ್ಲಿ ರುದ್ರಾಕ್ಷಿ ಮಾಲೆ ಧರಿಸಿದ್ರೆ ಸಮೃದ್ಧಿ, ನೆಮ್ಮದಿ ಪ್ರಾಪ್ತಿಯಾಗುತ್ತದೆ.

ಡಮರು ಭಗವಂತ ಶಂಕರನ ಪವಿತ್ರ ವಾದ್ಯ. ಶ್ರಾವಣ ಮಾಸದಲ್ಲಿ ಡಮರನ್ನು ಮನೆಗೆ ತಂದು ಬಾರಿಸಿದ್ರೆ ಶುಭ ಫಲ ಪ್ರಾಪ್ತಿಯಾಗುತ್ತದೆ.

– ಶ್ರೀ ಕ್ಷೇತ್ರ ಕೊಲ್ಲೂರು ಮೂಕಾಂಬಿಕೆ ದೇವಿ ಜ್ಯೋತಿಷ್ಯ ಪೀಠಂ

ನಿಮ್ಮ ಜೀವನದ ಯಾವುದೇ ಗುಪ್ತ ಪ್ರೀತಿ – ಪ್ರೇಮ, ದಾಂಪತ್ಯ, ವೈವಾಹಿಕ, ವ್ಯವಹಾರಿಕ ಎಂತಹ ಸಮಸ್ಯೆಗಳೇ ಇದ್ದರೂ ಆ ಸಮಸ್ಯೆಗಳಿಗೆ ದೈವಿಕ ವಿಧಿವಿಧಾನದ ಶಾಸ್ತ್ರೋಕ್ತವಾದ ಮಾರ್ಗವನ್ನು ಪೋನಿನ ಮೂಲಕ ಶಾಶ್ವತವಾಗಿ ಪರಿಹಾರ ತಿಳಿಸಿಕೊಡುತ್ತಾರೆ.

ತಪ್ಪದೆ ಕರೆ ಮಾಡಿ:
ಪಂಡಿತ್ ಕೇಶವ್ ಕೃಷ್ಣ ಭಟ್ (ಜ್ಯೋತಿಷ್ಯ ಶಾಸ್ತ್ರಜ್ಞರು) 8971498358

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read