ಚಾಲಕರ ‘ಸಮಸ್ಯೆ’ ಕುರಿತು ಗಮನ ಸೆಳೆಯಲು ಸದನಕ್ಕೆ ಆಟೋದಲ್ಲಿ ಬಂದ BRS ಶಾಸಕರು | VIDEO

ಹೈದರಾಬಾದ್ (ತೆಲಂಗಾಣ)‌ : ಬಿಆರ್‌ಎಸ್ ಕಾರ್ಯಕಾರಿ ಅಧ್ಯಕ್ಷ ಕೆ.ಟಿ. ರಾಮರಾವ್ ಮತ್ತು ಬಿಆರ್‌ಎಸ್ ಶಾಸಕರು ರಾಜ್ಯದ ಆಟೋ ಚಾಲಕರ ಬೇಡಿಕೆಗಳ ಕುರಿತು ರಾಜ್ಯ ಸರ್ಕಾರದ ಗಮನ ಸೆಳೆಯಲು ಆಟೋರಿಕ್ಷಾದಲ್ಲಿ ತೆಲಂಗಾಣ ವಿಧಾನಸಭೆಗೆ ಆಗಮಿಸಿದ್ದಾರೆ.

ತೆಲಂಗಾಣದ ಆಟೋ ಚಾಲಕರ ಸಮಸ್ಯೆಗಳ ಕುರಿತು ಸರ್ಕಾರ ಕ್ರಮ ಕೈಗೊಳ್ಳದ ಕಾರಣ ಬಿಆರ್‌ಎಸ್ ಪಕ್ಷದ ನಾಯಕರು ಆಟೋರಿಕ್ಷಾದಲ್ಲಿ ವಿಧಾನಸಭೆಗೆ ಹೋಗಿ ಪ್ರತಿಭಟನೆ ಮಾಡಿದ್ದಾರೆ.

 

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read