BREAKING : ರಾಯಚೂರು ವಿವಿಗೆ ‘ಮಹರ್ಷಿ ವಾಲ್ಮೀಕಿ’ ಹೆಸರು ಮರು ನಾಮಕರಣ ಮಾಡಲು ಸಚಿವ ಸಂಪುಟ ಸಭೆ ನಿರ್ಧಾರ

ಬೆಂಗಳೂರು : ರಾಯಚೂರು ವಿವಿಗೆ ‘ಮಹರ್ಷಿ ವಾಲ್ಮೀಕಿ’ ಎಂದು ಮರು ನಾಮಕರಣ ಮಾಡಲು ಸಚಿವ ಸಂಪುಟ ಸಭೆ ನಿರ್ಧರಿಸಿದೆ.

ಇಂದು ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ.
ರಾಯಚೂರು ವಿವಿಗೆ ‘ಮಹರ್ಷಿ ವಾಲ್ಮೀಕಿ ಎಂದು ಮರುನಾಮಕರಣ ಮಾಡಲು ಸರ್ಕಾರ ನಿರ್ಧರಿಸಿದೆ.
ರಾಯಚೂರು ವಿಶ್ವವಿದ್ಯಾಲಯಕ್ಕೆ ಮಹರ್ಷಿ ವಾಲ್ಮೀಕಿ ಹೆಸರು ಮರು ನಾಮಕರಣ ಮಾಡಲಾಗುತ್ತದೆ ಎಂದು ಸಿಎಂ ಸಿದ್ದರಾಮಯ್ಯ ಘೋಷಣೆ ಮಾಡಿದ್ದಾರೆ.

ಘೋಷಣೆ ಮಾಡಿದ್ದ ಸಿಎಂ

ರಾಯಚೂರು ವಿಶ್ವವಿದ್ಯಾಲಯಕ್ಕೆ ಮಹರ್ಷಿ ವಾಲ್ಮೀಕಿಯವರ ಹೆಸರು ನಾಮಕರಣ ಮಾಡಲಾಗುವುದು ಎಂದು ವಾಲ್ಮೀಕಿ ಜಯಂತಿ ಕಾರ್ಯಕ್ರಮದಲ್ಲಿ ಸಿಎಂ ಘೋಷಿಸಿದ್ದರು. ಪರಿಶ್ರಮದ ಮೂಲಕ ಸಾಧನೆಯ ಶಿಖರವನ್ನೇರಿದ ವಾಲ್ಮೀಕಿಯವರ ಹೆಸರು ಮತ್ತು ಬದುಕು ಅಜರಾಮರವಾಗಲಿ ಎಂಬುದು ನನ್ನ ಉದ್ದೇಶವಾಗಿದೆ . ರಾಯಚೂರು ವಿಶ್ವವಿದ್ಯಾಲಯಕ್ಕೆ ಮಹರ್ಷಿ ವಾಲ್ಮೀಕಿ ಹೆಸರು ಮರು ನಾಮಕರಣ ಮಾಡಲಾಗುತ್ತದೆ ಎಂದಿದ್ದರು.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read