ಗುಡ್ ನ್ಯೂಸ್: ಆಶಾಕಿರಣ ಯೋಜನೆಯಡಿ ಉಚಿತ ನೇತ್ರ ತಪಾಸಣೆ, ಶಸ್ತ್ರಚಿಕಿತ್ಸೆ, ಕನ್ನಡಕ ವಿತರಣೆಗೆ 29.14 ಕೋಟಿ ರೂ.

ಬೆಂಗಳೂರು: ಆಶಾಕಿರಣ ಯೋಜನೆಯಡಿ ಉಚಿತವಾಗಿ ಸಮಗ್ರ ನೇತ್ರ ತಪಾಸಣೆ ಮತ್ತು ಕಣ್ಣಿನ ಶಸ್ತ್ರ ಚಿಕಿತ್ಸೆ ಹಾಗೂ ಕನ್ನಡಕ ವಿತರಿಸಲು ಸಚಿವ ಸಂಪುಟ ಸಭೆಯಲ್ಲಿ ನಿರ್ಧಾರ ಕೈಗೊಳ್ಳಲಾಗಿದೆ.

ಮುಖ್ಯಮಂತ್ರಿ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ಶುಕ್ರವಾರ ರಾತ್ರಿ ನಡೆದ ಸಚಿವ ಸಂಪುಟ ಸಭೆಯಲ್ಲಿ ತೀರ್ಮಾನ ಕೈಗೊಂಡಿದ್ದು, ಚಿತ್ರದುರ್ಗ, ರಾಯಚೂರು, ಉತ್ತರ ಕನ್ನಡ, ಮಂಡ್ಯ ಜಿಲ್ಲೆಗಳಲ್ಲಿ ಉಚಿತವಾಗಿ ನೇತ್ರ ತಪಾಸಣೆ ಕಣ್ಣಿನ ಶಸ್ತ್ರ ಚಿಕಿತ್ಸೆ, ಕನ್ನಡ ವಿತರಿಸಲು ನಿರ್ಧರಿಸಲಾಗಿದೆ.

ಆಶಾಕಿರಣ ಯೋಜನೆ ಒಟ್ಟು 29.14 ಕೋಟಿ ರೂ ವೆಚ್ಚದಲ್ಲಿ ಈ ಜಿಲ್ಲೆಗಳಲ್ಲಿ ನೇತ್ರ ತಪಾಸಣೆ, ಶಸ್ತ್ರಚಿಕಿತ್ಸೆ, ಕನ್ನಡಕ ವಿತರಣೆಗೆ ನಿರ್ಧಾರ ಕೈಗೊಳ್ಳಲಾಗಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read