ನಿಂತಿದ್ದ ಕಾರಿಗೆ ಬೆಂಕಿ; ನೋಡ ನೋಡುತ್ತಿದ್ದಂತೆ ಸುಟ್ಟು ಕರಕಲಾದ ವಾಹನ

ದಾವಣಗೆರೆ: ನಿಂತಿದ್ದ ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡು ಕ್ಷಣಾರ್ಧದಲ್ಲಿ ಇಡೀ ಕಾರು ಸುಟ್ತು ಕರಕಲಾಗಿರುವ ಘಟನೆ ದಾವಣಗೆರೆ ಜಿಲ್ಲೆಯ ಕೆಟಿಜೆ ನಗರದಲ್ಲಿ ನಡೆದಿದೆ.

ನಗರದ ಹದಡಿ ರಸ್ತೆಯ ವಿಶಾಲ್ ಮಾರ್ಟ್ ಬಳಿ ನಿಂತದ್ದ ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಬೆಂಕಿ ಅವಘಡಕ್ಕೆ ನಿಖರ ಕಾರಣ ತಿಳಿದುಬಂದಿಲ್ಲ. ನಿಂತಿದ್ದ ಕಾರು ಏಕಾಏಕಿ ಹೊತ್ತಿ ಉರಿಯುತ್ತಿದ್ದಂತೆ ಜನರು ಆತಂಕಕ್ಕೀಡಾಗಿದ್ದಾರೆ.

ಸ್ಥಳಕ್ಕೆ ಧಾವಿಸಿದ ಅಗ್ನಿಶಮಕ ಸಿಬ್ಬಂದಿ ಬೆಂಕಿ ನಂದಿಸಿದ್ದಾರೆ. ಕಾರಿನ ಬಹುತೇಕ ಭಾಗ ಸುಟ್ಟು ಕರಕಲಾಗಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read