ವಿಮಾನ ನಿಲ್ದಾಣದಲ್ಲಿ ಪ್ರಯಾಣಿಕರ ಮೇಲೆ ಹಲ್ಲೆ ನಡೆಸಿದ ಮಾಜಿ ಸಿಎಂ ವಿರುದ್ಧ ಪ್ರಕರಣ ದಾಖಲು

ಚೆನ್ನೈ: ಮಧುರೈ ವಿಮಾನ ನಿಲ್ದಾಣದಲ್ಲಿ ಪ್ರತಿಭಟನಾ ನಿರತ ಪ್ರಯಾಣಿಕರೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪದ ಮೇಲೆ ತಮಿಳುನಾಡು ಮಾಜಿ ಮುಖ್ಯಮಂತ್ರಿ ಇ. ಪಳನಿಸ್ವಾಮಿ ಮತ್ತು ಎಐಎಡಿಎಂಕೆ ಶಾಸಕ ಪಿ.ಆರ್. ಸೆಂಥಿ;್ ನಾಥನ್ ವಿರುದ್ಧ ಪೊಲೀಸ್ ಪ್ರಕರಣ ದಾಖಲಾಗಿದೆ.

ಪ್ರಯಾಣಿಕರು ಫೇಸ್‌ಬುಕ್ ಲೈವ್ ಸ್ಟ್ರೀಮ್ ಅನ್ನು ಹಂಚಿಕೊಂಡಿದ್ದಾರೆ. ಇದರಲ್ಲಿ ತಮಿಳುನಾಡು ಮಾಜಿ ಮುಖ್ಯಮಂತ್ರಿ ದಿ. ಜೆ. ಜಯಲಲಿತಾ ಅವರ ಆಪ್ತರಾದ ವಿ.ಕೆ. ಶಶಿಕಲಾ ಅವರಿಗೆ ಇಪಿಎಸ್ ಅವರು ದ್ರೋಹ ಮಾಡಿದ್ದಾರೆ ಎಂದು ಆರೋಪಿಸಿದ್ದಾರೆ.

Share This Article

Latest News

ಇದೇ ಅವಧಿಯಲ್ಲಿ ಮುಖ್ಯಮಂತ್ರಿಯಾಗಲಿದ್ದಾರಾ ಡಿ.ಕೆ. ಶಿವಕುಮಾರ್‌ ?

View Results

Loading ... Loading ...

Most Read