ವಿದ್ಯಾರ್ಥಿನಿಗೆ ಜಾತಿ ನಿಂದನೆ: ಪ್ರೊಫೆಸರ್ ವಿರುದ್ಧ ದೂರು ದಾಖಲು

ಮೈಸೂರು: ಮೈಸೂರು ವಿಶ್ವವಿದ್ಯಾಲಯದ ಪ್ರೊಫೆಸರ್ ವಿರುದ್ಧ ಜಾತಿ ನಿಂದನೆ ದೂರು ದಾಖಲಾಗಿದೆ. ಮೈಕ್ರೋ ಬಯಾಲಜಿ ವಿಭಾಗದ ಪ್ರೊಫೆಸರ್ ಶುಭ ಗೋಪಾಲ್ ಅವರ ವಿರುದ್ಧ ವಿದ್ಯಾರ್ಥಿನಿ ಸಿ. ಹರ್ಷಾ ತೇಜಸ್ವಿನಿ ನೀಡಿದ ದೂರಿನ ಮೇರೆಗೆ ಜಯಲಕ್ಷ್ಮಿಪುರಂ ಠಾಣೆ ಪೊಲೀಸರು ಜಾತಿ ನಿಂದನೆ ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಪ್ರೊಫೆಸರ್ ಶುಭ ಗೋಪಾಲ್ ಮಾರ್ಗದರ್ಶನದಲ್ಲಿ ಶಾರದಾದೇವಿ ನಗರದ ನಿವಾಸಿಯಾಗಿರುವ ಸಿ. ಹರ್ಷಾ ತೇಜಸ್ವಿನಿ ಸಂಶೋಧನಾ ಕಾರ್ಯ ಕೈಗೊಂಡಿದ್ದಾರೆ. ವಿದ್ಯಾರ್ಥಿನಿ ಹರ್ಷಾ ಅವರಿಗೆ ದೈಹಿಕ ಮತ್ತು ಮಾನಸಿಕ ಕಿರುಕುಳ ನೀಡಿ ಜಾತಿನಿಂದನೆ ಮಾಡಿದ್ದಾಗಿ ಆರೋಪಿಸಿ ಶುಭ ಗೋಪಾಲ್ ಅವರ ವಿರುದ್ಧ ದೂರು ನೀಡಲಾಗಿದೆ. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಮುಂದಿನ ಕ್ರಮ ಕೈಗೊಂಡಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read