KannadaDunia.comKannadaDunia.comKannadaDunia.com
  • Latest
    • Karnataka
    • India
    • International
    • Crime
  • Business
  • Sports
  • Entertainment
  • Auto
  • Lifestyle
    • Health
    • Beauty
    • Recipies
    • Mental Health
    • Tourism
  • Astro
  • Special
  • Agriculture
  • Jobs
KannadaDunia.comKannadaDunia.com
  • Latest
    • Karnataka
    • India
    • International
    • Crime
  • Business
  • Sports
  • Entertainment
  • Auto
  • Lifestyle
    • Health
    • Beauty
    • Recipies
    • Mental Health
    • Tourism
  • Astro
  • Special
  • Agriculture
  • Jobs
Follow US

ಗ್ರಾಮ ಆಡಳಿತ ಅಧಿಕಾರಿಗಳ ಮುಷ್ಕರ ಹಿನ್ನೆಲೆ ರಾಜಸ್ವ ನಿರೀಕ್ಷಕರ ಲಾಗಿನ್ ಗೆ ಜಾತಿ, ಆದಾಯ ಪ್ರಮಾಣ ಪತ್ರ ವರ್ಗಾವಣೆ

Published February 15, 2025 at 5:37 am
Share
SHARE

ಕಂದಾಯ ಆಯುಕ್ತರು, ಅಟಲ್ ಜೀ ಜನಸ್ನೇಹಿ ನಿರ್ದೇಶನಾಲಯ, ಬೆಂಗಳೂರು ರವರು ಕರ್ನಾಟಕ ರಾಜ್ಯದ ವಿದ್ಯಾರ್ಥಿ/ವಿದ್ಯಾರ್ಥಿನಿಯರಿಗೆ ವಿವಿಧ ಪ್ರವೇಶ ಪರೀಕ್ಷೆಗಳಿಗೆ ಜಾತಿ ಮತ್ತು ಆದಾಯ ಪ್ರಮಾಣ ಪತ್ರವನ್ನು ಸಕಾಲದಲ್ಲಿ ಅರ್ಜಿ ಸಲ್ಲಿಸಲು ಅಡಚಣೆ ಉಂಟಾಗುತ್ತಿರುವ ಹಿನ್ನಲೆಯಲ್ಲಿ ಪ್ರಸ್ತುತ ಗ್ರಾಮ ಆಡಳಿತ ಅಧಿಕಾರಿಗಳ ಲಾಗಿನ್ ನಲ್ಲಿ ಕ್ಷೇತ್ರ ಪರಿಶೀಲನೆಗೆ ಬಾಕಿ ಇರುವ ಜಾತಿ ಮತು ಆದಾಯ ಪ್ರಮಾಣ ಪತ್ರಗಳ ಅರ್ಜಿಗಳನ್ನು ಹಾಗೂ ಮುಂದೆ ಸ್ವೀಕೃತವಾಗುವ ಹೊಸ ಅರ್ಜಿಗಳನ್ನು ಒಳಗೊಂಡಂತೆ ಎಜೆಎಸ್‍ಕೆ ದತ್ತಾಂಶ ಮಟ್ಟದಲ್ಲಿ ಗ್ರಾಮ ಆಡಳಿತ ಅಧಿಕಾರಿಗಳ ಲಾಗಿನ್ನಿಂದ ರಾಜಸ್ವ ನಿರೀಕ್ಷಕರವರ ಲಾಗಿನ್ ಗೆ ವರ್ಗಾಯಿಸಲಾಗಿದೆ.

ಈ ಹಿನ್ನೆಲೆಯಲ್ಲಿ, ರಾಜಸ್ವ ನಿರೀಕ್ಷಕರವರ ಲಾಗಿನ್ನಲ್ಲಿ ಸ್ವೀಕೃತವಾಗಿರುವ ಜಾತಿ ಮತ್ತು ಆದಾಯ ಪ್ರಮಾಣ ಪತ್ರಗಳ “FIELD VERIFICATION IS PENDING”  ಎಂದು ಷರಾ ನಮೂದಾಗಿದ್ದಲ್ಲಿ ರಾಜಸ್ವ ನಿರೀಕ್ಷಕರು ಕ್ಷೇತ್ರ ಪರಿಶೀಲನೆ ಮಾಡಬೇಕಾಗಿರುತ್ತದೆ. ಎಜೆಎಸ್‍ಕೆ ದತ್ತಾಂಶದಲ್ಲಿನ ಸದರಿ ಬದಲಾವಣೆಗಳನ್ನು ಸದ್ಭಳಕೆ ಮಾಡಿಕೊಂಡು, ಜಾತಿ ಮತ್ತು ಆದಾಯ ಪ್ರಮಾಣ ಪತ್ರಗಳನ್ನು ಸಕಾಲದಲ್ಲಿ ವಿತರಿಸಿ ಸಾರ್ವಜನಿಕರ ಹಿತದೃಷ್ಟಿಯನ್ನು ಕಾಪಾಡಲು ತಿಳಿಸಿದ್ದಾರೆ.

ಅದರಂತೆ ಈಗಾಗಲೇ ಜಿಲ್ಲೆಯ ಎಲ್ಲ ತಹಶೀಲ್ದಾರರಿಗೆ ಹಾಗೂ ಕಂದಾಯ ಪರಿವೀಕ್ಷಕರಿಗೆ ಅಗತ್ಯ ಕ್ರಮವಹಿಸಲು ಸೂಚಿಸಲಾಗಿದೆ. ಗ್ರಾಮ ಆಡಳಿತಾಧಿಕಾರಿಗಳ ಮುಷ್ಕರದಿಂದ ಜಾತಿ/ ಆದಾಯ ಪ್ರಮಾಣ ಪತ್ರ ವಿತರಿಸುವಲ್ಲಿ ಯಾವುದೇ ತೊಂದರೆಯಾಗದಂತೆ ಸರ್ಕಾರದ ಆದೇಶದಂತೆ ಈಗಾಗಲೇ ಕ್ರಮವಹಿಸಲಾಗಿದೆ. ಆದರೂ ವಿದ್ಯಾರ್ಥಿಗಳು ಹಾಗೂ ಅಭ್ಯರ್ಥಿಗಳ ಅನುಕೂಲಕ್ಕಾಗಿ ಕೊಡಗು ಜಿಲ್ಲಾಧಿಕಾರಿ ಕಚೇರಿಯಲ್ಲಿ ಸಹಾಯವಾಣಿ ಸ್ಥಾಪಿಸಲಾಗಿದೆ. ಪರೀಕ್ಷೆ ಹಾಗೂ ನೇಮಕಾತಿ ಉದ್ದೇಶಗಳಿಗಾಗಿ ತ್ವರಿತವಾಗಿ ಜಾತಿ ಮತ್ತು ಆದಾಯ ಪ್ರಮಾಣ ಪತ್ರ ಅವಶ್ಯಕತೆಯಿರುವ ವಿದ್ಯಾರ್ಥಿಗಳು/ ಅಭ್ಯರ್ಥಿಗಳು ಹೆಚ್ಚಿನ ಮಾಹಿತಿಗೆ ಸಹಾಯವಾಣಿ ಸಂಖ್ಯೆ 08272-221077 ನ್ನು ಸಂಪರ್ಕಿಸಬಹುದು.

ಆದ್ದರಿಂದ ಜಾತಿ ಮತ್ತು ಆದಾಯ ಪ್ರಮಾಣ ಪತ್ರಕ್ಕೆ ಸಂಬಂಧಿಸಿದಂತೆ ಸ್ವೀಕೃತ ಕರೆಗಳಿಗೆ ಕೂಡಲೇ ಸ್ಪಂದಿಸಿ ಕ್ರಮವಹಿಸಲಾಗುವುದು. ಯಾವುದೇ ವಿದ್ಯಾರ್ಥಿಗಳು ಹಾಗೂ ಪೋಷಕರು ಆತಂಕಪಡುವ ಅಗತ್ಯವಿಲ್ಲ ಎಂದು ಜಿಲ್ಲಾಧಿಕಾರಿ ಅವರು ತಿಳಿಸಿದ್ದಾರೆ.

You Might Also Like

BREAKING: ಲಾರಿ ಡಿಕ್ಕಿ, ಬೈಕ್ ನಲ್ಲಿದ್ದ ಇಬ್ಬರು ವಿದ್ಯಾರ್ಥಿಗಳು ಸಾವು

ಕೆಲಸದ ಸ್ಥಳದಲ್ಲಿ ನಾಯಿ ಎಂದು ನಿಂದಿಸಿದ್ದಕ್ಕೆ ಮಹಿಳಾ ಉದ್ಯೋಗಿ ಆತ್ಮಹತ್ಯೆ: ಕುಟುಂಬಕ್ಕೆ 90 ಕೋಟಿ ರೂ. ಪರಿಹಾರ

ಉದ್ಯೋಗ ವಾರ್ತೆ : ‘ಭಾರತೀಯ ರೈಲ್ವೇ ಇಲಾಖೆ’ಯಲ್ಲಿ 368 ಹುದ್ದೆಗಳಿಗೆ ಇಂದಿನಿಂದ ಅರ್ಜಿ ಸಲ್ಲಿಕೆ ಆರಂಭ |RRB recruitment 2025

BREAKING: ಸಿನಿಮಾದಲ್ಲಿ ಚಾನ್ಸ್ ಕೊಡಿಸುವುದಾಗಿ ಗಾಯಕಿ ಮೇಲೆ ಅತ್ಯಾಚಾರ: ನಟ ಉತ್ತರ ಕುಮಾರ್ ಅರೆಸ್ಟ್

ಕೃಷಿ ವಿವಿಗಳು ‘ಲ್ಯಾಬ್ ಟು ಲ್ಯಾಂಡ್’ ಜೊತೆಗೆ ‘ಲ್ಯಾಂಡ್ ಟು ಲ್ಯಾಬ್’ ಕಡೆಗೆ ಗಮನ ಹರಿಸಬೇಕು : CM ಸಿದ್ದರಾಮಯ್ಯ ಸಲಹೆ

TAGGED:ವರ್ಗಾವಣೆರಾಜಸ್ವ ನಿರೀಕ್ಷಿಕರುtransferredStrikeIncome certificateCasteಜಾತಿ ಪ್ರಮಾಣ ಪತ್ರಲಾಗಿನ್Revenue inspectors' login
Share This Article
Facebook Copy Link Print

Latest News

BREAKING: ಲಾರಿ ಡಿಕ್ಕಿ, ಬೈಕ್ ನಲ್ಲಿದ್ದ ಇಬ್ಬರು ವಿದ್ಯಾರ್ಥಿಗಳು ಸಾವು
ಕೆಲಸದ ಸ್ಥಳದಲ್ಲಿ ನಾಯಿ ಎಂದು ನಿಂದಿಸಿದ್ದಕ್ಕೆ ಮಹಿಳಾ ಉದ್ಯೋಗಿ ಆತ್ಮಹತ್ಯೆ: ಕುಟುಂಬಕ್ಕೆ 90 ಕೋಟಿ ರೂ. ಪರಿಹಾರ
ಉದ್ಯೋಗ ವಾರ್ತೆ : ‘ಭಾರತೀಯ ರೈಲ್ವೇ ಇಲಾಖೆ’ಯಲ್ಲಿ 368 ಹುದ್ದೆಗಳಿಗೆ ಇಂದಿನಿಂದ ಅರ್ಜಿ ಸಲ್ಲಿಕೆ ಆರಂಭ |RRB recruitment 2025
BREAKING: ಸಿನಿಮಾದಲ್ಲಿ ಚಾನ್ಸ್ ಕೊಡಿಸುವುದಾಗಿ ಗಾಯಕಿ ಮೇಲೆ ಅತ್ಯಾಚಾರ: ನಟ ಉತ್ತರ ಕುಮಾರ್ ಅರೆಸ್ಟ್

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read

BIG NEWS: ದಸರಾ ಉದ್ಘಾಟನೆಗೆ ಬಾನು ಮುಷ್ತಾಕ್ ಆಯ್ಕೆ ಹಿಂಪಡೆಯುವಂತೆ ಜಿಲ್ಲಾಧಿಕಾರಿಗೆ ಹಿಂದೂ ಜಾಗರಣ ವೇದಿಕೆ ಮನವಿ
ಆಸ್ಪತ್ರೆಯಲ್ಲಿ ವೈದ್ಯರಿಲ್ಲದ ಕಾರಣ ಹೆರಿಗೆ ಮಾಡಿಸಿದ ನರ್ಸ್: ತೀವ್ರ ರಕ್ತಸ್ರಾವದಿಂದ ಬಾಣಂತಿ, ಮಗು ಸಾವು
ರಾಜ್ಯ ಸರ್ಕಾರದಿಂದ ವಿಕಲಚೇತನರಿಗೆ ಗುಡ್ ನ್ಯೂಸ್ :   ವಿವಿಧ ಯೋಜನೆಗಳಿಗೆ ಅರ್ಜಿ ಆಹ್ವಾನ
BIG NEWS: ಧರ್ಮಸ್ಥಳ ವಿರುದ್ಧ ಅಪಪ್ರಚಾರ: ತಿಮರೋಡಿ, ಸಮೀರ್, ಸುಜಾತಾ ಭಟ್ ಸೇರಿ ನಾಲ್ವರ ವಿರುದ್ಧ ಸ್ನೇಹಮಯಿ ಕೃಷ್ಣ ದೂರು ದಾಖಲು

Automotive

ಹೊಸ ಕಾರ್ ಖರೀದಿಸುವ ನಿರೀಕ್ಷೆಯಲ್ಲಿದ್ದವರಿಗೆ ಶಾಕ್: ಜುಲೈನಿಂದ ಎಲ್ಲಾ ಮಾದರಿ ವಾಹನಗಳ ಬೆಲೆ ಹೆಚ್ಚಿಸಲಿದೆ JSW MG ಮೋಟಾರ್ ಇಂಡಿಯಾ
BIG ALERT : ‘G-mail’ ಬಳಕೆದಾರರಿಗೆ ಬಿಗ್ ಅಲರ್ಟ್ : ಹೀಗೆ ಮಾಡದಂತೆ ‘ಸೈಬರ್ ತಜ್ಞ’ರಿಂದ ಎಚ್ಚರಿಕೆ.!
ALERT : ನಿಮ್ಮ ‘ಬ್ಯಾಂಕ್ ಖಾತೆ’ ಹಣ ಲೂಟಿ ಆಗಬಾರದೆಂದರೆ, ಜಸ್ಟ್ ಈ ರೀತಿ ‘ಆಧಾರ್ ಬಯೋಮೆಟ್ರಿಕ್’ ಲಾಕ್ ಮಾಡಿ.!

Entertainment

ಉಗ್ರ ಅವತಾರದಲ್ಲಿ ಅಭಿಮಾನಿಗಳನ್ನು ಅಚ್ಚರಿಗೊಳಿಸಿದ ರಶ್ಮಿಕಾ ಮಂದಣ್ಣ…! ‘ಮೈಸಾ’ ಫಸ್ಟ್ ಲುಕ್ ಪೋಸ್ಟರ್ ವೈರಲ್
BREAKING: ನಟ ಉಪೇಂದ್ರ, ಪತ್ನಿ ಪ್ರಿಯಾಂಕ ಫೋನ್ ನಂಬರ್ ಹ್ಯಾಕ್
‘ಭರ್ಜರಿ ಬ್ಯಾಚುಲರ್’ ನಟಿ ರೆಮೋಲಾ ವಿರುದ್ಧ ದೂರು

Sports

BREAKING: ಭಾರತ ಎದುರಿನ ಪಂದ್ಯದಲ್ಲಿ ಹ್ಯಾಂಡ್ ಶೇಕ್ ವಿವಾದ: ಪಾಕಿಸ್ತಾನ ಕ್ರಿಕೆಟ್ ನ ಉನ್ನತ ಅಧಿಕಾರಿ ಅಮಾನತು
BIG NEWS: ಪಾಕಿಸ್ತಾನ ವಿರುದ್ಧ ಭಾರತಕ್ಕೆ 7 ವಿಕೆಟ್‌ ಜಯ: ಗೆಲುವನ್ನು ಪಹಲ್ಗಾಂ ಸಂತ್ರಸ್ತರು, ಸೇನೆಗೆ ಅರ್ಪಿಸಿದ ಟೀಂ ಇಂಡಿಯಾ
BIG NEWS: ಭಾರಿ ವಿರೋಧದ ನಡುವೆಯೂ ಇಂದು ಭಾರತ-ಪಾಕಿಸ್ತಾನ ಕ್ರಿಕೆಟ್ ಪಂದ್ಯ

Special

ಅತಿಯಾದ ಸಿಟ್ಟು ತರುತ್ತೆ ಆರೋಗ್ಯಕ್ಕೆ ಕುತ್ತು….!
ದೇಶದ ಈ ರಾಜ್ಯದಲ್ಲಿ ಮಾಂಸಾಹಾರಿಗಳೇ ಅತಿ ಹೆಚ್ಚು !
ಆಹಾರಕ್ಕೆ ಅಮೋಘ ರುಚಿ ನೀಡುವ, ಔಷಧೀಯ ಗುಣ ಹೊಂದಿರುವ ಕೊತ್ತಂಬರಿ ಸೊಪ್ಪು

About US

Kannada Dunia is a trusted Kannada news website, providing timely updates on Karnataka, India, and global events
Quick links
  • Privacy Policy
  • Terms and Conditions
Company
  • Contact us
  • About Us
Collaborate
  • Advertise
  • Write for us
© Kannada Dunia. All Rights Reserved.
Welcome Back!

Sign in to your account

Username or Email Address
Password

Lost your password?