BIG NEWS: ಜಾತಿ ಗಣತಿ ವರದಿ ಸ್ವೀಕರಿಸಿದ ನಂತರ ಮುಂದಿನ ನಿರ್ಧಾರ: ಸಿಎಂ

ಬೆಂಗಳೂರು: ಜಾತಿ ಗಣತಿ ವರದಿ ಸ್ವೀಕರಿಸಿದ ನಂತರ ಮುಂದಿನ ತೀರ್ಮಾನ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜಾತಿ ಗಣತಿ ವರದಿ ಪಡೆಯದಂತೆ ಒಕ್ಕಲಿಗರ ಸಂಘ ಮನವಿ ಸಲ್ಲಿಸಿದೆ. ವರದಿ ಕೊಡುವ ಮುನ್ನ ಏಕೆ ವಿರೋಧಿಸುತ್ತಿದ್ದೀರಿ? ವರದಿ ಕೈಸೇರಿದ ನಂತರ ಮುಂದಿನ ತೀರ್ಮಾನ ಕೈಗೊಳ್ಳಲಾಗುವುದು ಎಂದು ಹೇಳಿದ್ದಾರೆ .

ಜಾತಿ ಗಣತಿ ವರದಿ ಇನ್ನೂ ನಮ್ಮ ಕೈ ಸೇರಿಲ್ಲ. ವರದಿಯಲ್ಲಿ ಏನಿದೆ ಎಂದು ಗೊತ್ತಿಲ್ಲ. ವರದಿ ಸಲ್ಲಿಕೆಯಾದ ನಂತರ ನಿರ್ಧಾರ ಕೈಗೊಳ್ಳಲಾಗುತ್ತದೆ. ಡಿಸೆಂಬರ್ ನಲ್ಲಿ ವರದಿ ಸಲ್ಲಿಕೆಯಾಗುವ ಸಾಧ್ಯತೆ ಇದೆ. ಉಪಮುಖ್ಯಮಂತ್ರಿಗಳು ನನ್ನೊಂದಿಗೆ ಜಾತಿ ಗಣತಿ ಬಗ್ಗೆ ಏನೂ ಮಾತನಾಡಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read