Live News

BIG NEWS: ಬೆಂಗಳೂರುನಲ್ಲಿ ಮತ್ತೊಂದು ಅಗ್ನಿ ಅವಘಡ: ಸಿಲಿಂಡರ್ ಸ್ಫೋಟ; ಐವರಿಗೆ ಗಂಭೀರ ಗಾಯ

ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ಮತ್ತೊಂದು ಅವಘಡ ಸಂಭವಿಸಿದ್ದು, ಸಿಲಿಂಡರ್ ಸ್ಫೋಟಗೊಂಡ ಪರಿಣಾಮ ಐವರು ಗಂಭೀರವಾಗಿ ಗಾಯಗೊಂಡಿರುವ…

BIG NEWS: ಕೆಇಎ ಪರೀಕ್ಷಾ ಅಕ್ರಮದ ಕಿಂಗ್ ಪಿನ್ ಬಂಧಿಸಲು ನಿರ್ಲಕ್ಷ್ಯ; ಸಿಪಿಐ ಸಸ್ಪೆಂಡ್

ಕಲಬುರ್ಗಿ: ಕೆಇಎ ಹಾಗೂ ಪಿಎಸ್ ಐ ಹುದ್ದೆ ನೇಮಕಾತಿ ಪರೀಕ್ಷಾ ಅಕ್ರಮದ ಪ್ರಮುಖ ಆರೋಪಿಯನ್ನು ಬಂಧಿಸಲು…

ವೈದ್ಯರ ಎಡವಟ್ಟಿಗೆ ರೋಗಿ ಸಾವು; ಮೈಸೂರಿನ ಪ್ರತಿಷ್ಠತ ಆಸ್ಪತ್ರೆಗೆ ಬೀಗ ಹಾಕಿಸಿದ ಡಿಸಿ

ಮೈಸೂರು: ಮೈಸೂರಿನ ಪ್ರತಿಷ್ಠಿತ ಆಸ್ಪತ್ರೆ ಎಂದೇ ಹೆಸರಾಗಿದ್ದ ಆದಿತ್ಯ ಅಧಿಕಾರಿ ಆಸ್ಪತ್ರೆ ಬಂದ್ ಮಾಡಿಸಿ ಜಿಲ್ಲಾಧಿಕಾರಿ…

BIG NEWS: ಇಂಜಿನಿಯರಿಂಗ್ ವಿದ್ಯಾರ್ಥಿನಿಗೆ ಹೋಟೆಲ್ ಸಿಬ್ಬಂದಿಯಿಂದ ಲೈಂಗಿಕ ದೌರ್ಜನ್ಯ

ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ದಿನದಿಂದ ದಿನಕ್ಕೆ ಲೈಂಗಿಕ ದೌರ್ಜನ್ಯ ಪ್ರಕರಣಗಳು ಹೆಚ್ಚುತ್ತಿರುವುದು ಆತಂಕಕ್ಕೆ ಕಾರಣವಾಗಿದೆ. ಮೆಟ್ರೋದಲ್ಲಿ…

BIG NEWS: ಅರಣ್ಯ ಇಲಾಖೆ ಇಟ್ಟಿದ್ದ ಬೋನಿಗೆ ಬಿದ್ದ ಮತ್ತೊಂದು ಚಿರತೆ

ಮೈಸೂರು: ಕೆಲ ದಿನಗಳಿಂದ ಗ್ರಾಮಸ್ಥರಲ್ಲಿ ಆತಂಕ ಹುಟ್ಟಿಸಿದ್ದ ಚಿರತೆಯೊಂದು ಕೊನೆಗೂ ಸೆರೆ ಸಿಕ್ಕಿದೆ. ಮೈಸೂರು ಜಿಲ್ಲೆಯ…

FIFA World Cup Qualifiers : ಬ್ರೆಜಿಲ್ ವಿರುದ್ಧ ಅರ್ಜೆಂಟೀನಾಗೆ 1-0 ಅಂತರದ ಗೆಲುವು

ರಿಯೊ ಡಿ ಜನೈರೊದ ಮರಕಾನಾ ಕ್ರೀಡಾಂಗಣದಲ್ಲಿ ನಡೆದ ಫಿಫಾ ವಿಶ್ವಕಪ್ ಅರ್ಹತಾ ಪಂದ್ಯದಲ್ಲಿ ಅರ್ಜೆಂಟೀನಾ 63 …

BIG NEWS: ಲುಲು ಮಾಲ್ ಬಳಿಕ ಮೆಟ್ರೋದಲ್ಲಿ ಯುವತಿಗೆ ಲೈಂಗಿಕ ಕಿರುಕುಳ

ಬೆಂಗಳೂರು: ಇತ್ತೀಚೆಗೆ ಕಾಮುಕನೊಬ್ಬ ಲುಲು ಮಾಲ್ ನಲ್ಲಿ ಯುವತಿಗೆ ಲೈಂಗಿಕ ಕಿರುಕುಳ ನೀಡಿದ್ದ ಪ್ರಕರಣ ಬೆಳಕಿಗೆ…

ಮಾರಕಾಸ್ತ್ರಗಳಿಂದ ಕೊಚ್ಚಿ ವೃದ್ಧೆ ಹತ್ಯೆ

ಕಲಬುರಗಿ: ಮಾರಕಾಸ್ತ್ರಗಳಿಂದ ಕೊಚ್ಚಿ ವೃದ್ಧೆಯನ್ನು ಬರ್ಬರವಾಗಿ ಹತ್ಯೆ ಮಾಡಿದ ಘಟನೆ ಕಲಬುರಗಿಯ ಸಂತೋಷ್ ಕಾಲೋನಿಯಲ್ಲಿ ನಡೆದಿದೆ.…

`X’ ಕಾರ್ಪ್ ನ ಜಾಹೀರಾತುಗಳಿಂದ ಬರುವ ಆದಾಯವನ್ನು ಇಸ್ರೇಲ್, ಗಾಝಾದ ಆಸ್ಪತ್ರೆಗಳಿಗೆ ದಾನ : ಎಲೋನ್ ಮಸ್ಕ್ ಘೋಷಣೆ

ಎಲೋನ್ ಮಸ್ಕ್ ಅವರ ಸಾಮಾಜಿಕ ಮಾಧ್ಯಮ ಸಂಸ್ಥೆ ಎಕ್ಸ್ ಕಾರ್ಪ್ ಗಾಜಾದಲ್ಲಿ ನಡೆಯುತ್ತಿರುವ ಯುದ್ಧಕ್ಕೆ ಸಂಬಂಧಿಸಿದ ಜಾಹೀರಾತು ಮತ್ತು ಚಂದಾದಾರಿಕೆಗಳಿಂದ ಬರುವ ಎಲ್ಲಾ ಆದಾಯವನ್ನು ಇಸ್ರೇಲ್ ಮತ್ತು ಹಮಾಸ್ ನಿಯಂತ್ರಿತ ಪ್ರದೇಶದ ಆಸ್ಪತ್ರೆಗಳಿಗೆ ದಾನ ಮಾಡಲಿದೆ ಎಂದು ಟೆಕ್ ಬಿಲಿಯನೇರ್ ಮಂಗಳವಾರ ಪ್ರಕಟಿಸಿದ್ದಾರೆ. "ಗಾಝಾ ಯುದ್ಧಕ್ಕೆ ಸಂಬಂಧಿಸಿದ ಜಾಹೀರಾತು ಮತ್ತು ಚಂದಾದಾರಿಕೆಗಳಿಂದ ಬರುವ ಎಲ್ಲಾ ಆದಾಯವನ್ನು ಎಕ್ಸ್ ಕಾರ್ಪ್ ಇಸ್ರೇಲ್ನ ಆಸ್ಪತ್ರೆಗಳಿಗೆ ಮತ್ತು ಗಾಜಾದಲ್ಲಿನ ರೆಡ್ ಕ್ರಾಸ್ / ಕ್ರೆಸೆಂಟ್ಗೆ ದಾನ ಮಾಡಲಿದೆ" ಎಂದು ಮಸ್ಕ್ ಸಾಮಾಜಿಕ ಮಾಧ್ಯಮ ಪೋಸ್ಟ್ನಲ್ಲಿ ತಿಳಿಸಿದ್ದಾರೆ. ದೇಣಿಗೆ ನೀಡಿದ ಮೊತ್ತವು ಹಮಾಸ್ ಉಗ್ರರ ಕೈಯಲ್ಲಿ ಕೊನೆಗೊಳ್ಳುವ ಸಾಧ್ಯತೆಯ ಬಗ್ಗೆ ಬಳಕೆದಾರರೊಬ್ಬರು ಕಳವಳ ವ್ಯಕ್ತಪಡಿಸಿದಾಗ, ಮಸ್ಕ್, ಸಂತ್ರಸ್ತರಿಗೆ ಸಹಾಯ ಮಾಡಲು ಉತ್ತಮ ಆಲೋಚನೆಗಳಿಗೆ ಕರೆ ನೀಡಿದರು, ಹಣವನ್ನು ಹೇಗೆ ಖರ್ಚು ಮಾಡಲಾಗುತ್ತದೆ ಎಂಬುದನ್ನು ಕಂಪನಿಯು ಟ್ರ್ಯಾಕ್ ಮಾಡುತ್ತದೆ ಎಂದು ಹೇಳಿದರು. ಹಣವನ್ನು ಹೇಗೆ ಖರ್ಚು ಮಾಡಲಾಗುತ್ತದೆ ಎಂಬುದನ್ನು ನಾವು ಟ್ರ್ಯಾಕ್ ಮಾಡುತ್ತೇವೆ ಮತ್ತು ರೆಡ್ ಕ್ರಾಸ್ / ಕ್ರೆಸೆಂಟ್ ಮೂಲಕ ಹೋಗುತ್ತೇವೆ. ಉತ್ತಮ ಆಲೋಚನೆಗಳು ಸ್ವಾಗತಾರ್ಹ" ಎಂದು ಅವರು ಹೇಳಿದರು.…

ಅತ್ತೆ ಮಗಳೊಂದಿಗೆ ಓಡಿ ಹೋದ ಅಳಿಯನಿಂದ ಆಘಾತಕಾರಿ ಕೃತ್ಯ

ಬೆಂಗಳೂರು: ಒಂದೂವರೆ ವರ್ಷದ ಹಿಂದೆ ಅತ್ತೆ ಮಗಳನ್ನು ಪ್ರೀತಿಸಿ ಆಕೆಯೊಂದಿಗೆ ಓಡಿ ಹೋದ ಅಳಿಯನೇ ಅತ್ತೆ…