ರಾಜ್ಯದ ರೈತರಿಗೆ ಮತ್ತೊಂದು ಗುಡ್ ನ್ಯೂಸ್: ಕೃಷಿ ಹೊಂಡ, ತಂತಿ ಬೇಲಿಗೆ ಶೇ. 50ರಷ್ಟು ಸಬ್ಸಿಡಿ

ಬೆಂಗಳೂರು: ಕೃಷಿ ಹೊಂಡ ನಿರ್ಮಾಣಕ್ಕೆ ಮತ್ತೆ ಸಬ್ಸಿಡಿ ನೀಡಲಾಗುತ್ತಿದೆ ಎಂದು ಕೃಷಿ ಸಚಿವ ಎನ್ ಚಲುವರಾಯಸ್ವಾಮಿ ತಿಳಿಸಿದ್ದಾರೆ.

ಕೃಷಿ ಹೊಂಡ ನಿರ್ಮಾಣಕ್ಕೆ ಮತ್ತೆ ಸಬ್ಸಿಡಿ ನೀಡುತ್ತಿದ್ದು, ಇದರೊಂದಿಗೆ ಕೃಷಿ ಹೊಂಡಗಳಿಗೆ ತಂತಿ ಬೇಲಿ ಅಳವಡಿಸಲು ಶೇಕಡ 40 ರಿಂದ ಶೇಕಡ 50ರಷ್ಟು ಸಬ್ಸಿಡಿ ನೀಡಲು ಕ್ರಮ ಕೈಗೊಳ್ಳಲಾಗಿದೆ ಎಂದು ಹೇಳಿದ್ದಾರೆ.

ಕೃಷಿ ಹೊಂಡದಿಂದ ರೈತರಿಗೆ ಹೆಚ್ಚಿನ ಪ್ರಯೋಜನವಾಗಿದೆ. ಬೆಳೆಗಳಿಗೆ ನೀರುಣಿಸಲು ಸಹಾಯವಾಗಿದೆ. 2023- 24 ರಲ್ಲಿ 23.32 ಕೋಟಿ ರೂಪಾಯಿ ವೆಚ್ಚದಲ್ಲಿ 6601 ಕೃಷಿ ಹೊಂಡಗಳನ್ನು ನಿರ್ಮಿಸಲಾಗಿದೆ ಎಂದು ಬಿಜೆಪಿ ಸದಸ್ಯ ಎಸ್. ಕೇಶವ ಪ್ರಸಾದ್ ಪ್ರಶ್ನೆಗೆ ಸಚಿವರು ಉತ್ತರ ನೀಡಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read