ವಾಹನ ಸವಾರರೇ ಗಮನಿಸಿ : ನಾಳೆ ಚಾಮುಂಡಿ ಬೆಟ್ಟಕ್ಕೆ ಪ್ರವೇಶ ನಿರ್ಬಂಧ

ಬೆಂಗಳೂರು : ನಾಳೆ ಆಷಾಢ ಮಾಸದ ಮೊದಲ ಶುಕ್ರವಾರ ಹಿನ್ನೆಲೆ ಚಾಮುಂಡಿ ಬೆಟ್ಟಕ್ಕೆ ಖಾಸಗಿ ವಾಹನಗಳ ಪ್ರವೇಶಕ್ಕೆ ನಿರ್ಬಂಧ ಹೇರಲಾಗಿದೆ.

ಜೂನ್ 23, 30, ಜುಲೈ 7, 10 ಹಾಗೂ 14ರಂದು ಚಾಮುಂಡಿ ಬೆಟ್ಟಕ್ಕೆ ವಾಹನಗಳ ಪ್ರವೇಶ ನಿರ್ಬಂಧಿಸಲಾಗಿದ್ದು, ಯಾವುದೇ ಕಾರಣಕ್ಕೂ ಖಾಸಗಿ ವಾಹನಗಳ ಪ್ರವೇಶಕ್ಕೆ ಅವಕಾಶವಿಲ್ಲ ಎಂದು ಮೈಸೂರು ಪೊಲೀಸ್ ಆಯುಕ್ತ ರಮೇಶ್ ಬಾನೋತ್ ಆದೇಶಿಸಿದ್ದಾರೆ.

ಜಿಲ್ಲಾಡಳಿತದಿಂದ ಚಾಮುಂಡಿ ಬೆಟ್ಟಕ್ಕೆ ಉಚಿತ ಬಸ್ ವ್ಯವಸ್ಥೆ ಮಾಡಿಸಲಾಗಿದ್ದು, ಜನರು ಇದರ ಪ್ರಯೋಜನ ಪಡೆದುಕೊಳ್ಳಬಹುದಾಗಿದೆ.

 

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read