ಸಂಸದ ಚಂದ್ರಶೇಖರ್ ಆಜಾದ್ ಗೆ ಕೊಲೆ ಬೆದರಿಕೆ: FIR ದಾಖಲು

ಲಖನೌ: ಆಜಾದ್ ಸಮಾಜ್ ಪಕ್ಷದ ಅಧ್ಯಕ್ಷ, ಉತ್ತರ ಪ್ರದೇಶದ ನಗಿನಾ ಲೋಕಸಭಾ ಸಂಸದ ಚಂದ್ರಶೇಖರ್ ಆಜಾದ್ ಅವರಿಗೆ ಕೊಲೆ ಬೆದರಿಕೆ ಹಾಕಲಾಗಿದೆ.

ಹತ್ತು ದಿನಗಳಲ್ಲಿ ಹತ್ಯೆ ಮಾಡುವುದಾಗಿ ವಾಟ್ಸಾಪ್ ಮೂಲಕ ಕೊಲೆ ಬೆದರಿಕೆ ಸಂದೇಶ ಬಂದಿದ್ದು, ಈ ಹಿನ್ನೆಲೆಯಲ್ಲಿ ಎಫ್ ಐ ಆರ್ ದಾಖಲಾಗಿದೆ.

ಪಕ್ಷದ ಸಹಾಯವಾಣಿ ವಾಟ್ಸಪ್ ಸಂಖ್ಯೆಗೆ ಬೆದರಿಕೆ ಸಂದೇಶ ಬಂದಿರುವುದಾಗಿ ಕಾರ್ಯಕರ್ತ ಶೇಕ್ ಪರ್ವೇಜ್ ದೂರು ನೀಡಿದ್ದಾರೆ. ಈ ಹಿನ್ನೆಲೆಯಲ್ಲಿ ನಗಿನಾ ಠಾಣೆಯಲ್ಲಿ ಅಪರಿಚಿತ ವ್ಯಕ್ತಿ ವಿರುದ್ಧ ವಿವಿಧ ಸೆಕ್ಷಣ್ ಗಳ ಅಡಿಯಲ್ಲಿ ಪ್ರಕರಣ ದಾಖಲಾಗಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read