KannadaDunia.comKannadaDunia.comKannadaDunia.com
  • Latest
    • Karnataka
    • India
    • International
    • Crime
  • Business
  • Sports
  • Entertainment
  • Auto
  • Lifestyle
    • Health
    • Beauty
    • Recipies
    • Mental Health
    • Tourism
  • Astro
  • Special
  • Agriculture
  • Jobs
KannadaDunia.comKannadaDunia.com
  • Latest
    • Karnataka
    • India
    • International
    • Crime
  • Business
  • Sports
  • Entertainment
  • Auto
  • Lifestyle
    • Health
    • Beauty
    • Recipies
    • Mental Health
    • Tourism
  • Astro
  • Special
  • Agriculture
  • Jobs
Follow US

ನಟ ನಾಗಭೂಷಣ್ ವಿರುದ್ಧ ಚಾರ್ಜ್ ಶೀಟ್ ಸಲ್ಲಿಕೆ

Published November 12, 2023 at 9:34 am
Share
SHARE

ಬೆಂಗಳೂರು: ಅಪಘಾತ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ನಾಗಭೂಷಣ್ ವಿರುದ್ಧ ನ್ಯಾಯಾಲಯಕ್ಕೆ ಚಾರ್ಜ್ ಶೀಟ್ ಸಲ್ಲಿಸಲಾಗಿದೆ.

ಕುಮಾರಸ್ವಾಮಿ ಲೇಔಟ್ ಸಂಚಾರ ಠಾಣೆ ಪೋಲಿಸರು 80 ಪುಟಗಳ ಚಾರ್ಜ್ ಶೀಟ್ ಸಲ್ಲಿಸಿದ್ದಾರೆ. ಅಲ್ಲದೇ 60 ಸಾಕ್ಷಿಗಳನ್ನು ಕಲೆ ಹಾಕಲಾಗಿದೆ. ಸಿಸಿಟಿವಿ ಮಾತ್ರವಲ್ಲದೆ ಪ್ರತ್ಯಕ್ಷ ದರ್ಶಿ ಹೇಳಿಕೆ ದಾಖಲಿಸಲಾಗಿದೆ.

ಅಪಘಾತದಲ್ಲಿ ಪ್ರೇಮಾ ಮೃತಪಟ್ಟಿದ್ದರು. ಕೃಷ್ಣ ಆರೋಗ್ಯದಲ್ಲಿ ಚೇತರಿಕೆ ಕಂಡು ಬಂದಿದೆ. ಮೃತ ಪ್ರೇಮಾ ಪತಿ ಕೃಷ್ಣ ಹೇಳಿಕೆಯನ್ನು ಪೊಲೀಸರು ದಾಖಲಿಸಿದ್ದಾರೆ.

ಈ ಹಿಂದೆ ನಟ ನಾಗಭೂಷಣ್ ಅವರ ಹೇಳಿಕೆಯನ್ನು ಪೊಲೀಸರು ಪಡೆದಿದ್ದರು. ಮೃತ ಪ್ರೇಮಾ ಫುಟ್ಪಾಪ್ ನಿಂದ ಕೆಳಗೆ ನಡೆದುಕೊಂಡು ಹೋಗುತ್ತಿದ್ದರು. ಅಲ್ಲದೆ ಏಕಾಏಕಿ ಕಾರ್ ಗೆ ಅಡ್ಡಲಾಗಿ ಬಂದ ಕಾರಣ ನಿಯಂತ್ರಣಕ್ಕೆ ಸಿಗಲಿ.ಲ್ಲ ಕಾರು ನಿಯಂತ್ರಣಕ್ಕೆ ಸಿಗದೇ ಅಪಘಾತವಾಗಿದೆ ಎಂದು ನಾಗಭೂಷಣ್ ಹೇಳಿದ್ದರು.

ಅಪಘಾತ ಸಂಬಂಧ ಕೃಷ್ಣ ನೀಡಿರುವ ಹೇಳಿಕೆಯಲ್ಲಿ ಎಲ್ಲವೂ ಉಲ್ಟಾ ಆಗಿದೆ. ಫುಟ್ಬಾತ್ ಮೇಲೆ ನಡೆದುಕೊಂಡು ಹೋಗುತ್ತಿದ್ದಾಗ ಕಾರ್ ಡಿಕ್ಕಿಯಾಗಿದೆ. ವೇಗವಾಗಿ ಬಂದ ಕಾರ್ ನನಗೆ ಮತ್ತು ನನ್ನ ಪತ್ನಿಗೆ ಡಿಕ್ಕಿ ಹೊಡೆದಿದೆ ಎಂದು ಹೇಳಿದ್ದಾರೆ.

ಅಪಘಾತದ ಬಗ್ಗೆ ಹಲವು ಆಯಾಮದಲ್ಲಿ ಪೊಲೀಸರು ತನಿಖೆ ನಡೆಸಿದ್ದಾರೆ. ಕಾರ್ ನಲ್ಲಿ ಯಾವ ಲೋಪ ಆಗಿಲ್ಲ ಎಂದು ಆರ್.ಟಿ.ಓ. ಅಧಿಕಾರಿಗಳಿಂದ ವರದಿ ನೀಡಿದ್ದು, ಅಜಾಗರೂಕತೆ, ಅತಿ ವೇಗದಿಂದ ಅಪಘಾತ ನಡೆದಿದೆ ಎಂದು ಹೇಳಲಾಗಿದೆ.

You Might Also Like

JOB ALERT : ಪದವೀಧರರಿಗೆ ಭರ್ಜರಿ ಗುಡ್ ನ್ಯೂಸ್ : ‘EPFO’ ನಿಂದ 230 ಹುದ್ದೆಗಳಿಗೆ ಅರ್ಜಿ ಆಹ್ವಾನ |EPFO recruitment 2025

BREAKING : ‘ಧರ್ಮಸ್ಥಳ ಕೇಸ್’ ಗೆ ಮತ್ತೊಂದು ಬಿಗ್ ಟ್ವಿಸ್ಟ್ : 30 ಕಡೆ 300 ಹೆಣ ಹೂತಿದ್ದೇನೆ ಎಂದ ದೂರುದಾರ.!

BREAKING: ಈಜು ತರಬೇತಿಗೆಂದು ತೆರಳಿದ್ದ ಬಾಲಕಿಯರ ಮೇಲೆ ಅತ್ಯಾಚಾರ: ಇಬ್ಬರು ಆರೋಪಿಗಳು ಅರೆಸ್ಟ್

BREAKING : ಮುಂದಿನ ತಿಂಗಳು ಅಮೆರಿಕಾಗೆ ಪ್ರಧಾನಿ ಮೋದಿ ಭೇಟಿ : ವಿಶ್ವಸಂಸ್ಥೆ ಸಭೆಯಲ್ಲಿ ಭಾಗಿ.!

BIG NEWS : ಆಗಸ್ಟ್ 17 ಕ್ಕೆ ಬಿ.ವೈ ವಿಜಯೇಂದ್ರ ನೇತೃತ್ವದಲ್ಲಿ ಬಿಜೆಪಿಯಿಂದ ‘ಧರ್ಮಸ್ಥಳ ಚಲೋ.!

TAGGED:ಪೊಲೀಸರುActor Nag Bhushancharge sheetಚಾರ್ಜ್ ಶೀಟ್CourtSubmittedaccident caseನಟ ನಾಗಭೂಷಣ್ಅಪಘಾತ ಪ್ರಕರಣ
Share This Article
Facebook Copy Link Print

Latest News

JOB ALERT : ಪದವೀಧರರಿಗೆ ಭರ್ಜರಿ ಗುಡ್ ನ್ಯೂಸ್ : ‘EPFO’ ನಿಂದ 230 ಹುದ್ದೆಗಳಿಗೆ ಅರ್ಜಿ ಆಹ್ವಾನ |EPFO recruitment 2025
BREAKING : ‘ಧರ್ಮಸ್ಥಳ ಕೇಸ್’ ಗೆ ಮತ್ತೊಂದು ಬಿಗ್ ಟ್ವಿಸ್ಟ್ : 30 ಕಡೆ 300 ಹೆಣ ಹೂತಿದ್ದೇನೆ ಎಂದ ದೂರುದಾರ.!
BREAKING: ಈಜು ತರಬೇತಿಗೆಂದು ತೆರಳಿದ್ದ ಬಾಲಕಿಯರ ಮೇಲೆ ಅತ್ಯಾಚಾರ: ಇಬ್ಬರು ಆರೋಪಿಗಳು ಅರೆಸ್ಟ್
BREAKING : ಮುಂದಿನ ತಿಂಗಳು ಅಮೆರಿಕಾಗೆ ಪ್ರಧಾನಿ ಮೋದಿ ಭೇಟಿ : ವಿಶ್ವಸಂಸ್ಥೆ ಸಭೆಯಲ್ಲಿ ಭಾಗಿ.!

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read

BREAKING: ಧರ್ಮಸ್ಥಳದಲ್ಲಿ ಶವಗಳನ್ನು ಹೂತಿಟ್ಟ ಪ್ರಕರಣ: ದೂರುದಾರನ ಮಾಹಿತಿ ಮೇರೆಗೆ ‘ಕಲ್ಲೇರಿ ರಹಸ್ಯ’ ಪತ್ತೆಗಿಳಿದ SIT ತಂಡ
BREAKING: ‘ಕಾಮಿಡಿ ಕಿಲಾಡಿಗಳು’ ಖ್ಯಾತಿಯ ಚಂದ್ರಶೇಖರ್ ಸಿದ್ದಿ ಆತ್ಮಹತ್ಯೆ
BREAKING : ಖ್ಯಾತ ನಿರೂಪಕಿ ‘ಅನುಶ್ರೀ’ ಮದುವೆ ಆಗುವ ಹುಡುಗನ ಫೋಟೋ ವೈರಲ್.!
ಅಂಟುವಾಳ ಕಾಯಿಯ ಪ್ರಯೋಜನಗಳ ಬಗ್ಗೆ ನಿಮಗೆ ಗೊತ್ತಾ…?

Automotive

‘ವಾಟ್ಸಾಪ್’ ನಲ್ಲಿ ಡಿಲೀಟ್ ಆದ ಮೆಸೇಜ್ ಓದುವುದು ಹೇಗೆ..? ಇಲ್ಲಿದೆ ಟ್ರಿಕ್ಸ್
ಚಲಿಸುವ ಕಾರಿನ ಮೇಲೆ ‘ಆರಾ ಫಾರ್ಮಿಂಗ್ ಡಾನ್ಸ್’ ; ಯುವತಿ ವಿರುದ್ದ ಕೇಸ್‌ | Viral Video
ʼಮೆಟ್ರೋʼ ಪ್ರಯಾಣಿಕರಿಗೆ ಗುಡ್‌ ನ್ಯೂಸ್‌ : ಬಹುನಿರೀಕ್ಷಿತ ʼಯೆಲ್ಲೋ ಲೈನ್ʼ ಜೂನ್‌ನಿಂದ ಕಾರ್ಯಾರಂಭ ಸಾಧ್ಯತೆ

Entertainment

BREAKING NEWS: ‘ನಮ್ಮ ಬಸವ’, ‘ರಕ್ತ ಕಣ್ಣೀರು’ ಖ್ಯಾತಿಯ ಹಿರಿಯ ನಟ ಕೋಟ ಶ್ರೀನಿವಾಸರಾವ್ ವಿಧಿವಶ | Veteran Actor Kota Srinivasa Rao Passes Away
BREAKING : ಖ್ಯಾತ ಗಾಯಕಿ ‘ಮಂಗ್ಲಿ’ ಹುಟ್ಟುಹಬ್ಬದ ಪಾರ್ಟಿ ವೇಳೆ ಪೊಲೀಸರ ದಾಳಿ : ಡ್ರಗ್ಸ್, ಗಾಂಜಾ ಪತ್ತೆ.!
100 ಕ್ಕೂ ಹೆಚ್ಚು ಜನರ ಸಾವಿಗೆ ಕಾರಣವಾಗಿತ್ತು ಈ ಹಾಡು ; 62 ವರ್ಷಗಳ ಕಾಲ ನಿಷೇಧಕ್ಕೊಳಗಾಗಿದ್ದ ‘ಅತ್ಯಂತ ದುರದೃಷ್ಟಕರ’ ಗೀತೆ ಇದು !

Sports

BIG NEWS: ಮಾಜಿ ಕ್ರಿಕೆಟಿಗ ಸುರೇಶ್ ರೈನಾಗೆ ಇಡಿ ಸಮನ್ಸ್: ಅಕ್ರಮ ಬೆಟ್ಟಿಂಗ್ ಆ್ಯಪ್ ಪ್ರಕರಣದಲ್ಲಿ ವಿಚಾರಣೆಗೆ ಹಾಜರಾಗಲು ನೋಟಿಸ್
ಟಿ20 ರನ್ ಪಟ್ಟಿಯಲ್ಲಿ ಕಿಂಗ್ ಕೊಹ್ಲಿ ಹಿಂದಿಕ್ಕಿದ ಡೇವಿಡ್ ವಾರ್ನರ್ ; ಹೊಸ ದಾಖಲೆ ಸೃಷ್ಟಿ !
ಈಜುಕೊಳದಲ್ಲೇ ಮುಳುಗಿ ಮೃತಪಟ್ಟ ರಾಷ್ಟ್ರೀಯ ಈಜುಪಟು

Special

ಮೆನೋಪಾಸ್ ಒಂದು ನೈಸರ್ಗಿಕ ಪ್ರಕ್ರಿಯೆ; ಈ ಸಮಯದಲ್ಲಿ ಮಹಿಳೆಯರು ಎದುರಿಸುವ ಸಾಮಾನ್ಯ ಸಮಸ್ಯೆಗಳಿವು…!
ಧಾವಂತದ ಬದುಕಿನಿಂದ ಪಡೆಯಿರಿ ಮುಕ್ತಿ; ರಿಫ್ರೇಶ್‌ ಗಾಗಿ ಪಡೆಯಿರಿ ಸ್ವಲ್ಪ ವಿರಾಮ….!
ನಿಮಗೆ ಪ್ರತಿದಿನ ಬ್ರೆಡ್‌ ಸೇವಿಸುವ ಅಭ್ಯಾಸವಿದೆಯಾ ? ಹಾಗಾದ್ರೆ ಈ ಸಮಸ್ಯೆ ಕಾಡಬಹುದು ಎಚ್ಚರ…!

About US

Kannada Dunia is a trusted Kannada news website, providing timely updates on Karnataka, India, and global events
Quick links
  • Privacy Policy
  • Terms and Conditions
Company
  • Contact us
  • About Us
Collaborate
  • Advertise
  • Write for us
© Kannada Dunia. All Rights Reserved.
Welcome Back!

Sign in to your account

Username or Email Address
Password

Lost your password?