KannadaDunia.comKannadaDunia.comKannadaDunia.com
  • Latest
    • Karnataka
    • India
    • International
    • Crime
  • Business
  • Sports
  • Entertainment
  • Auto
  • Lifestyle
    • Health
    • Beauty
    • Recipies
    • Mental Health
    • Tourism
  • Astro
  • Special
  • Agriculture
  • Jobs
KannadaDunia.comKannadaDunia.com
  • Latest
    • Karnataka
    • India
    • International
    • Crime
  • Business
  • Sports
  • Entertainment
  • Auto
  • Lifestyle
    • Health
    • Beauty
    • Recipies
    • Mental Health
    • Tourism
  • Astro
  • Special
  • Agriculture
  • Jobs
Follow US

ನಟ ನಾಗಭೂಷಣ್ ವಿರುದ್ಧ ಚಾರ್ಜ್ ಶೀಟ್ ಸಲ್ಲಿಕೆ

Published November 12, 2023 at 9:34 am
Share
SHARE

ಬೆಂಗಳೂರು: ಅಪಘಾತ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ನಾಗಭೂಷಣ್ ವಿರುದ್ಧ ನ್ಯಾಯಾಲಯಕ್ಕೆ ಚಾರ್ಜ್ ಶೀಟ್ ಸಲ್ಲಿಸಲಾಗಿದೆ.

ಕುಮಾರಸ್ವಾಮಿ ಲೇಔಟ್ ಸಂಚಾರ ಠಾಣೆ ಪೋಲಿಸರು 80 ಪುಟಗಳ ಚಾರ್ಜ್ ಶೀಟ್ ಸಲ್ಲಿಸಿದ್ದಾರೆ. ಅಲ್ಲದೇ 60 ಸಾಕ್ಷಿಗಳನ್ನು ಕಲೆ ಹಾಕಲಾಗಿದೆ. ಸಿಸಿಟಿವಿ ಮಾತ್ರವಲ್ಲದೆ ಪ್ರತ್ಯಕ್ಷ ದರ್ಶಿ ಹೇಳಿಕೆ ದಾಖಲಿಸಲಾಗಿದೆ.

ಅಪಘಾತದಲ್ಲಿ ಪ್ರೇಮಾ ಮೃತಪಟ್ಟಿದ್ದರು. ಕೃಷ್ಣ ಆರೋಗ್ಯದಲ್ಲಿ ಚೇತರಿಕೆ ಕಂಡು ಬಂದಿದೆ. ಮೃತ ಪ್ರೇಮಾ ಪತಿ ಕೃಷ್ಣ ಹೇಳಿಕೆಯನ್ನು ಪೊಲೀಸರು ದಾಖಲಿಸಿದ್ದಾರೆ.

ಈ ಹಿಂದೆ ನಟ ನಾಗಭೂಷಣ್ ಅವರ ಹೇಳಿಕೆಯನ್ನು ಪೊಲೀಸರು ಪಡೆದಿದ್ದರು. ಮೃತ ಪ್ರೇಮಾ ಫುಟ್ಪಾಪ್ ನಿಂದ ಕೆಳಗೆ ನಡೆದುಕೊಂಡು ಹೋಗುತ್ತಿದ್ದರು. ಅಲ್ಲದೆ ಏಕಾಏಕಿ ಕಾರ್ ಗೆ ಅಡ್ಡಲಾಗಿ ಬಂದ ಕಾರಣ ನಿಯಂತ್ರಣಕ್ಕೆ ಸಿಗಲಿ.ಲ್ಲ ಕಾರು ನಿಯಂತ್ರಣಕ್ಕೆ ಸಿಗದೇ ಅಪಘಾತವಾಗಿದೆ ಎಂದು ನಾಗಭೂಷಣ್ ಹೇಳಿದ್ದರು.

ಅಪಘಾತ ಸಂಬಂಧ ಕೃಷ್ಣ ನೀಡಿರುವ ಹೇಳಿಕೆಯಲ್ಲಿ ಎಲ್ಲವೂ ಉಲ್ಟಾ ಆಗಿದೆ. ಫುಟ್ಬಾತ್ ಮೇಲೆ ನಡೆದುಕೊಂಡು ಹೋಗುತ್ತಿದ್ದಾಗ ಕಾರ್ ಡಿಕ್ಕಿಯಾಗಿದೆ. ವೇಗವಾಗಿ ಬಂದ ಕಾರ್ ನನಗೆ ಮತ್ತು ನನ್ನ ಪತ್ನಿಗೆ ಡಿಕ್ಕಿ ಹೊಡೆದಿದೆ ಎಂದು ಹೇಳಿದ್ದಾರೆ.

ಅಪಘಾತದ ಬಗ್ಗೆ ಹಲವು ಆಯಾಮದಲ್ಲಿ ಪೊಲೀಸರು ತನಿಖೆ ನಡೆಸಿದ್ದಾರೆ. ಕಾರ್ ನಲ್ಲಿ ಯಾವ ಲೋಪ ಆಗಿಲ್ಲ ಎಂದು ಆರ್.ಟಿ.ಓ. ಅಧಿಕಾರಿಗಳಿಂದ ವರದಿ ನೀಡಿದ್ದು, ಅಜಾಗರೂಕತೆ, ಅತಿ ವೇಗದಿಂದ ಅಪಘಾತ ನಡೆದಿದೆ ಎಂದು ಹೇಳಲಾಗಿದೆ.

You Might Also Like

WATCH VIDEO : ’ನನ್ನ ಕಾಲ್ಗುಣ ಸರಿಯಿಲ್ಲ’’ ಎಂದು ಮೌಢ್ಯ ಬಿತ್ತುತ್ತಿದ್ದ ಮೂಢಾತ್ಮರಿಗೆ ಪ್ರಕೃತಿ ಮಾತೆಯೇ ತಾಪರಾಕಿ ಬಾರಿಸಿದ್ದಾಳೆ-CM ಸಿದ್ದರಾಮಯ್ಯ

SCHOLARSHIP : ಮೆಟ್ರಿಕ್ ನಂತರದ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಆಹ್ವಾನ

BIG NEWS : ಶಾಲಾ ಸಮಯದಲ್ಲಿ ಮುಖ್ಯೋಪಾಧ್ಯಾಯರು, ಶಿಕ್ಷಕರನ್ನು ಅನ್ಯ ಕಾರ್ಯಗಳಿಗೆ ಕಳುಹಿಸಬೇಡಿ : ‘ಶಿಕ್ಷಣ ಇಲಾಖೆ’ ಮಹತ್ವದ ಆದೇಶ.!

SHOCKING : ಪ್ರೇಯಸಿಯನ್ನೇ ಕತ್ತು ಹಿಸುಕಿ ಕೊಂದು ಶವದ ಜೊತೆ 2 ದಿನ ಮಲಗಿದ ‘ಪಾಗಲ್ ಪ್ರೇಮಿ’.!

BREAKING : ದೂರವಾಣಿ ಕರೆ ಸೋರಿಕೆ ಆರೋಪ : ಥೈಲ್ಯಾಂಡ್ ಪ್ರಧಾನಿ ಹುದ್ದೆಯಿಂದ ‘ಪೇಟೊಂಗ್ಟಾರ್ನ್ ಶಿನವಾತ್ರ’ ಅಮಾನತು.!

TAGGED:ಪೊಲೀಸರುActor Nag Bhushancharge sheetಚಾರ್ಜ್ ಶೀಟ್CourtSubmittedaccident caseನಟ ನಾಗಭೂಷಣ್ಅಪಘಾತ ಪ್ರಕರಣ
Share This Article
Facebook Copy Link Print

Latest News

WATCH VIDEO : ’ನನ್ನ ಕಾಲ್ಗುಣ ಸರಿಯಿಲ್ಲ’’ ಎಂದು ಮೌಢ್ಯ ಬಿತ್ತುತ್ತಿದ್ದ ಮೂಢಾತ್ಮರಿಗೆ ಪ್ರಕೃತಿ ಮಾತೆಯೇ ತಾಪರಾಕಿ ಬಾರಿಸಿದ್ದಾಳೆ-CM ಸಿದ್ದರಾಮಯ್ಯ
SCHOLARSHIP : ಮೆಟ್ರಿಕ್ ನಂತರದ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಆಹ್ವಾನ
BIG NEWS : ಶಾಲಾ ಸಮಯದಲ್ಲಿ ಮುಖ್ಯೋಪಾಧ್ಯಾಯರು, ಶಿಕ್ಷಕರನ್ನು ಅನ್ಯ ಕಾರ್ಯಗಳಿಗೆ ಕಳುಹಿಸಬೇಡಿ : ‘ಶಿಕ್ಷಣ ಇಲಾಖೆ’ ಮಹತ್ವದ ಆದೇಶ.!
SHOCKING : ಪ್ರೇಯಸಿಯನ್ನೇ ಕತ್ತು ಹಿಸುಕಿ ಕೊಂದು ಶವದ ಜೊತೆ 2 ದಿನ ಮಲಗಿದ ‘ಪಾಗಲ್ ಪ್ರೇಮಿ’.!

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read

BIG NEWS : ರಾಜ್ಯದ ‘ಅರಣ್ಯ ಸಿಬ್ಬಂದಿ’ಗಳಿಗೆ ಗುಡ್ ನ್ಯೂಸ್ : ಮಾಸಿಕ 2000 ರೂ. ‘ಅಪಾಯ ಭತ್ಯೆ’ ನೀಡಲು ಸರ್ಕಾರ ಆದೇಶ.!
ಕಿರು ನಾಲಿಗೆಯಲ್ಲಿನ ಈ ಸಮಸ್ಯೆಗೆ ಇಲ್ಲಿದೆ ನೋಡಿ ಮನೆಮದ್ದು
BREAKING : ನನ್ನಿಂದ ಶಿವಣ್ಣ ಮುಜುಗರ ಅನುಭವಿಸಬೇಕಾಯಿತು : ನಟ ಕಮಲ್ ಹಾಸನ್ ವಿಷಾದ.!
SHOCKING : ಆಗಾಗ ಮನೆ ಬಿಟ್ಟು ಹೋಗುತ್ತಿದ್ದ ಪತ್ನಿ : ಬೇಸತ್ತು ಬೆಂಗಳೂರಿನಲ್ಲಿ ಪತಿ ಆತ್ಮಹತ್ಯೆ.!

Automotive

FACT CHECK : 3,000 ಕ್ಕಿಂತ ಹೆಚ್ಚಿನ ‘UPI’ ವಹಿವಾಟುಗಳ ಮೇಲೆ ಶುಲ್ಕ..? : ಇಲ್ಲಿದೆ ವೈರಲ್ ಸುದ್ದಿಯ ಅಸಲಿಯತ್ತು.!
ಬೆಂಗಳೂರು ಟ್ರಾಫಿಕ್‌ಗೆ ಪರಿಹಾರ ಇದೆಯೇ ? ಖಾಕಿ ಪಡೆಗೆ ನಿಖಿಲ್ ಕಾಮತ್ ಪ್ರಶ್ನೆ !
ಹೆದ್ದಾರಿಯಲ್ಲಿ ಸರಗಳ್ಳತನಕ್ಕೆ ಯತ್ನ ; ಸ್ಕೂಟಿಯಿಂದ ಬಿದ್ದ ಮಹಿಳೆ | Shocking Video

Entertainment

ಕನ್ನಡಿಗರನ್ನು ಕೆಣಕಿದ ಗಾಯಕ ಸೋನು ನಿಗಮ್ ವಿರುದ್ಧ ಶಿವರಾಜ್ ಕೆ.ಆರ್. ಪೇಟೆ ಆಕ್ರೋಶ
ಬೆರಗಾಗಿಸುವಂತಿದೆ ಐಶ್ವರ್ಯಾ ರೈ ಬಚ್ಚನ್ ಅವರ ಆಸ್ತಿ !
”ನಿಮ್ಮ ಜೀವನಕ್ಕೆ ಅಂತ್ಯವಿಲ್ಲ..ಅಂಬಿ…ಅಮರ” : ಪತಿ ಅಂಬರೀಷ್ ಹುಟ್ಟುಹಬ್ಬಕ್ಕೆ ಪತ್ನಿ ಸುಮಲತಾ ಭಾವನಾತ್ಮಕ ಪೋಸ್ಟ್.!

Sports

SHOCKING: ಸಿಕ್ಸರ್ ಸಿಡಿಸಿದ ಬೆನ್ನಲ್ಲೇ ಹೃದಯಾಘಾತ: ಮೈದಾನದಲ್ಲೇ ಮೃತಪಟ್ಟ ಬ್ಯಾಟ್ಸ್ ಮನ್ | VIDEO
BIG NEWS : ಕ್ರಿಕೆಟಿಗ ಸೂರ್ಯಕುಮಾರ್ ಯಾದವ್ ಆಸ್ಪತ್ರೆಗೆ ದಾಖಲು : ಫೋಟೋ ವೈರಲ್
BREAKING NEWS: ಒಸ್ಟ್ರಾವಾದಲ್ಲಿ ಚಿನ್ನ ಗೆದ್ದ ಭಾರತದ ಜಾವೆಲಿನ್ ತಾರೆ ನೀರಜ್ ಚೋಪ್ರಾ

Special

ALERT : ನೀವು ಯಾರಿಗಾದರೂ ‘ಚೆಕ್’ ಕೊಡುವಾಗ ಈ ತಪ್ಪು ಮಾಡಬೇಡಿ, ಈ ರೂಲ್ಸ್ ಗೊತ್ತಿರಲಿ |Check Bounce
ಅತಿಯಾದ ವ್ಯಾಯಾಮ ಹೃದಯಕ್ಕೆ ಅಪಾಯ: ತಜ್ಞರ ಸಲಹೆ….!
ಗರ್ಭಿಣಿಯರಿಗೆ ʼಕೇಸರಿʼ ಬೆರೆಸಿದ ಹಾಲು ಕೊಡುವುದೇಕೆ….? ತಿಳಿಯಿರಿ ಇದರ ಅನುಕೂಲ ಮತ್ತು ಅನಾನುಕೂಲ

About US

Kannada Dunia is a trusted Kannada news website, providing timely updates on Karnataka, India, and global events
Quick links
  • Privacy Policy
  • Terms and Conditions
Company
  • Contact us
  • About Us
Collaborate
  • Advertise
  • Write for us
© Kannada Dunia. All Rights Reserved.
Welcome Back!

Sign in to your account

Username or Email Address
Password

Lost your password?