BIG NEWS: ಚಾರ್ಮಡಿ ಘಾಟ್ ನಲ್ಲಿ ಪ್ರವಾಸಿಗರಿಂದಲೇ ಸ್ಥಳೀಯರ ಮೇಲೆ ಹಲ್ಲೆ

ಮಂಗಳೂರು: ಚಾರ್ಮಡಿ ಘಾಟ್ ನಲ್ಲಿ ಪ್ರವಾಸಿಗರಿಂದ ಸ್ಥಳೀಯರ ಮೇಲೆ ಹಲ್ಲೆ ನಡೆದಿರುವ ಘಟನೆ ಬೆಳಕಿಗೆ ಬಂದಿದೆ.

ಪ್ರವಾಸಕ್ಕೆಂದು ಬಂದ ಯುವಕರ ಗುಂಪು ಚಾರ್ಮಡಿ ಘಾಟ್ ನಲ್ಲಿ ಸ್ಥಳೀಯರ ಮೇಲೆ ಹಲ್ಲೆ ನಡೆಸಿದ್ದಾರೆ ಎಂಬ ಆರೋಪ ಕೇಳಿಬಂದಿದೆ. ಈ ಹಿನ್ನೆಲೆಯಲ್ಲಿ ಬೆಂಗಳೂರು ಮೂಲದ ನಾಲ್ವರು ಯುವಕರ ವಿರುದ್ಧ ಪ್ರಕರಣ ದಾಖಲಾಗಿದೆ.

ಬೆಂಗಳೂರಿನ ವಿಜಯ್, ಸತ್ಯ, ಶಿವು, ಪುನೀತ್ ಎಂಬುವವರ ವಿರುದ್ಧ ಬಣಕಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read