BREAKING: ಸಿಎಂ ಸಿದ್ದರಾಮಯ್ಯ ಮಣಿಪಾಲ್ ಆಸ್ಪತ್ರೆಗೆ

ಬೆಂಗಳೂರು: ರೊಟಿನ್ ಚೆಕಪ್ ಗಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮಣಿಪಾಲ್ ಆಸ್ಪತ್ರೆಗೆ ತೆರಳಿದ್ದಾರೆ. ಮಂಡಿ ನೋವಿನಿಂದ ಬಳಲುತ್ತಿರುವ ಸಿಎಂ ಒಂದು ತಿಂಗಳಿನಿಂದ ಚಿಕಿತ್ಸೆ ಪಡೆಯುತ್ತಿದ್ದಾರೆ.

ಅವರು ಅನಾರೋಗ್ಯದ ಕಾರಣ ಹೆಚ್ಚಾಗಿ ನಿವಾಸದಲ್ಲಿ ಇದ್ದರು. ಇದೀಗ ರೊಟಿನ್ ಚೆಕಪ್ ಗಾಗಿ ಮಣಿಪಾಲ್ ಆಸ್ಪತ್ರೆಗೆ ತೆರಳಿದ್ದಾರೆ. ಮಂಡಿ ನೋವಿನಿಂದ ಬಳಲುತ್ತಿದ್ದ ಸಿಎಂ ಒಂದು ತಿಂಗಳು ಚಿಕಿತ್ಸೆ ಪಡೆದಿದ್ದಾರೆ. ಅನಾರೋಗ್ಯದ ಕಾರಣ ಹೆಚ್ಚಾಗಿ ನಿವಾಸದಲ್ಲಿದ್ದ ಸಿಎಂ ದೈನಂದಿನ ತಪಾಸಣೆಗಾಗಿ ಆಸ್ಪತ್ರೆಗೆ ತೆರಳಿದ್ದು, ವೈದ್ಯರಿಂದ ತಪಾಸಣೆ ಬಳಿಕ ಮನೆಗೆ ಹಿಂದಿರುಗಲಿದ್ದಾರೆ ಎನ್ನಲಾಗಿದೆ.

Share This Article

Latest News

ಇದೇ ಅವಧಿಯಲ್ಲಿ ಮುಖ್ಯಮಂತ್ರಿಯಾಗಲಿದ್ದಾರಾ ಡಿ.ಕೆ. ಶಿವಕುಮಾರ್‌ ?

View Results

Loading ... Loading ...

Most Read