KannadaDunia.comKannadaDunia.comKannadaDunia.com
  • Latest
    • Karnataka
    • India
    • International
    • Crime
  • Business
  • Sports
  • Entertainment
  • Auto
  • Lifestyle
    • Health
    • Beauty
    • Recipies
    • Mental Health
    • Tourism
  • Astro
  • Special
  • Agriculture
  • Jobs
KannadaDunia.comKannadaDunia.com
  • Latest
    • Karnataka
    • India
    • International
    • Crime
  • Business
  • Sports
  • Entertainment
  • Auto
  • Lifestyle
    • Health
    • Beauty
    • Recipies
    • Mental Health
    • Tourism
  • Astro
  • Special
  • Agriculture
  • Jobs
Follow US

SHOCKING: ಪಿಎಂ ಕಿಸಾನ್ ಎಪಿಕೆ ಫೈಲ್ ಡೌನ್ಲೋಡ್ ಮಾಡಿದ ಬೆನ್ನಲ್ಲೇ ಬ್ಯಾಂಕ್ ಖಾತೆಯಿಂದ 10.49 ಲಕ್ಷ ರೂ. ಕಡಿತ

Published March 25, 2025 at 9:22 am
Share
SHARE

ಚಿಕ್ಕಮಗಳೂರು: ವಾಟ್ಸಾಪ್ ನಲ್ಲಿ ಬಂದಿದ್ದ ಪಿಎಂ ಕಿಸಾನ್ ಎಪಿಕೆ ಫೈಲ್ ಡೌನ್ಲೋಡ್ ಮಾಡಿದ್ದಕ್ಕೆ ಬ್ಯಾಂಕ್ ಖಾತೆಯಿಂದ 10.49 ಲಕ್ಷ ರೂ. ಕಡಿತಗೊಂಡಿದೆ. ಚಿಕ್ಕಮಗಳೂರಿನ ವ್ಯಕ್ತಿಯೊಬ್ಬರು ಹಣ ಕಳೆದುಕೊಂಡು ವಂಚನೆಗೊಳಗಾಗಿದ್ದು, ಸಿಇಎನ್ ಠಾಣೆಗೆ ದೂರು ನೀಡಿದ್ದಾರೆ.

ಮಾರ್ಚ್ 20ರಂದು ವಾಟ್ಸಾಪ್ ಗ್ರೂಪ್ ನಲ್ಲಿ ಬಂದ ಪಿಎಂ ಕಿಸಾನ್ ಎಪಿಕೆ ಫೈಲ್ ಲಿಂಕ್ ಡೌನ್ಲೋಡ್ ಮಾಡಿದ್ದು, ಅವರ ಬ್ಯಾಂಕ್ ಖಾತೆಯಲ್ಲಿದ್ದ 10.49 ಲಕ್ಷ ರೂ. ಕಡಿತವಾಗಿದೆ. ಈ ಹಿನ್ನೆಲೆ ಪ್ರಕರಣ ದಾಖಲಿಸಿಕೊಂಡು ಪೊಲೀಸರು ತನಿಖೆ ಕೈಗೊಂಡಿದ್ದಾರೆ.

ಸಾರ್ವಜನಿಕರು ವಾಟ್ಸಾಪ್, ಫೇಸ್ ಬುಕ್ ಮೆಸೆಂಜರ್, ಟೆಲಿಗ್ರಾಂ, ಇನ್ ಸ್ಟಾಗ್ರಾಂ, ಇ-ಮೇಲ್ ಮೊದಲಾದ ಸಾಮಾಜಿಕ ಮಾಧ್ಯಮಗಳಲ್ಲಿ ಬರುವ ಈ ರೀತಿಯ ವಿಶ್ವಾಸಾರ್ಹವಲ್ಲದ ಎಪಿಕೆ ಫೈಲ್ ಗಳನ್ನು ಸೂಕ್ತ ಪರಿಶೀಲನೆಗೆ ಒಳಪಡಿಸದೇ ಡೌನ್ಲೋಡ್ ಮಾಡಿಕೊಳ್ಳಬಾರದೆಂದು ಪೊಲೀಸ್ ಇಲಾಖೆ ಮಾಹಿತಿ ನೀಡಿದೆ.

You Might Also Like

SHOCKING: ಔಷಧ ಎಂದು ತಿಳಿದು ವಿಷ ಸೇವಿಸಿದ್ದ ಪೊಲೀಸ್ ಸಾವು

ನಾಳೆ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಅತ್ಯಾಚಾರ ಪ್ರಕರಣದ ತೀರ್ಪು ಪ್ರಕಟ

ನಟಿ ರಮ್ಯಾಗೆ ಅಶ್ಲೀಲ ಸಂದೇಶ ಪ್ರಕರಣ ತನಿಖೆ ಹೊಣೆ ಸಿಸಿಬಿಗೆ

ಪಾಲಿಕೆ ವಾಹನ ಹರಿದು 3 ವರ್ಷದ ಮಗು ಸಾವು: ಮುಗಿಲುಮುಟ್ಟಿದ ಪೋಷಕರ ಆಕ್ರಂದನ

ಪ್ರತೀ ಕ್ಷೇತ್ರಕ್ಕೂ ಸಾವಿರ ಕೋಟಿಗೂ ಅಧಿಕ ಮೊತ್ತದ ಅಭಿವೃದ್ಧಿ ಕೆಲಸ: ಸಮರ್ಪಕ ಬಳಕೆಗೆ ಸಿಎಂ ಸಲಹೆ

TAGGED:ದೂರುಎಪಿಕೆ ಫೈಲ್ChikkamagaluruAPK FileDownloadingRs 10.49 lakhWhatsappವಾಟ್ಸಾಪ್bank accountಬ್ಯಾಂಕ್ ಖಾತೆಡೌನ್ಲೋಡ್Deducted
Share This Article
Facebook Copy Link Print

Latest News

SHOCKING: ಔಷಧ ಎಂದು ತಿಳಿದು ವಿಷ ಸೇವಿಸಿದ್ದ ಪೊಲೀಸ್ ಸಾವು
ನಾಳೆ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಅತ್ಯಾಚಾರ ಪ್ರಕರಣದ ತೀರ್ಪು ಪ್ರಕಟ
ನಟಿ ರಮ್ಯಾಗೆ ಅಶ್ಲೀಲ ಸಂದೇಶ ಪ್ರಕರಣ ತನಿಖೆ ಹೊಣೆ ಸಿಸಿಬಿಗೆ
ಪಾಲಿಕೆ ವಾಹನ ಹರಿದು 3 ವರ್ಷದ ಮಗು ಸಾವು: ಮುಗಿಲುಮುಟ್ಟಿದ ಪೋಷಕರ ಆಕ್ರಂದನ

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read

BREAKING : ಬೆಂಗಳೂರಿನಲ್ಲಿ  ಮತ್ತೊಂದು ಭೀಕರ ರಸ್ತೆ ಅಪಘಾತ :  ಕಾರು ಪಲ್ಟಿಯಾಗಿ ಸ್ಥಳದಲ್ಲೇ ನಾಲ್ವರು ಸಾವು.!
BREAKING : ಪಾಕಿಸ್ತಾನಿ ನಟಿ, ಮಾಡೆಲ್ ‘ಹುಮೈರಾ ಅಸ್ಗರ್’ ‘ಅಪಾರ್ಟ್ ಮೆಂಟ್’ ನಲ್ಲಿ  ಶವವಾಗಿ ಪತ್ತೆ.!
BREAKING: ನವೆಂಬರ್ 1 ರಿಂದ ಹಳೆ ವಾಹನಗಳಿಗೆ ಪೆಟ್ರೋಲ್, ಡೀಸೆಲ್ ನಿಷೇಧ: ಹೊಸ ಆದೇಶ ಹೊರಡಿಸಿದ ದೆಹಲಿ ಸರ್ಕಾರ
BREAKING : ಖ್ಯಾತ ನಿರೂಪಕಿ ‘ಅನುಶ್ರೀ’ ಮದುವೆ ಆಗುವ ಹುಡುಗನ ಫೋಟೋ ವೈರಲ್.!

Automotive

ಬಾಳೆಹಣ್ಣಿನ ಸಿಪ್ಪೆಯ ಕಾರು……! ಸಾರ್ವಜನಿಕರ ಗಮನ ಸೆಳೆದ ವಿಶಿಷ್ಟ ಹೋಂಡಾ ಸಿವಿಕ್ | Watch Video
ʼಮೆಟ್ರೋʼ ಪ್ರಯಾಣಿಕರಿಗೆ ಗುಡ್‌ ನ್ಯೂಸ್‌ : ಬಹುನಿರೀಕ್ಷಿತ ʼಯೆಲ್ಲೋ ಲೈನ್ʼ ಜೂನ್‌ನಿಂದ ಕಾರ್ಯಾರಂಭ ಸಾಧ್ಯತೆ
ನಿರ್ಲಕ್ಷ್ಯದಿಂದ ಬೈಕ್‌ ಚಾಲನೆ ; ನಿಂತಿದ್ದ ಕಾರಿಗೆ ಡಿಕ್ಕಿ ಹೊಡೆದು ಸವಾರ ಪರಾರಿ | Caught on Cam

Entertainment

‘ನಾಚಿಕೆಯಿಲ್ಲದ ರಣಹದ್ದುಗಳು’: ‘ಆಪರೇಷನ್ ಸಿಂಧೂರ್’ ಟೈಟಲ್ ನೋಂದಾಯಿಸಿದ್ದಕ್ಕೆ ಸಂಸದೆ ‘ಪ್ರಿಯಾಂಕಾ ಚತುರ್ವೇದಿ’ ಖಂಡನೆ
BIG NEWS: ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ್ದ ಕಮಲ್ ಹಾಸನ್ ಗೆ ಭಾರಿ ಹಿನ್ನಡೆ
Actor Darshan : ಇಂದು ನಟ ದರ್ಶನ್-ವಿಜಯಲಕ್ಷ್ಮಿ ವಿವಾಹ ವಾರ್ಷಿಕೋತ್ಸವ : ಮದುವೆ ಆಮಂತ್ರಣ ಪತ್ರಿಕೆ ವೈರಲ್.!

Sports

BREAKING : ವಾಂಖೆಡೆ ಕ್ರೀಡಾಂಗಣದಿಂದ 6.5 ಲಕ್ಷ ರೂ.ಗೂ ಹೆಚ್ಚು ಮೌಲ್ಯದ ‘IPL’ ಜೆರ್ಸಿ ಕಳುವು : ‘FIR’ ದಾಖಲು.!
ಸೆ.14 ರಂದು ಭಾರತ –ಪಾಕಿಸ್ತಾನ ಹೈವೋಲ್ಟೇಜ್ ಪಂದ್ಯ, 28 ರಂದು ಫೈನಲ್: ಇಲ್ಲಿದೆ ಏಷ್ಯಾ ಕಪ್ ಸಂಪೂರ್ಣ ವೇಳಾಪಟ್ಟಿ
ಅಜಯ್ ದೇವಗನ್ – ಶಾಹಿದ್ ಅಫ್ರಿದಿ ವೈರಲ್ ಫೋಟೋದ ಅಸಲಿಯತ್ತೇನು ? ಭಾರತ-ಪಾಕ್ ಪಂದ್ಯ ರದ್ದಾದ ಬೆನ್ನಲ್ಲೇ ಸ್ಪಷ್ಟನೆ !

Special

ತೂಕ ಇಳಿಸಿಕೊಳ್ಳುವ ವೇಳೆ ಅಪ್ಪಿತಪ್ಪಿಯೂ ಮಾಡಬೇಡಿ ಈ ತಪ್ಪು…….!
Chanakya Niti: ಸುಖದ ಬದಲು ದುಃಖ ತರುತ್ತವೆ ಈ ಸಂಬಂಧಗಳು !
ಮನೆಯಲ್ಲೇ ತಯಾರಿಸಿ ಬೆಳ್ಳುಳ್ಳಿ- ಶುಂಠಿ ಪೇಸ್ಟ್….!

About US

Kannada Dunia is a trusted Kannada news website, providing timely updates on Karnataka, India, and global events
Quick links
  • Privacy Policy
  • Terms and Conditions
Company
  • Contact us
  • About Us
Collaborate
  • Advertise
  • Write for us
© Kannada Dunia. All Rights Reserved.
Welcome Back!

Sign in to your account

Username or Email Address
Password

Lost your password?