BIG NEWS; ಕೃಷಿ ಹೊಂಡಕ್ಕೆ ಬಿದ್ದು ಇಬ್ಬರು ಮಕ್ಕಳು ಸಾವು!

ಬಳ್ಳಾರಿ: ಆಕಸ್ಮಿಕವಾಗಿ ಕೃಷಿ ಹೊಂಡಕ್ಕೆ ಬಿದ್ದು ಇಬ್ಬರು ಮಕ್ಕಳು ಸಾವನ್ನಪ್ಪಿರುವ ದಾರುಣ ಘಟನೆ ಬಳ್ಳಾರಿ ಜಿಲ್ಲೆಯ ಸಿರುಗುಪ್ಪ ತಾಲೂಕಿನ ಮೈಲಾಪುರದಲ್ಲಿ ನಡೆದಿದೆ.

ಬಲಕುಂದಿ ಗ್ರಾಮದ ಮಹಾಂಕಾಳಿ (12) ಹಾಗೂ ಶಿವರಾಜ್ (9) ಮೃತ ಬಾಲಕರು. ಜಮೀನಿನಲ್ಲಿ ಕೃಷಿ ಚಟುವಟಿಕೆ ನಡೆಯುತ್ತಿತ್ತು. ಈ ವೇಳೆ ಕೃಷೀ ಹೊಂದದ ಬಳಿ ಹೋಗಿದ್ದ ಇಬ್ಬರು ಮಕ್ಕಳು ಕೃಷೀ ಹೊಂಡದಲ್ಲಿ ಬಿದ್ದು ಮೃತಪಟ್ಟಿದ್ದಾರೆ.

ತೆಕ್ಕಲಕೋಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಘಟನಾ ಸ್ಥಳಕ್ಕೆ ತಹಶಿಲ್ದಾರ್ ಭೇಟಿ ನೀಡಿ ಕುಟುಂಬದವರಿಂದ ಮಾಹಿತಿ ಪಡೆದುಕೊಂಡರು.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read