BREAKING: ನಿಖಿಲ್ ಸೋಸಲೆಗೆ ಸದ್ಯಕ್ಕಿಲ್ಲ ರಿಲೀಫ್: ರಿಟ್ ಅರ್ಜಿ ವಿಚಾರಣೆ ಮುಂದೂಡಿಕೆ

ಬೆಂಗಳೂರು: ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಕಾಲ್ತುಳಿತ ದುರಂತದಲ್ಲಿ 11 ಆರ್ ಸಿಬಿ ಅಭಿಮಾನಿಗಳು ಸಾವು ಪ್ರಕರಣ ಸಂಬಂಧ ಬಂಧನಕ್ಕೀಡಾಗಿದ್ದ ಆರ್ ಸಿಬಿ ಮ್ಯಾನೇಜ್ಮೆಂಟ್ ಸಿಬ್ಬಂದಿ ನಿಖಿಲ್ ಸೋಸಲೆಗೆ ಮತ್ತಷ್ಟು ಸಂಕಷ್ಟ ಎದುರಾಗಿದೆ.

ನಿಖಿಲ್ ಸೋಸಲೆ ಪತ್ನಿ ಸಲ್ಲಿಸಿದ್ದ ರಿಟ್ ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್, ಪ್ರಕರಣದ ವರದಿ ಇನ್ನೂ ಬಂದಿಲ್ಲ. ಆಕ್ಷೇಪಣೆ ಸಲ್ಲಿಸಲು ಅವಕಾಶ ನೀಡಿ ವಿಚಾರಣೆಯನ್ನು ಮುಂದೂಡಿದೆ.

ರಿಟ್ ಅರ್ಜಿ ವಿಚಾರಣೆಯನ್ನು ಜೂನ್ 9ರ ಮಧ್ಯಾಹ್ನ 2:30ಕ್ಕೆ ಮುಂದೂಡಿ ಆದೇಶ ಹೊರಡಿಸಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read