KannadaDunia.comKannadaDunia.comKannadaDunia.com
  • Latest
    • Karnataka
    • India
    • International
    • Crime
  • Business
  • Sports
  • Entertainment
  • Auto
  • Lifestyle
    • Health
    • Beauty
    • Recipies
    • Mental Health
    • Tourism
  • Astro
  • Special
  • Agriculture
  • Jobs
KannadaDunia.comKannadaDunia.com
  • Latest
    • Karnataka
    • India
    • International
    • Crime
  • Business
  • Sports
  • Entertainment
  • Auto
  • Lifestyle
    • Health
    • Beauty
    • Recipies
    • Mental Health
    • Tourism
  • Astro
  • Special
  • Agriculture
  • Jobs
Follow US

ರೈತರಿಗೆ ಸರ್ಕಾರದಿಂದ ಯುಗಾದಿ ಗಿಫ್ಟ್: ಇಂದು ಖಾತೆಗೆ 2000 ರೂ. ಜಮಾ

Published March 21, 2023 at 5:57 am
Share
SHARE

ಬೆಂಗಳೂರು: ಪ್ರಧಾನಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆಯ ರೈತ ಫಲಾನುಭವಿಗಳಿಗೆ ಇಂದು ರಾಜ್ಯ ಸರ್ಕಾರದ ಎರಡನೇ ಕಂತು ಜಮಾ ಮಾಡಲಾಗುತ್ತದೆ.

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಇಂದು ಪ್ರಧಾನಮಂತ್ರಿ ಕಿಸಾನ್ ಸಮ್ಮಾನ ಯೋಜನೆ 2022 -23ನೇ ಸಾಲಿನ ಎರಡನೇ ಕಂತಿನ ಆರ್ಥಿಕ ನೆರವು 975 ಕೋಟಿ ರೂ. ಮೊತ್ತವನ್ನು 48,75,000 ರೈತರ ಖಾತೆಗಳಿಗೆ ಬಿಡುಗಡೆ ಮಾಡಲಿದ್ದಾರೆ.

ಬಾಗಲಕೋಟೆ ಜಿಲ್ಲೆ ಮುಧೋಳದಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಡಿಬಿಟಿ ಮೂಲಕ ರೈತರ ಖಾತೆಗಳಿಗೆ ಹಣ ಜಮಾ ಮಾಡಲಾಗುತ್ತದೆ. ಪಿಎಂ ಕಿಸಾನ್ ನಿಧಿ ಭಾರತದಲ್ಲಿರುವ ಭೂಹಿಡುವಳಿ ಹೊಂದಿದ ರೈತರ ಆದಾಯ ಬೆಂಬಲಿಸುವ ಯೋಜನೆಯಾಗಿದ್ದು, ಕೇಂದ್ರ ಸರ್ಕಾರದ 3 ಕಂತುಗಳಲ್ಲಿ 6000 ರೂ. ಜೊತೆಯಲ್ಲಿ ರಾಜ್ಯ ಸರ್ಕಾರ 4000 ರೂ. ಸಹಾಯಧನವನ್ನು ಎರಡು ಕಂತುಗಳಲ್ಲಿ ಸೇರಿಸಿ ಒಟ್ಟು 10,000 ರೂ.ಗಳನ್ನು ರೈತರ ಬ್ಯಾಂಕ್ ಖಾತೆಗಳಿಗೆ ನೇರ ನಗದು ವರ್ಗಾವಣೆ ಮೂಲಕ ನೀಡಲಾಗುತ್ತದೆ.

You Might Also Like

BREAKING : ಹಿಂದೂ ಕಾರ್ಯಕರ್ತ ‘ಸುಹಾಸ್ ಶೆಟ್ಟಿ’ ಹತ್ಯೆ ಪ್ರಕರಣಕ್ಕೆ ಮತ್ತೊಂದು ಬಿಗ್ ಟ್ವಿಸ್ಟ್ !

BREAKING : ಚಾಮರಾಜನಗರದಲ್ಲಿ ಐದು ಹುಲಿಗಳ ಸಾವು ಕೇಸ್ : ಕೊನೆಗೂ ಇಬ್ಬರು ಆರೋಪಿಗಳು ಅರೆಸ್ಟ್.!

BREAKING: ವಿಷಪ್ರಾಶನದಿಂದ ಐದು ಹುಲಿಗಳ ಸಾವು ಪ್ರಕರಣ: ಮತ್ತೋರ್ವ ಆರೋಪಿ ಅರೆಸ್ಟ್

BREAKING : ಹಾಸನದಲ್ಲಿ ಹೃದಯಾಘಾತಕ್ಕೆ 16 ನೇ  ಬಲಿ : ಕುಸಿದು ಬಿದ್ದು ಆಟೋ ಚಾಲಕ ಸಾವು.!

ಗಮನಿಸಿ : ಸಂಶೋಧನಾ ಪ್ರಬಂಧ ‘ಫೆಲೊಶಿಫ್‍’ಗೆ ಅರ್ಜಿ ಆಹ್ವಾನ

TAGGED:accountಸಿಎಂ ಬಸವರಾಜ ಬೊಮ್ಮಾಯಿFarmersಜಮಾರೈತರ ಖಾತೆಪಿಎಂ ಕಿಸಾನ್PM KisanಕಂತುCM Basavaraj Bommai
Share This Article
Facebook Copy Link Print

Latest News

BREAKING : ಹಿಂದೂ ಕಾರ್ಯಕರ್ತ ‘ಸುಹಾಸ್ ಶೆಟ್ಟಿ’ ಹತ್ಯೆ ಪ್ರಕರಣಕ್ಕೆ ಮತ್ತೊಂದು ಬಿಗ್ ಟ್ವಿಸ್ಟ್ !
BREAKING : ಚಾಮರಾಜನಗರದಲ್ಲಿ ಐದು ಹುಲಿಗಳ ಸಾವು ಕೇಸ್ : ಕೊನೆಗೂ ಇಬ್ಬರು ಆರೋಪಿಗಳು ಅರೆಸ್ಟ್.!
BREAKING: ವಿಷಪ್ರಾಶನದಿಂದ ಐದು ಹುಲಿಗಳ ಸಾವು ಪ್ರಕರಣ: ಮತ್ತೋರ್ವ ಆರೋಪಿ ಅರೆಸ್ಟ್
BREAKING : ಹಾಸನದಲ್ಲಿ ಹೃದಯಾಘಾತಕ್ಕೆ 16 ನೇ  ಬಲಿ : ಕುಸಿದು ಬಿದ್ದು ಆಟೋ ಚಾಲಕ ಸಾವು.!

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read

BIG NEWS : ರಾಜ್ಯದ ‘ಅರಣ್ಯ ಸಿಬ್ಬಂದಿ’ಗಳಿಗೆ ಗುಡ್ ನ್ಯೂಸ್ : ಮಾಸಿಕ 2000 ರೂ. ‘ಅಪಾಯ ಭತ್ಯೆ’ ನೀಡಲು ಸರ್ಕಾರ ಆದೇಶ.!
ಕಿರು ನಾಲಿಗೆಯಲ್ಲಿನ ಈ ಸಮಸ್ಯೆಗೆ ಇಲ್ಲಿದೆ ನೋಡಿ ಮನೆಮದ್ದು
BREAKING : ನನ್ನಿಂದ ಶಿವಣ್ಣ ಮುಜುಗರ ಅನುಭವಿಸಬೇಕಾಯಿತು : ನಟ ಕಮಲ್ ಹಾಸನ್ ವಿಷಾದ.!
SHOCKING : ಆಗಾಗ ಮನೆ ಬಿಟ್ಟು ಹೋಗುತ್ತಿದ್ದ ಪತ್ನಿ : ಬೇಸತ್ತು ಬೆಂಗಳೂರಿನಲ್ಲಿ ಪತಿ ಆತ್ಮಹತ್ಯೆ.!

Automotive

BREAKING: ಹೊಸ ತೆರಿಗೆ ನೀತಿ ಘೋಷಿಸಿದ ಡೊನಾಲ್ಡ್ ಟ್ರಂಪ್: ಅಮೆರಿಕಕ್ಕೆ ರಫ್ತಾಗುವ ಆಟೋಮೊಬೈಲ್ ಮೇಲೆ ಶೇ. 25 ರಷ್ಟು, ಭಾರತಕ್ಕೆ ಶೇ. 26ರಷ್ಟು ತೆರಿಗೆ
BIG NEWS: ಟಾಟಾದಿಂದ ಎಲೆಕ್ಟ್ರಿಕ್ ಸ್ಕೂಟರ್ ಕ್ರಾಂತಿ ; 200 ಕಿ.ಮೀ. ರೇಂಜ್, ಕೈಗೆಟುಕುವ ಬೆಲೆ !
ತ್ಯಾಜ್ಯದಿಂದ ಸ್ಕೂಟರ್ ನಿರ್ಮಿಸಿದ ಯುವಕ ; ಕ್ರಾಸ್‌ಪ್ಲೇನ್ ಎಂಜಿನ್‌ನಿಂದ ಅದ್ಭುತ ಶಬ್ದ | Video

Entertainment

Video: ಜಾನ್ವಿ ಕಪೂರ್‌ ಗೆ ದುಬಾರಿ ಗಿಫ್ಟ್ ; ದಂಗಾಗಿಸುತ್ತೆ ಅನನ್ಯ ಬಿರ್ಲಾ ಕೊಟ್ಟ ʼಲ್ಯಾಂಬೋರ್ಗಿನಿʼ ಬೆಲೆ !
‘ಸ್ಕ್ವಿಡ್ ಗೇಮ್’ ಫೈನಲ್ ಫೈಟ್ : Netflix ನಲ್ಲಿ ನಾಳೆ ಕೊನೆ ಕಂತು ರಿಲೀಸ್ !
ದೀಪಿಕಾ ಪಡುಕೋಣೆ ‘ಸ್ಪಿರಿಟ್’ ಚಿತ್ರದಿಂದ ಹೊರಕ್ಕೆ ? ಪ್ರಭಾಸ್‌ಗೆ ರಶ್ಮಿಕಾ ಮಂದಣ್ಣ ನಾಯಕಿ ?

Sports

BIG NEWS : ಕ್ರಿಕೆಟಿಗ ಸೂರ್ಯಕುಮಾರ್ ಯಾದವ್ ಆಸ್ಪತ್ರೆಗೆ ದಾಖಲು : ಫೋಟೋ ವೈರಲ್
BREAKING NEWS: ಒಸ್ಟ್ರಾವಾದಲ್ಲಿ ಚಿನ್ನ ಗೆದ್ದ ಭಾರತದ ಜಾವೆಲಿನ್ ತಾರೆ ನೀರಜ್ ಚೋಪ್ರಾ
BREAKING: KL ರಾಹುಲ್ ಶತಕದ ಬೆನ್ನಲ್ಲೇ ಭರ್ಜರಿ ಶತಕ ಸಿಡಿಸಿ ರಿಷಬ್ ಪಂತ್ ದಾಖಲೆ, ಒಂದೇ ಟೆಸ್ಟ್ ಪಂದ್ಯದಲ್ಲಿ 2 ಸೆಂಚುರಿ

Special

ಕಾರು, ಬಂಗಲೆ, ಹಣ ಯಾವುದೂ ಅಲ್ಲ, ಮಹಿಳೆ ತನ್ನ ಸಂಗಾತಿಯಿಂದ ಬಯಸುವುದು ಇಷ್ಟೇ….!
ʼಕಲ್ಲಂಗಡಿʼ ಕೊಳ್ಳುವಾಗ ಈ ಟ್ರಿಕ್ಸ್ ಬಳಸಿ !
ಈ ಮನೆ ಮದ್ದಿನಿಂದ ಉತ್ತಮಗೊಳ್ಳುತ್ತೆ ಮಕ್ಕಳ ನೆನಪಿನ ಶಕ್ತಿ

About US

Kannada Dunia is a trusted Kannada news website, providing timely updates on Karnataka, India, and global events
Quick links
  • Privacy Policy
  • Terms and Conditions
Company
  • Contact us
  • About Us
Collaborate
  • Advertise
  • Write for us
© Kannada Dunia. All Rights Reserved.
Welcome Back!

Sign in to your account

Username or Email Address
Password

Lost your password?