86ನೇ ಸಾಹಿತ್ಯ ಸಮ್ಮೇಳನ ಆತಿಧ್ಯ ವಹಿಸಿದ್ದ ಹಾವೇರಿಗೆ ಬಂಪರ್ ಗಿಫ್ಟ್

ಹಾವೇರಿ: 86ನೇ ಕನ್ನಡ ಸಾಹಿತ್ಯ ಸಮ್ಮೇಳನ ಆತಿಥ್ಯ ವಹಿಸಿದ್ದ ಹಾವೇರಿಗೆ ಬಂಪರ್ ಗಿಫ್ಟ್ ನೀಡಲಾಗಿದೆ. ಕನ್ನಡ ಸಾಹಿತ್ಯ ಪರಿಷತ್ ಹಾವೇರಿ ಜಿಲ್ಲಾ ಘಟಕಕ್ಕೆ 3 ಕೋಟಿ ರೂಪಾಯಿ ಅನುದಾನ ಘೋಷಣೆ ಮಾಡಲಾಗಿದೆ.

ಸಮ್ಮೇಳನದ ಸಮಾರೋಪ ಸಮಾರಂಭದಲ್ಲಿ ಮಾತನಾಡಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು, ಹಾವೇರಿ ಕಸಾಪ ಘಟಕಕ್ಕೆ 3 ಕೋಟಿ ರೂಪಾಯಿ ಅನುದಾನ ಘೋಷಣೆ ಮಾಡಿದ್ದಾರೆ. ಕನ್ನಡ ಸಾಹಿತ್ಯ ಸಮ್ಮೇಳನದ ಸ್ಮರಣೆಗಾಗಿ ಹಾವೇರಿಗೆ ಪರಿಷತ್ ಕಟ್ಟಡ ನಿರ್ಮಾಣಕ್ಕೆ ಅನುದಾನ ನೀಡಲಾಗುವುದು. ಕನ್ನಡ ಸಾಹಿತ್ಯ ಪರಿಷತ್ ಜಿಲ್ಲಾ ಕಟ್ಟಡ ಸಂಶೋಧನಾ ಕೇಂದ್ರದ ರೀತಿ ಆಗಬೇಕು ಎಂದು ಸಿಎಂ ಹೇಳಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read