ಸಿಎಂ ಆಯ್ಕೆ ಹಗ್ಗಜಗ್ಗಾಟ: ಇಂದು ದೆಹಲಿಗೆ ಡಿಕೆಶಿ

ಬೆಂಗಳೂರು: ಮುಖ್ಯಮಂತ್ರಿ ಹುದ್ದೆಗಾಗಿ ಸಿದ್ದರಾಮಯ್ಯ ಮತ್ತು ಡಿ.ಕೆ. ಶಿವಕುಮಾರ್ ನಡುವೆ ತೀವ್ರ ಪೈಪೋಟಿ ಮುಂದುವರೆದಿದ್ದು, ನಿನ್ನೆ ಕೊನೆ ಕ್ಷಣದಲ್ಲಿ ದೆಹಲಿ ಭೇಟಿ ರದ್ದುಗೊಳಿಸಿದ್ದ ಡಿ.ಕೆ. ಶಿವಕುಮಾರ್ ಇಂದು ದೆಹಲಿಗೆ ಪ್ರಯಾಣ ಬೆಳೆಸಲಿದ್ದಾರೆ.

ಈಗಾಗಲೇ ಸಿದ್ದರಾಮಯ್ಯ ದೆಹಲಿಯಲ್ಲಿದ್ದು, ಶಾಸಕರ ಅಭಿಪ್ರಾಯ ಸಂಗ್ರಹಿಸಿದ್ದ ವೀಕ್ಷಕರು ವರದಿಯನ್ನು ಎಐಸಿಸಿ ಅಧ್ಯಕ್ಷರಿಗೆ ನೀಡಿದ್ದಾರೆ. ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲಾ ಸೇರಿದಂತೆ ಹೈಕಮಾಂಡ್ ನಾಯಕರು, ಸಿದ್ದರಾಮಯ್ಯ, ಡಿ.ಕೆ. ಶಿವಕುಮಾರ್ ಇಂದು ಸಭೆ ಸೇರಿ ಚರ್ಚೆ ನಡೆಸಲಿದ್ದು, ಮುಂದಿನ ಮುಖ್ಯಮಂತ್ರಿ ಆಯ್ಕೆ ವಿಚಾರವಾಗಿ ಹೈಕಮಾಂಡ್ ನಿರ್ಧಾರ ಪ್ರಕಟಿಸಲಿದೆ.

Share This Article

Latest News

ಇದೇ ಅವಧಿಯಲ್ಲಿ ಮುಖ್ಯಮಂತ್ರಿಯಾಗಲಿದ್ದಾರಾ ಡಿ.ಕೆ. ಶಿವಕುಮಾರ್‌ ?

View Results

Loading ... Loading ...

Most Read