BIG NEWS : ಸ್ಯಾಂಡಲ್ ವುಡ್ ಗೆ ಸಿಎಂ ಗುಡ್ ನ್ಯೂಸ್ : ‘ವಾರ್ಷಿಕ ಚಲನಚಿತ್ರ ಪ್ರಶಸ್ತಿ’ ಪುನರಾರಂಭ

ಬೆಂಗಳೂರು : ಕಳೆದ ಕೆಲವು ವರ್ಷಗಳಿಂದ ಸ್ಥಗಿತಗೊಂಡಿರುವ ಕರ್ನಾಟಕ ರಾಜ್ಯ ವಾರ್ಷಿಕ ಚಲನಚಿತ್ರ ಪ್ರಶಸ್ತಿಯನ್ನು ಪುನರಾರಂಭಗೊಳಿಸಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

ಈ ಬಗ್ಗೆ ಮಾಹಿತಿ ನೀಡಿರುವ ಸಿಎಂ ಸಿದ್ದರಾಮಯ್ಯ ಪ್ರಶಸ್ತಿಗೆ ಸಂಬಂಧಿಸಿದಂತೆ ಸಮಿತಿಗಳನ್ನು ಮಾಡಿದ್ದು, ಇವುಗಳು ವರದಿ ನೀಡಿದ ತಕ್ಷಣ ಈ ವರ್ಷದ್ದೂ ಸೇರಿದಂತೆ ಹಿಂದಿನ ವರ್ಷಗಳ ಪ್ರಶಸ್ತಿಗಳನ್ನು ನೀಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.

ಫೆ.29 ರಿಂದ 15ನೇ ಬೆಂಗಳೂರು ಅಂತರರಾಷ್ಟ್ರೀಯ ಚಲನಚಿತ್ರೋತ್ಸವ ಆರಂಭವಾಗಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ ವಿಧಾನಸೌಧ ಮುಂಭಾಗದಲ್ಲಿ ನಡೆದ ಅದ್ದೂರಿ ಕಾರ್ಯಕ್ರಮದಲ್ಲಿ ಚಲನಚಿತ್ರೋತ್ಸವ ಉದ್ಘಾಟಿಸಿದ್ದಾರೆ. ಈ ವೇಳೆ ಈ ವಿಚಾರ ಪ್ರಸ್ತಾಪ ಮಾಡಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read