ತೆರೆದ ವಾಹನದಲ್ಲಿ ಮೈಸೂರು ನಗರದ ದೀಪಾಲಂಕಾರ ವೀಕ್ಷಿಸಿದ ಸಿಎಂ ಸಿದ್ದರಾಮಯ್ಯ

ಮೈಸೂರು : ತೆರೆದ ವಾಹನದಲ್ಲಿ ಸಿಎಂ ಸಿದ್ದರಾಮಯ್ಯ ಮೈಸೂರು ನಗರದ ದೀಪಾಲಂಕಾರ ವೀಕ್ಷಿಸಿದ್ದಾರೆ.

ಇಂದು ಸಂಜೆ ತೆರೆದ ವಾಹನದಲ್ಲಿ ಸಂಚರಿಸುತ್ತಾ ಮೈಸೂರು ನಗರದ ಪ್ರಮುಖ ರಸ್ತೆಗಳಲ್ಲಿ ದಸರಾ ಪ್ರಯುಕ್ತ ಮಾಡಿರುವ ದೀಪಾಲಂಕಾರವನ್ನು ವೀಕ್ಷಿಸಿದರು.

ಅತ್ಯಂತ ಅದ್ಧೂರಿಯಾಗಿ ಮತ್ತು ಅಷ್ಟೇ ಅಚ್ಚುಕಟ್ಟಾಗಿ ಈ ಬಾರಿಯ ದಸರಾ ಆಯೋಜನೆ ಮಾಡಲಾಗಿತ್ತು. ದೇಶ ವಿದೇಶಗಳಿಂದ ಆಗಮಿಸಿದ್ದ ಲಕ್ಷಾಂತರ ಜನರು ಈ ಉತ್ಸವದಲ್ಲಿ ಪಾಲ್ಗೊಂಡು, ಸಂಭ್ರಮಿಸಿದ್ದಾರೆ.
ತಾಯಿ ಚಾಮುಂಡೇಶ್ವರಿಯ ಆಶೀರ್ವಾದ ಸರ್ವರ ಮೇಲಿರಲಿ ಎಂದು ಆಶಿಸುತ್ತೇನೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read