ನಾಡಿನ ಸಮಸ್ತ ರೈತ ಬಾಂಧವರಿಗೆ ‘ಕಾರ ಹುಣ್ಣಿಮೆ’ಯ ಶುಭಾಶಯ ಕೋರಿದ CM ಸಿದ್ದರಾಮಯ್ಯ

ಬೆಂಗಳೂರು : ನಾಡಿನ ಸಮಸ್ತ ರೈತ ಬಾಂಧವರಿಗೆ ಕಾರ ಹುಣ್ಣಿಮೆಯ ಶುಭಾಶಯ ಕೋರಿ ಸಿಎಂ ಸಿದ್ದರಾಮಯ್ಯ ಟ್ವೀಟ್ ಮಾಡಿದ್ದಾರೆ.

ಬಿಸಿಲ ಬೇಗೆಯನ್ನು ಹೋಗಲಾಡಿಸಿ, ಮುಂಗಾರನ್ನು ಹೊತ್ತು ತರುವ ಕಾರ ಹುಣ್ಣಿಮೆಯು ರೈತರ ಮೊದಲ ಹಬ್ಬವಾಗಿದೆ. ಈ ದಿನದಂದು ಅನ್ನದಾತನ ಆಸ್ತಿಯಾದ ಎತ್ತುಗಳನ್ನು ಸಿಂಗರಿಸಿ, ಪೂಜಿಸಿ ಅವುಗಳಿಗೆ ಕೃತಜ್ಞತೆ ಸಲ್ಲಿಸಲಾಗುತ್ತದೆ.

ಭೂಮಿ ತಾಯಿಯ ಕೃಪೆಯಿಂದ ಈ ಬಾರಿ ಉತ್ತಮ ಮಳೆಯಾಗಲಿ, ಬೆಳೆ ಸಮೃದ್ಧಿಯಾಗಲಿ, ರೈತರ ಬದುಕು ಹಸನಾಗಲಿ ಎಂದು ಪ್ರಾರ್ಥಿಸುತ್ತೇನೆ.ನಾಡಿನ ಸಮಸ್ತ ರೈತ ಬಾಂಧವರಿಗೆ ಕಾರ ಹುಣ್ಣಿಮೆಯ ಶುಭಾಶಯಗಳು ಎಂದು ಸಿಎಂ ಸಿದ್ದರಾಮಯ್ಯ ಟ್ವೀಟ್ ಮಾಡಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read