BREAKING : ಕಾಂಗ್ರೆಸ್ ಶಾಸಕರಿಗೆ ‘CM ಸಿದ್ದರಾಮಯ್ಯ’ ಬಂಪರ್ ಗಿಫ್ಟ್ : ಕ್ಷೇತ್ರಕ್ಕೆ ತಲಾ 50 ಕೋಟಿ ಅನುದಾನ ಬಿಡುಗಡೆ.!

ಬೆಂಗಳೂರು : ಕಾಂಗ್ರೆಸ್ ಶಾಸಕರಿಗೆ ಸಿಎಂ ಸಿದ್ದರಾಮಯ್ಯ ಬಂಪರ್ ಗಿಫ್ಟ್ ನೀಡಿದ್ದು, ಕ್ಷೇತ್ರಕ್ಕೆ ತಲಾ 50 ಕೋಟಿ ಅನುದಾನ ಬಿಡುಗಡೆ ಮಾಡಿದ್ದಾರೆ.

ಹೌದು, ಲೋಕೋಪಯೋಗಿ ಇಲಾಖೆ, ರಸ್ತೆ, ಸೇತುವೆ, ನಗರ ಕಾಮಗಾರಿಗಳಿಗೆ ಸಿಎಂ ಅನುದಾನ ಬಿಡುಗಡೆ ಮಾಡಿದ್ದಾರೆ.

ಈ ವಿಚಾರವಾಗಿ ಸಿಎಂ ಸಿದ್ದರಾಮಯ್ಯ ಶಾಸಕರ ಜೊತೆ ಸಭೆ ನಡೆಸಲಿದ್ದಾರೆ. ಜುಲೈ 30 ಹಾಗೂ 31 ರಂದು ಸಿಎಂ ಸಿದ್ದರಾಮಯ್ಯ ಶಾಸಕರ ಜೊತೆ ಸಭೆ ನಡೆಸಲಿದ್ದಾರೆ. ಹಾಗೆಯೇ ಸಿಎಂ ಬೇಡಿಕೆ ಪತ್ರದ ಜೊತೆ ಕಾಮಗಾರಿ ವಿವರ ನೀಡಲು ಶಾಸಕರಿಗೆ ಸೂಚನೆ ನೀಡಿದ್ದಾರೆ. ತಮ್ಮ ತಮ್ಮ ಕ್ಷೇತ್ರಕ್ಕೆ ಅನುದಾನ ಬಿಡುಗಡೆ ಮಾಡುವಂತೆ ಹಲವು ಬಾರಿ ಸಿಎಂ ಸಿದ್ದರಾಮಯ್ಯ ಅವರಿಗೆ ಮನವಿ ಮಾಡಿದ್ದರು. ಇದೀಗ ಶಾಸಕರ ಕ್ಷೇತ್ರಕ್ಕೆ ತಲಾ 50 ಕೋಟಿ ಅನುದಾನ ಬಿಡುಗಡೆ ಮಾಡಿ ಸಿಎಂ ಬಂಪರ್ ಗಿಫ್ಟ್ ನೀಡಿದ್ದಾರೆ.

ಸಚಿವ ಸಂಪುಟ ಸಭೆಯ ಹೈಲೆಟ್ಸ್

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read