ಡಾ. ಸಿ.ಎನ್. ಮಂಜುನಾಥ್ ಗೆ ಶಾಕ್: ಬೆಂಗಳೂರು ಗ್ರಾಮಾಂತರದಲ್ಲಿ ಇನ್ನೂ ಮೂವರು ಸೇರಿ ಐವರು ಮಂಜುನಾಥ್ ಹೆಸರಿನವರು ಸ್ಪರ್ಧೆ

ರಾಮನಗರ: ಬೆಂಗಳೂರು ಗ್ರಾಮಾಂತರ ಲೋಕಸಭೆ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಡಾ. ಸಿ.ಎನ್. ಮಂಜುನಾಥ್ ಸ್ಪರ್ಧಿಸಿದ್ದಾರೆ. ಅವರ ಹೆಸರಿನ ಇನ್ನೂ ನಾಲ್ವರು ನಾಮಪತ್ರ ಸಲ್ಲಿಸಿದ್ದಾರೆ.

ಮತದಾರರಲ್ಲಿ ಗೊಂದಲ ಮೂಡಿಸಲು ಕಾಂಗ್ರೆಸ್ ನವರೇ ಈ ರೀತಿ ಅದೇ ಹೆಸರಿನ ಅಭ್ಯರ್ಥಿಗಳನ್ನು ಹೊರಗಿನಿಂದ ಕರೆತಂದು ಕಣಕ್ಕಿಳಿಸುತ್ತಿದ್ದಾರೆ ಎಂಬ ಆರೋಪ ಕೇಳಿ ಬಂದಿದೆ.

ಬಿಜೆಪಿ ಅಭ್ಯರ್ಥಿ ಡಾ.ಸಿ.ಎನ್. ಮಂಜುನಾಥ್, ಬಹುಜನ ಭಾರತ ಪಾರ್ಟಿ ಅಭ್ಯರ್ಥಿ ಡಾ.ಸಿ.ಎನ್. ಮಂಜುನಾಥ್, ಅವರೊಂದಿಗೆ ಪಕ್ಷೇತರರಾಗಿ ಸಿ. ಮಂಜುನಾಥ್, ಎನ್. ಮಂಜುನಾಥ್, ಕೆ. ಮಂಜುನಾಥ್ ಅವರು ಬೆಂಗಳೂರು ಗ್ರಾಮಾಂತರ ಕ್ಷೇತ್ರದಲ್ಲಿ ಸ್ಪರ್ಧಿಸಿದ್ದಾರೆ.

Share This Article

Latest News

ಇದೇ ಅವಧಿಯಲ್ಲಿ ಮುಖ್ಯಮಂತ್ರಿಯಾಗಲಿದ್ದಾರಾ ಡಿ.ಕೆ. ಶಿವಕುಮಾರ್‌ ?

View Results

Loading ... Loading ...

Most Read