BREAKING : ‘ಬೆಂಗಳೂರಿಗೆ ಬಂದು ಸಂಭ್ರಮಾಚರಣೆ ಮಾಡ್ತೀವಿ’ : ಹೊಸ ವಿಡಿಯೋ ಹಂಚಿಕೊಂಡ ವಿರಾಟ್ ಕೊಹ್ಲಿ |WATCH VIDEO

ಬೆಂಗಳೂರು : ಆರ್ ಸಿಬಿ ಟ್ರೋಫಿ ಗೆದ್ದಿದ್ದಕ್ಕೆ ಬೆಂಗಳೂರು ಸೇರಿದಂತೆ ರಾಜ್ಯಾದ್ಯಂತ ಸಂಭ್ರಮಾಚರಣೆ ಮನೆ ಮಾಡಿದೆ. ಬೆಂಗಳೂರಿನ ಪ್ರಮುಖ ರಸ್ತೆಗಳಲ್ಲಿ ಅಭಿಮಾನಿಗಳು ಕುಣಿದು ಕುಪ್ಪಳಿಸಿ ವಿಜಯೋತ್ಸವ ಆಚರಿಸಿದ್ದಾರೆ.ಬೆಂಗಳೂರಿಗೆ ಬಂದು ಸಂಭ್ರಮಾಚರಣೆ ಮಾಡ್ತೀವಿ’ ಎಂದು ವಿರಾಟ್ ಕೊಹ್ಲಿ ವಿಡಿಯೋ ಮೂಲಕ ಹೇಳಿದ್ದು, ಈ ವಿಡಿಯೋವನ್ನು ಆರ್ ಸಿಬಿ ಟ್ವೀಟ್ ಮಾಡಿದೆ.

ನಾವು ಬೆಂಗಳೂರಿಗೆ ಬರುತ್ತೇವೆ ಮತ್ತು ನಗರದಲ್ಲಿ ವಿಜಯೋತ್ಸವ ಆಚರಿಸಲಿದ್ದೇವೆ ಎಂದು ವಿರಾಟ್ ಕೊಹ್ಲಿ ಹೇಳಿದ್ದಾರೆ. ಎಬಿಡಿ ಜೊತೆ ಡ್ರೆಸ್ಸಿಂಗ್ ರೂಮ್ ಗೆ ಹೋಗುತ್ತಿರುವಾಗ ಕಿಂಗ್ ಕೊಹ್ಲಿ ಮಾತನಾಡಿದ್ದಾರೆ. ಇಂದು ಮಧ್ಯಾಹ್ಬ 1:30 ಕ್ಕೆ ಕೊಹ್ಲಿ ಬಾಯ್ಸ್ ಬೆಂಗಳೂರಿಗೆ ಎಂಟ್ರಿ ಕೊಡಲಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read