KannadaDunia.comKannadaDunia.comKannadaDunia.com
  • Latest
    • Karnataka
    • India
    • International
    • Crime
  • Business
  • Sports
  • Entertainment
  • Auto
  • Lifestyle
    • Health
    • Beauty
    • Recipies
    • Mental Health
    • Tourism
  • Astro
  • Special
  • Agriculture
  • Jobs
KannadaDunia.comKannadaDunia.com
  • Latest
    • Karnataka
    • India
    • International
    • Crime
  • Business
  • Sports
  • Entertainment
  • Auto
  • Lifestyle
    • Health
    • Beauty
    • Recipies
    • Mental Health
    • Tourism
  • Astro
  • Special
  • Agriculture
  • Jobs
Follow US

BIG NEWS: ಸಿಎಂಗೆ ಬಿಜೆಪಿ ಸರ್ಕಾರದ ಅವಧಿಯ ಕೋವಿಡ್ ಹಗರಣಗಳ ವರದಿ ಸಲ್ಲಿಸಿದ ತನಿಖಾ ಆಯೋಗ

Published August 31, 2024 at 8:31 pm
Share
SHARE

ಬೆಂಗಳೂರು: ಬಿಜೆಪಿ ಸರ್ಕಾರದ ಅವಧಿಯಲ್ಲಿನ ಕೋವಿಡ್ ಹಗರಣಗಳ ಆರೋಪಕ್ಕೆ ಸಂಬಂಧಿಸಿದಂತೆ ಹಗರಣಗಳ ವರದಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಕೈ ಸೇರಿದೆ.

ಕಾವೇರಿ ನಿವಾಸದಲ್ಲಿ ಮುಖ್ಯಮಂತ್ರಿಗಳನ್ನು ಭೇಟಿಯಾಗಿ ಜಸ್ಟೀಸ್ ಜಾನ್ ಮೈಕಲ್ ಕುನ್ಹಾ ನೇತೃತ್ವದ ತನಿಖಾ ಆಯೋಗದಿಂದ ಸಿಎಂಗೆ ವರದಿಯನ್ನು ಸಲ್ಲಿಸಲಾಗಿದೆ.

ಬಿಜೆಪಿ ಅವಧಿಯಲ್ಲಿ ಡಾ. ಕೆ. ಸುಧಾಕರ್ ಆರೋಗ್ಯ ಸಚಿವರಾಗಿದ್ದರು. ಅವರ ವಿರುದ್ಧ ಅಕ್ರಮ ನಡೆಸಿದ ಗಂಭೀರ ಆರೋಪ ಕೇಳಿ ಬಂದಿತ್ತು. ವೆಂಟಿಲೇಟರ್ ಗಳ ಖರೀದಿ, ಆಕ್ಸಿಜನ್ ಉಪಕರಣಗಳ ಖರೀದಿ, ನಿರ್ವಹಣೆಯ ಲೋಪ, ಕೋವಿಡ್ – 19 ನಿರ್ವಹಣಾ ಉಪಕರಣಗಳ ಖರೀದಿ ಮತ್ತು ಸಂಗ್ರಹಣೆಯಲ್ಲಿ ಅಕ್ರಮ ನಡೆದ ಸಂಬಂಧ ವರದಿ ಸಲ್ಲಿಸಲಾಗಿದೆ.

You Might Also Like

BREAKING: ಶಾಸಕ ವೀರೇಂದ್ರ ಪಪ್ಪಿ ಮತ್ತೆ 6 ದಿನಗಳ ಕಾಲ ED ಕಸ್ಟಡಿಗೆ

BREAKING: ಬೆಂಗಳೂರಿನಲ್ಲಿ ಗುಡುಗು ಸಹಿತ ಭಾರಿ ಮಳೆ: ರಸ್ತೆಗಳು ಜಲಾವೃತ; ವಾಹನ ಸವಾರರ ಪರದಾಟ

ಮದುವೆ ಬಳಿಕ ಅನುಶ್ರೀ ಮೊದಲ ಮಾತು: ‘ಸಿಂಪಲ್ ಲವ್ ಸ್ಟೋರಿ’ ಬಗ್ಗೆ ಹೇಳಿದ ನಿರೂಪಕಿ!

BREAKING: ಸೌಜನ್ಯ ಪ್ರಕರಣ: SITಗೆ ದೂರು ನೀಡಿದ ತಾಯಿ ಕುಸುಮಾವತಿ

ಜೋಗ್ ಫಾಲ್ಸ್ ಗೆ ಬಿದ್ದು ಆತ್ಮಹತ್ಯೆಗೆ ಮುಂದಾಗಿದ್ದ ಬಟ್ಟೆ ವ್ಯಾಪಾರಿ: ಮನಪರಿವರ್ತಿಸಿ ಊರಿಗೆ ವಾಪಾಸ್ ಕಳುಹಿಸಿದ ಸಬ್ ಇನ್ಸ್ ಪೆಕ್ಟರ್!

TAGGED:ಸಿಎಂ ಸಿದ್ಧರಾಮಯ್ಯReportCommission of inquiryCovid scamsSubmittedಕೋವಿಡ್ ಹಗರಣತನಿಖಾ ಆಯೋಗವರದಿ ಸಲ್ಲಿಕೆ
Share This Article
Facebook Copy Link Print

Latest News

BREAKING: ಶಾಸಕ ವೀರೇಂದ್ರ ಪಪ್ಪಿ ಮತ್ತೆ 6 ದಿನಗಳ ಕಾಲ ED ಕಸ್ಟಡಿಗೆ
BREAKING: ಬೆಂಗಳೂರಿನಲ್ಲಿ ಗುಡುಗು ಸಹಿತ ಭಾರಿ ಮಳೆ: ರಸ್ತೆಗಳು ಜಲಾವೃತ; ವಾಹನ ಸವಾರರ ಪರದಾಟ
ಮದುವೆ ಬಳಿಕ ಅನುಶ್ರೀ ಮೊದಲ ಮಾತು: ‘ಸಿಂಪಲ್ ಲವ್ ಸ್ಟೋರಿ’ ಬಗ್ಗೆ ಹೇಳಿದ ನಿರೂಪಕಿ!
BREAKING: ಸೌಜನ್ಯ ಪ್ರಕರಣ: SITಗೆ ದೂರು ನೀಡಿದ ತಾಯಿ ಕುಸುಮಾವತಿ

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read

BREAKING: ಧರ್ಮಸ್ಥಳದಲ್ಲಿ ಶವಗಳನ್ನು ಹೂತಿಟ್ಟ ಪ್ರಕರಣ: ದೂರುದಾರನ ಮಾಹಿತಿ ಮೇರೆಗೆ ‘ಕಲ್ಲೇರಿ ರಹಸ್ಯ’ ಪತ್ತೆಗಿಳಿದ SIT ತಂಡ
BREAKING: ‘ಕಾಮಿಡಿ ಕಿಲಾಡಿಗಳು’ ಖ್ಯಾತಿಯ ಚಂದ್ರಶೇಖರ್ ಸಿದ್ದಿ ಆತ್ಮಹತ್ಯೆ
ಆಸ್ಪತ್ರೆಯಲ್ಲಿ ವೈದ್ಯರಿಲ್ಲದ ಕಾರಣ ಹೆರಿಗೆ ಮಾಡಿಸಿದ ನರ್ಸ್: ತೀವ್ರ ರಕ್ತಸ್ರಾವದಿಂದ ಬಾಣಂತಿ, ಮಗು ಸಾವು
ಅಂಟುವಾಳ ಕಾಯಿಯ ಪ್ರಯೋಜನಗಳ ಬಗ್ಗೆ ನಿಮಗೆ ಗೊತ್ತಾ…?

Automotive

ಹೆಲ್ಮೆಟ್‌ ಇಲ್ಲದೆ ಅಪಾಯಕಾರಿ ಸ್ಟಂಟ್‌ ; ಬಿದ್ದ ಬೈಕ್‌ ಸವಾರರ ಕುರಿತು ದಾರಿಹೋಕರ ನಿರ್ಲಕ್ಷ್ಯ | Video
ಮೆಟ್ರೋದ ಮಹಿಳಾ ಕೋಚ್‌ನಲ್ಲಿ ಪುರುಷ ಪ್ರಯಾಣಿಕ ; ಆಘಾತಕಾರಿ ಅನುಭವ ಹಂಚಿಕೊಂಡ ಮಹಿಳೆ | Watch Video
ಸಾರ್ವಜನಿಕರು ಸ್ವಂತ ಕಾರು ಹೊಂದಲು ಈ ದೇಶದಲ್ಲಿಲ್ಲ ಅವಕಾಶ !

Entertainment

BREAKING : ‘ಕಾಂತಾರ’ ಸಿನಿಮಾದ ಖ್ಯಾತ ನಟ ಟಿ . ‘ಪ್ರಭಾಕರ ಕಲ್ಯಾಣಿ’ ಹೃದಯಾಘಾತದಿಂದ ನಿಧನ.!
BREAKING : ‘ಕಾಂತಾರ ಚಾಪ್ಟರ್ 1’ ಸಿನಿಮಾದ ಕಲಾವಿದ ಹೃದಯಾಘಾತದಿಂದ ಸಾವು.!
ರಾಖಿ ಸಾವಂತ್ ವಿಡಿಯೋ ವೈರಲ್: ವೃದ್ಧನ ಗೋಡಂಬಿ ತಟ್ಟೆಯಲ್ಲಿ ಕೂದಲು..! ನಂತರ ಸಿಕ್ತು ಅಸಲಿ ಸತ್ಯ | Viral Video

Sports

BIG NEWS: ಅಹಮದಾಬಾದ್ ನಲ್ಲಿ 2030ರ ಕಾಮನ್‌ ವೆಲ್ತ್ ಕ್ರೀಡಾಕೂಟ ಆಯೋಜನೆ: ಬಿಡ್‌ ಗೆ ಸಚಿವ ಸಂಪುಟ ಅನುಮೋದನೆ
BREAKING : ‘IPL’ ಗೆ ನಿವೃತ್ತಿ ಘೋಷಿಸಿದ ಆರ್. ಅಶ್ವಿನ್
BREAKING : ‘ಆನ್ ಲೈನ್ ಗೇಮ್’ ಗೆ ಕೇಂದ್ರ ಸರ್ಕಾರ ನಿಷೇಧ : ‘ಡ್ರೀಮ್ 11 ಪ್ರಾಯೋಜಕತ್ವ’ ಮುರಿದುಕೊಂಡ ‘BCCI’.!

Special

ಮನೆಯಂಗಳದಲ್ಲೆ ಬದನೆಕಾಯಿ ಗಿಡ ಸುಲಭವಾಗಿ ಬೆಳೆಸಿ
ʼಯುಗಾದಿʼ ದಿನ ಅಭ್ಯಂಜನ ಮಾಡುವುದರಿಂದ ಇದೆ ಇಷ್ಟೆಲ್ಲಾ ಪ್ರಯೋಜನ !
ʼಮದುವೆʼ ಬಳಿಕ ದಂಪತಿ ನಡುವಿನ ಆಕರ್ಷಣೆ ಕಡಿಮೆಯಾಗಲು ಇದೇ ಅಂತೆ ಕಾರಣ !

About US

Kannada Dunia is a trusted Kannada news website, providing timely updates on Karnataka, India, and global events
Quick links
  • Privacy Policy
  • Terms and Conditions
Company
  • Contact us
  • About Us
Collaborate
  • Advertise
  • Write for us
© Kannada Dunia. All Rights Reserved.
Welcome Back!

Sign in to your account

Username or Email Address
Password

Lost your password?