KannadaDunia.comKannadaDunia.comKannadaDunia.com
  • Latest
    • Karnataka
    • India
    • International
    • Crime
  • Business
  • Sports
  • Entertainment
  • Auto
  • Lifestyle
    • Health
    • Beauty
    • Recipies
    • Mental Health
    • Tourism
  • Astro
  • Special
  • Agriculture
  • Jobs
KannadaDunia.comKannadaDunia.com
  • Latest
    • Karnataka
    • India
    • International
    • Crime
  • Business
  • Sports
  • Entertainment
  • Auto
  • Lifestyle
    • Health
    • Beauty
    • Recipies
    • Mental Health
    • Tourism
  • Astro
  • Special
  • Agriculture
  • Jobs
Follow US

BIG NEWS: ಸಿಎಂಗೆ ಬಿಜೆಪಿ ಸರ್ಕಾರದ ಅವಧಿಯ ಕೋವಿಡ್ ಹಗರಣಗಳ ವರದಿ ಸಲ್ಲಿಸಿದ ತನಿಖಾ ಆಯೋಗ

Published August 31, 2024 at 8:31 pm
Share
SHARE

ಬೆಂಗಳೂರು: ಬಿಜೆಪಿ ಸರ್ಕಾರದ ಅವಧಿಯಲ್ಲಿನ ಕೋವಿಡ್ ಹಗರಣಗಳ ಆರೋಪಕ್ಕೆ ಸಂಬಂಧಿಸಿದಂತೆ ಹಗರಣಗಳ ವರದಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಕೈ ಸೇರಿದೆ.

ಕಾವೇರಿ ನಿವಾಸದಲ್ಲಿ ಮುಖ್ಯಮಂತ್ರಿಗಳನ್ನು ಭೇಟಿಯಾಗಿ ಜಸ್ಟೀಸ್ ಜಾನ್ ಮೈಕಲ್ ಕುನ್ಹಾ ನೇತೃತ್ವದ ತನಿಖಾ ಆಯೋಗದಿಂದ ಸಿಎಂಗೆ ವರದಿಯನ್ನು ಸಲ್ಲಿಸಲಾಗಿದೆ.

ಬಿಜೆಪಿ ಅವಧಿಯಲ್ಲಿ ಡಾ. ಕೆ. ಸುಧಾಕರ್ ಆರೋಗ್ಯ ಸಚಿವರಾಗಿದ್ದರು. ಅವರ ವಿರುದ್ಧ ಅಕ್ರಮ ನಡೆಸಿದ ಗಂಭೀರ ಆರೋಪ ಕೇಳಿ ಬಂದಿತ್ತು. ವೆಂಟಿಲೇಟರ್ ಗಳ ಖರೀದಿ, ಆಕ್ಸಿಜನ್ ಉಪಕರಣಗಳ ಖರೀದಿ, ನಿರ್ವಹಣೆಯ ಲೋಪ, ಕೋವಿಡ್ – 19 ನಿರ್ವಹಣಾ ಉಪಕರಣಗಳ ಖರೀದಿ ಮತ್ತು ಸಂಗ್ರಹಣೆಯಲ್ಲಿ ಅಕ್ರಮ ನಡೆದ ಸಂಬಂಧ ವರದಿ ಸಲ್ಲಿಸಲಾಗಿದೆ.

You Might Also Like

ಪತ್ನಿ ಹೆಸರಲ್ಲಿ ಮಳಿಗೆ ಪಡೆದ ಬೆಳಗಾವಿ ಮೇಯರ್ ಸೇರಿ ಇಬ್ಬರ ಸದಸ್ಯತ್ವ ರದ್ದು: ನಗರಾಭಿವೃದ್ಧಿ ಇಲಾಖೆ ಆದೇಶ

ಪಂಢರಪುರ ಕ್ಷೇತ್ರದ ಆಷಾಢ ಏಕಾದಶಿ ಜಾತ್ರೆ; ಭಕ್ತರಿಗಾಗಿ 14 ವಿಶೇಷ ರೈಲುಗಳ ಸಂಚಾರ

BIG NEWS: ಸಂವಿಧಾನ ಪೀಠಿಕೆಯಿಂದ ‘ಸಮಾಜವಾದಿ’, ‘ಜಾತ್ಯತೀತ’ ಪದ ತೆಗೆದುಹಾಕಿ: RSS ನಾಯಕ ದತ್ತಾತ್ರೇಯ ಹೊಸಬಾಳೆ ಕರೆ

BREAKING NEWS: ತಡರಾತ್ರಿ ಹೃದಯಾಘಾತದಿಂದ ‘ಕಾಂಟಾ ಲಗಾ’ ಹಾಡು, ‘ಬಿಗ್ ಬಾಸ್’ ಖ್ಯಾತಿಯ ನಟಿ ಶೆಫಾಲಿ ಜರಿವಾಲಾ ನಿಧನ | Shefali Jariwala passes away

BIG NEWS : ಸಾರ್ವಜನಿಕರೇ ಗಮನಿಸಿ : ಜುಲೈ 1 ರಿಂದ ಬದಲಾಗಲಿದೆ ಈ ಪ್ರಮುಖ ನಿಯಮಗಳು |New Rules from July 1

TAGGED:ಸಿಎಂ ಸಿದ್ಧರಾಮಯ್ಯReportCommission of inquiryCovid scamsSubmittedಕೋವಿಡ್ ಹಗರಣತನಿಖಾ ಆಯೋಗವರದಿ ಸಲ್ಲಿಕೆ
Share This Article
Facebook Copy Link Print

Latest News

ಪತ್ನಿ ಹೆಸರಲ್ಲಿ ಮಳಿಗೆ ಪಡೆದ ಬೆಳಗಾವಿ ಮೇಯರ್ ಸೇರಿ ಇಬ್ಬರ ಸದಸ್ಯತ್ವ ರದ್ದು: ನಗರಾಭಿವೃದ್ಧಿ ಇಲಾಖೆ ಆದೇಶ
ಪಂಢರಪುರ ಕ್ಷೇತ್ರದ ಆಷಾಢ ಏಕಾದಶಿ ಜಾತ್ರೆ; ಭಕ್ತರಿಗಾಗಿ 14 ವಿಶೇಷ ರೈಲುಗಳ ಸಂಚಾರ
BIG NEWS: ಸಂವಿಧಾನ ಪೀಠಿಕೆಯಿಂದ ‘ಸಮಾಜವಾದಿ’, ‘ಜಾತ್ಯತೀತ’ ಪದ ತೆಗೆದುಹಾಕಿ: RSS ನಾಯಕ ದತ್ತಾತ್ರೇಯ ಹೊಸಬಾಳೆ ಕರೆ
BREAKING NEWS: ತಡರಾತ್ರಿ ಹೃದಯಾಘಾತದಿಂದ ‘ಕಾಂಟಾ ಲಗಾ’ ಹಾಡು, ‘ಬಿಗ್ ಬಾಸ್’ ಖ್ಯಾತಿಯ ನಟಿ ಶೆಫಾಲಿ ಜರಿವಾಲಾ ನಿಧನ | Shefali Jariwala passes away

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read

BIG NEWS : ರಾಜ್ಯದ ‘ಅರಣ್ಯ ಸಿಬ್ಬಂದಿ’ಗಳಿಗೆ ಗುಡ್ ನ್ಯೂಸ್ : ಮಾಸಿಕ 2000 ರೂ. ‘ಅಪಾಯ ಭತ್ಯೆ’ ನೀಡಲು ಸರ್ಕಾರ ಆದೇಶ.!
ಕಿರು ನಾಲಿಗೆಯಲ್ಲಿನ ಈ ಸಮಸ್ಯೆಗೆ ಇಲ್ಲಿದೆ ನೋಡಿ ಮನೆಮದ್ದು
BREAKING : ನನ್ನಿಂದ ಶಿವಣ್ಣ ಮುಜುಗರ ಅನುಭವಿಸಬೇಕಾಯಿತು : ನಟ ಕಮಲ್ ಹಾಸನ್ ವಿಷಾದ.!
SHOCKING : ಆಗಾಗ ಮನೆ ಬಿಟ್ಟು ಹೋಗುತ್ತಿದ್ದ ಪತ್ನಿ : ಬೇಸತ್ತು ಬೆಂಗಳೂರಿನಲ್ಲಿ ಪತಿ ಆತ್ಮಹತ್ಯೆ.!

Automotive

SHOCKING : ‘ರೈಲ್ವೇ ಟ್ರ್ಯಾಕ್’ ಮೇಲೆ ಕಾರು ಚಲಾಯಿಸಿ ಹುಚ್ಚಾಟ ಮೆರೆದ ಮಹಿಳೆ : ಆಘಾತಕಾರಿ ವೀಡಿಯೋ ವೈರಲ್ |WATCH VIDEO
ಇದು ಭಾರತದ ಅತಿ ದುಬಾರಿ ರೈಲು ; ಮನೆ ಖರೀದಿಸುವಷ್ಟಿದೆ ಟಿಕೆಟ್‌ ದರ !
ALERT : 16 ಬಿಲಿಯನ್ ಜನರ ಆ್ಯಪಲ್, ಫೇಸ್’ಬುಕ್, ಗೂಗಲ್, ಪಾಸ್’ವರ್ಡ್ ಸೋರಿಕೆ : ತಜ್ಞರಿಂದ ಎಚ್ಚರಿಕೆ

Entertainment

ಶ್ರೀದೇವಿಯೊಂದಿಗೆ ಕ್ಲಿಕ್ ಆದ ಬಾಲಕಿಯರು ಇಂದು ಸ್ಟಾರ್‌ಗಳು‌ !
ಚೊಚ್ಚಲ ಚಿತ್ರದಲ್ಲೇ ರಾಷ್ಟ್ರೀಯ ಪ್ರಶಸ್ತಿ ; ಬಿರಿಯಾನಿಗಾಗಿ ಸಂದರ್ಶನ ನೀಡಿದ್ದರು ಈ ನಟ | Watch Video
BREAKING NEWS: ಖ್ಯಾತ ನಟ ಅನಿಲ್ ಕಪೂರ್ ತಾಯಿ ನಿರ್ಮಲ್ ಕಪೂರ್ ವಿಧಿವಶ | Nirmal Kapoor passes away

Sports

BIG NEWS : ಕ್ರಿಕೆಟಿಗ ಸೂರ್ಯಕುಮಾರ್ ಯಾದವ್ ಆಸ್ಪತ್ರೆಗೆ ದಾಖಲು : ಫೋಟೋ ವೈರಲ್
BREAKING NEWS: ಒಸ್ಟ್ರಾವಾದಲ್ಲಿ ಚಿನ್ನ ಗೆದ್ದ ಭಾರತದ ಜಾವೆಲಿನ್ ತಾರೆ ನೀರಜ್ ಚೋಪ್ರಾ
BREAKING: KL ರಾಹುಲ್ ಶತಕದ ಬೆನ್ನಲ್ಲೇ ಭರ್ಜರಿ ಶತಕ ಸಿಡಿಸಿ ರಿಷಬ್ ಪಂತ್ ದಾಖಲೆ, ಒಂದೇ ಟೆಸ್ಟ್ ಪಂದ್ಯದಲ್ಲಿ 2 ಸೆಂಚುರಿ

Special

ಖಿನ್ನತೆಯ ಕತ್ತಲೆಯಿಂದ ಬೆಳಕಿನೆಡೆಗೆ: ಇಲ್ಲಿವೆ ಪರಿಹಾರದ ಮಾರ್ಗಗಳು
ಗರ್ಭಿಣಿಯರಿಗೆ ʼಕೇಸರಿʼ ಬೆರೆಸಿದ ಹಾಲು ಕೊಡುವುದೇಕೆ….? ತಿಳಿಯಿರಿ ಇದರ ಅನುಕೂಲ ಮತ್ತು ಅನಾನುಕೂಲ
ಸೋಂಕು ನಿವಾರಿಸುತ್ತೆ ಬೆಳ್ಳುಳ್ಳಿ ಸಿಪ್ಪೆ

About US

Kannada Dunia is a trusted Kannada news website, providing timely updates on Karnataka, India, and global events
Quick links
  • Privacy Policy
  • Terms and Conditions
Company
  • Contact us
  • About Us
Collaborate
  • Advertise
  • Write for us
© Kannada Dunia. All Rights Reserved.
Welcome Back!

Sign in to your account

Username or Email Address
Password

Lost your password?