ಪೊಲೀಸರ ಮಕ್ಕಳ ಜತೆಗೆ ಕಮಿಷನರ್ ಸೀಮಂತ್ ಕುಮಾರ್ ಸಿಂಗ್ ದೀಪಾವಳಿ ಆಚರಣೆ

ಬೆಂಗಳೂರು: ಬೆಂಗಳೂರು ನಗರ ಪೊಲೀಸ್ ಆಯುಕ್ತ ಸೀಮಂತ್ ಕುಮಾರ್ ಸಿಂಗ್ ಪೊಲೀಸರ ಮಕ್ಕಳೊಂದಿಗೆ ದೀಪಾವಳಿ ಆಚರಿಸಿದ್ದಾರೆ.

ಚಾಮರಾಜಪೇಟೆಯ ಸಿಎಆರ್ ಮೈದಾನದಲ್ಲಿ ಹಬ್ಬ ಆಚರಣೆ ನಡೆದಿದ್ದು, ಸ್ವತಃ ಸೀಮಂತ್ ಕುಮಾರ್ ಸಿಂಗ್ ಅವರು ಪಟಾಕಿ ಹಚ್ಚಿದ್ದಾರೆ. ಬೆಂಗಳೂರು ಪಶ್ಚಿಮ ವಿಭಾಗದ ಪೊಲೀಸರಿಂದ ದೀಪಾವಳಿ ಹಬ್ಬ ಆಚರಣೆ ನಡೆಸಲಾಗಿದೆ. ದೀಪ ಬೆಳಗುವ ಮೂಲಕ ಚಾಲನೆ ನೀಡಿದ ಆಯುಕ್ತರು, ಮಕ್ಕಳಿಗೆ ಹಸಿರು ಪಟಾಕಿ, ಸಿಹಿ ವಿತರಿಸಿದ್ದಾರೆ. ದೀಪಾವಳಿ ಹಬ್ಬ ಆಚರಣೆಯಲ್ಲಿ ಹಿರಿಯ ಪೊಲೀಸ್ ಅಧಿಕಾರಿಗಳು ಭಾಗಿಯಾಗಿದ್ದಾರೆ.

Share This Article

Latest News

ಇದೇ ಅವಧಿಯಲ್ಲಿ ಮುಖ್ಯಮಂತ್ರಿಯಾಗಲಿದ್ದಾರಾ ಡಿ.ಕೆ. ಶಿವಕುಮಾರ್‌ ?

View Results

Loading ... Loading ...

Most Read