ಕಾಂಗ್ರೆಸ್ ನಲ್ಲಿ ಮಹತ್ವದ ಬದಲಾವಣೆ: ಬಿ.ಎಲ್. ಶಂಕರ್, ಯತೀಂದ್ರ ಸಿದ್ಧರಾಮಯ್ಯ, ಭಂಡಾರಿಗೆ ಹೊಸ ಜವಾಬ್ದಾರಿ

ಬೆಂಗಳೂರು: ಕೆಪಿಸಿಸಿ ಪ್ರಚಾರ ಸಮಿತಿಯ ವಿವಿಧ ಜವಾಬ್ದಾರಿಯನ್ನು ಎಐಸಿಸಿ ಹಂಚಿಕೆ ಮಾಡಿದೆ. ಕೆಪಿಸಿಸಿ ಸಂಘಟನಾ ಉಪಾಧ್ಯಕ್ಷರಾಗಿ ಬಿ.ಎಲ್. ಶಂಕರ್ ಅವರನ್ನು ನೇಮಕ ಮಾಡಲಾಗಿದೆ.

ವಿಭಾಗವಾರು ಉಪಾಧ್ಯಕ್ಷರನ್ನು ನೇಮಿಸಿ ಎಐಸಿಸಿ ಆದೇಶ ಹೊರಡಿಸಿದೆ. ಡಾ. ಶರಣ ಪ್ರಕಾಶ ಪಾಟೀಲ -ಕಲಬುರ್ಗಿ ವಿಭಾಗ, ಸಂತೋಷ್ ಲಾಡ್ -ಬೆಳಗಾವಿ ವಿಭಾಗ, ರಿಜ್ವಾನ್ ಅರ್ಷದ್ -ಬೆಂಗಳೂರು ವಿಭಾಗ, ಡಾ. ಯತೀಂದ್ರ ಸಿದ್ದರಾಮಯ್ಯ ಅವರಿಗೆ ಮೈಸೂರು ವಿಭಾಗಕ್ಕೆ ನೇಮಕ ಮಾಡಲಾಗಿದೆ.

ಚಂದ್ರಪ್ಪ ಅವರನ್ನು ಮಧ್ಯ ಕರ್ನಾಟಕ ವಿಭಾಗಕ್ಕೆ, ಮಂಜುನಾಥ ಭಂಡಾರಿ ಅವರನ್ನು ಕರಾವಳಿ ಕರ್ನಾಟಕ ವಿಭಾಗಕ್ಕೆ ನೇಮಕ ಮಾಡಿ ಕೆಪಿಸಿಸಿ ಪ್ರಚಾರ ಸಮಿತಿಯಲ್ಲಿ ಸ್ಥಾನ ನೀಡಿ ಎಐಸಿಸಿ ಆದೇಶ ಹೊರಡಿಸಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read