ಶಿವಮೊಗ್ಗ : ಕರ್ನಾಟಕ ನಗರ ನೀರು ಸರಬರಾಜು ಮತ್ತು ಶಿವಮೊಗ್ಗ ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ವಾಸವಿರುವ ನೀರಿನ ಬಳಕೆದಾರರು/ಮಾಲಿಕರು 1 ವರ್ಷಕ್ಕಿಂತ ಮೇಲ್ಪಟ್ಟು ನೀರಿನ ಕಂದಾಯ ಬಾಕಿ ಉಳಿಸಿಕೊಂಡಿದ್ದಲ್ಲಿ 7 ದಿನಗಳೊಳಗೆ ಕಡ್ಡಾಯವಾಗಿ ಪಾವತಿಸುವುದು. ತಪ್ಪಿದ್ದಲ್ಲಿ ನೀರಿನ ಸಂಪರ್ಕಗಳನ್ನು ಕಡಿತಗೊಳಿಸಲಾಗುವುದು. ಈ ರೀತಿಯ ಅಹಿತಕರ ಘಟನೆಗೆ ಅವಕಾಶ ನೀಡದೆ ಬಾಕಿಯಿರುವ ನೀರಿನ ಕಂದಾಯ ಪಾವತಿಸುವಂತೆ ಕನನೀಸ ಮತ್ತು ಒಚ ಮಂಡಳಿಯ ಸಹಾಯಕ ಕಾರ್ಯಪಾಲಕ ಅಭಿಯಂತರರು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.
You Might Also Like
TAGGED:ನೀರಿನ ಕಂದಾಯ