BIG NEWS: ಬಿಸಿಲಹಳ್ಳಿಯಲ್ಲಿ ದುರಂತ: ಕಲುಷಿತ ಆಹಾರ ಸೇವನೆ; ದಂಪತಿ ದುರ್ಮರಣ

ಹಾಸನ: ಕಲುಷಿತ ಆಹಾರ ಸೇವಿಸಿ ತೀವ್ರ ಅಸ್ವಸ್ಥರಾಗಿದ್ದ ದಂಪತಿ ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿರುವ ಘಟನೆ ಹಾಸನ ಜಿಲ್ಲೆಯ ಅರಕಲಗೂಡು ತಾಲೂಕಿನ ಬಿಸಿಲಹಳ್ಳಿಯಲ್ಲಿ ನಡೆದಿದೆ.

ಆಗಸ್ಟ್ 15ರಂದು ಮನೆಯಲ್ಲಿಯೇ ಊಟ ಸೇವಿಸಿದ್ದ ದಂಪತಿ ತೀವ್ರವಾಗಿ ಅಸ್ವಸ್ಥರಾಗಿದ್ದರು. ಇಬ್ಬರನ್ನೂ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಈಗ ಚಿಕಿತ್ಸೆ ಫಲಕಾರಿಯಾಗದೇ ದಂಪತಿ ಸಾವನ್ನಪ್ಪಿದ್ದಾರೆ ಎಂದು ತಿಳಿದುಬಂದಿದೆ.

ಉಮಾ (48) ಹಾಗೂ ನಂಜುಂಡಪ್ಪ (55) ಮೃತ ದಂಪತಿ.

Share This Article

Latest News

ಇದೇ ಅವಧಿಯಲ್ಲಿ ಮುಖ್ಯಮಂತ್ರಿಯಾಗಲಿದ್ದಾರಾ ಡಿ.ಕೆ. ಶಿವಕುಮಾರ್‌ ?

View Results

Loading ... Loading ...

Most Read