BIG NEWS : ಬೀದರ್ ನಲ್ಲಿ ಕಲುಷಿತ ನೀರು ಸೇವನೆ ಪ್ರಕರಣ : ತಾ.ಪಂ ಇಒ ಅಮಾನತು

ಬೀದರ್ : ಬೀದರ್ ನಲ್ಲಿ ಕಲುಷಿತ ನೀರು ಸೇವಿಸಿ 21 ಮಂದಿ ಅಸ್ವಸ್ಥಗೊಂಡ ಪ್ರಕರಣಕ್ಕೆ ಸಂಬಂಧಿಸಿದಂತೆ ತಾ.ಪಂ ಇಒ ಅಮಾನತು ಮಾಡಲಾಗಿದೆ.

ಬೀದರ್ ತಾ.ಪಂ ಇಒ ಮಾಣಿಕ್ ರಾವ್ ರನ್ನು ಕರ್ತವ್ಯಲೋಪದಡಿ ಅಮಾನತು ಮಾಡಲಾಗಿದೆ.
ಬೀದರ್ ತಾಲ್ಲೂಕಿನ ಬರೀದಾಬಾದ್ ಗ್ರಾಮದಲ್ಲಿ ಕಲುಷಿತ ನೀರು ಸೇವಿಸಿ 20 ಕ್ಕೂ ಹೆಚ್ಚು ಮಂದಿ ಅಸ್ವಸ್ಥಗೊಂಡಿದ್ದರು. ಇವರನ್ನು ಬೀದರ್ ಜಿಲ್ಲಾಸ್ಪತ್ರೆ ಮತ್ತು ಖಾಸಗಿ ಆಸ್ಪತ್ರೆಗಳಿಗೆ ದಾಖಲಿಸಲಾಗಿದೆ.

ಬರಿದಾಬಾದ್ ಗ್ರಾಮದ ಸಂಗಮೇಶ್ವರ ದೇವಸ್ಥಾನ ಸಮೀಪದ ನೀರು ಪೂರೈಕೆ ಕೊಳವೆಮಾರ್ಗದಲ್ಲಿ ಸೋರಿಕೆ ಆಗಿರುವುದೇ ಘಟನೆಗೆ ಕಾರಣ ಎಂದು ಹೇಳಲಾಗಿತ್ತು.ಬೀದರ್ ತಾ.ಪಂ ಇಒ ಮಾಣಿಕ್ ರಾವ್ ರನ್ನು ಕರ್ತವ್ಯಲೋಪದಡಿ ಅಮಾನತು ಮಾಡಲಾಗಿದೆ.

 

 

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read