alex Certify ತಂದೆಯಿಂದಲೇ ಘೋರ ಕೃತ್ಯ: ಚಾಕುವಿನಿಂದ ಇರಿದು ಮಗನ ಬರ್ಬರ ಹತ್ಯೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ತಂದೆಯಿಂದಲೇ ಘೋರ ಕೃತ್ಯ: ಚಾಕುವಿನಿಂದ ಇರಿದು ಮಗನ ಬರ್ಬರ ಹತ್ಯೆ

ಬೆಂಗಳೂರು: ತಂದೆಯೇ ಮಗನನ್ನು ಬರ್ಬರವಾಗಿ ಹತ್ಯೆ ಮಾಡಿದ ಘಟನೆ ಬೆಂಗಳೂರಿನ ಕಾಮಾಕ್ಷಿಪಾಳ್ಯ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.

ಕೃಷ್ಣ ಕನ್ವೆನ್ಷನ್ ಹಾಲ್ ಸಮೀಪ ಚಾಕುವಿನಿಂದ ಇರಿದು ಕೊಲೆ ಮಾಡಲಾಗಿದೆ. ಆತನ ತಂದೆ ಕೊಲೆ ಮಾಡಿರುವ ಆರೋಪ ಕೇಳಿಬಂದಿದೆ. ಆರ್.ಟಿ.ಓ. ಕಚೇರಿಯಲ್ಲಿ ತಂದೆ-ಮಗ ಏಜೆಂಟರಾಗಿದ್ದರು. ಕಳೆದ ಕೆಲವು ದಿನಗಳ ಹಿಂದೆ ಮಗ ಪ್ರವಾಸಕ್ಕೆ ಹೋಗಿದ್ದ. ಇದೇ ವಿಚಾರಕ್ಕೆ ಗಲಾಟೆ ನಡೆದು ಹತ್ಯೆಗೈದಿರುವ ಶಂಕೆ ವ್ಯಕ್ತವಾಗಿದೆ. ಹತ್ಯೆಯ ನಂತರ ಸಾಕ್ಷಗಳನ್ನು ನಾಶಗೊಳಿಸಲು ಗುರುರಾಜ್ ಪ್ರಯತ್ನ ನಡೆಸಿದ್ದಾರೆನ್ನಲಾಗಿದ್ದು, ಕಾಮಾಕ್ಷಿಪಾಳ್ಯ ಠಾಣೆ ಪೊಲೀಸರು ಪರಿಶೀಲನೆ ನಡೆಸಿ ಮುಂದಿನ ಕ್ರಮಕೈಗೊಂಡಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...