alex Certify ಮೈಸೂರಲ್ಲಿ ಆಘಾತಕಾರಿ ಘಟನೆ: ಎರಡು ಗುಂಪುಗಳ ನಡುವೆ ಮಾರಾಮಾರಿಯಲ್ಲಿ ಯುವಕನ ಹತ್ಯೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಮೈಸೂರಲ್ಲಿ ಆಘಾತಕಾರಿ ಘಟನೆ: ಎರಡು ಗುಂಪುಗಳ ನಡುವೆ ಮಾರಾಮಾರಿಯಲ್ಲಿ ಯುವಕನ ಹತ್ಯೆ

ಮೈಸೂರು: ಎರಡು ಗುಂಪುಗಳ ನಡುವೆ ಮಾರಾಮಾರಿಯಲ್ಲಿ ಯುವಕನನ್ನು ಹತ್ಯೆ ಮಾಡಿದ ಘಟನೆ ಮೈಸೂರಿನ ಗುಂಡೂರಾವ್ ನಗರದಲ್ಲಿ ನಡೆದಿದೆ.

ಇಬ್ಬರು ಯುವಕರ ಮೇಲೆ ಮಾರಕಾಸ್ತ್ರಗಳಿಂದ ದಾಳಿ ನಡೆಸಲಾಗಿದೆ. 8 -10 ಜನರಿದ್ದ ಗುಂಪಿನಿಂದ ಮಾರಕಾಸ್ತ್ರಗಳಿಂದ ದಾಳಿ ನಡೆಸಲಾಗಿದ್ದು, 24 ವರ್ಷದ ನಂದಕಿಶೋರ್ ಮೃತಪಟ್ಟಿದ್ದಾರೆ. ಸಂಜಯ್ ಸ್ಥಿತಿ ಗಂಭೀರವಾಗಿದೆ. ಸಂಜಯನನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ವಿದ್ಯಾರಣ್ಯಪುರಂ ಪೊಲೀಸ್ ಠಾಣೆಯಲ್ಲಿ ಪ್ರಕರಣ ನಡೆದಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...