KannadaDunia.comKannadaDunia.comKannadaDunia.com
  • Latest
    • Karnataka
    • India
    • International
    • Crime
  • Business
  • Sports
  • Entertainment
  • Auto
  • Lifestyle
    • Health
    • Beauty
    • Recipies
    • Mental Health
    • Tourism
  • Astro
  • Special
  • Agriculture
  • Jobs
KannadaDunia.comKannadaDunia.com
  • Latest
    • Karnataka
    • India
    • International
    • Crime
  • Business
  • Sports
  • Entertainment
  • Auto
  • Lifestyle
    • Health
    • Beauty
    • Recipies
    • Mental Health
    • Tourism
  • Astro
  • Special
  • Agriculture
  • Jobs
Follow US

ರೈತರ ಖಾತೆಗಳಿಗೆ ನೇರವಾಗಿ ಬೆಳೆ ಹಾನಿ ಪರಿಹಾರ ಪಾವತಿ

Published July 25, 2024 at 5:53 am
Share
SHARE

ಬೆಂಗಳೂರು: ರೈತರ ಖಾತೆಗಳಿಗೆ ಬೆಳೆ ಹಾನಿ ಪರಿಹಾರ ಮೊತ್ತ ಜಮಾ ಮಾಡಲಾಗುತ್ತಿದೆ ಎಂದು ಕಂದಾಯ ಸಚಿವ ಕೃಷ್ಣ ಬೈರೇಗೌಡ ತಿಳಿಸಿದ್ದಾರೆ.

ವಿಧಾನ ಪರಿಷತ್ ನಲ್ಲಿ ಕೇಶವ ಪ್ರಸಾದ್ ಅವರ ಪ್ರಶ್ನೆಗೆ ಉತ್ತರ ನೀಡಿದ ಸಚಿವರು, ಕಳೆದ ವರ್ಷ ಮುಂಗಾರು ಹಂಗಾಮಿನಲ್ಲಿ ಬರ ಪರಿಸ್ಥಿತಿಯಿಂದಾಗಿ ಬೆಳೆ ಹಾನಿ ಒಳಗಾದ 38,78,525 ರೈತರಿಗೆ 3535.30 ಕೋಟಿ ರೂ.ಗಳನ್ನು, ಹಿಂಗಾರು ಹಂಗಾಮಿನಲ್ಲಿ ರಾಯಚೂರು, ಕೊಪ್ಪಳ ಜಿಲ್ಲೆಯಲ್ಲಿ ಅತಿ ಮಳೆಯಿಂದ ಉಂಟಾದ ಬೆಳೆ ಹಾನಿಗೆ 4859 ರೈತರಿಗೆ 5.66 ಕೋಟಿ ರೂ. ಪರಿಹಾರವನ್ನು ರೈತರ ಖಾತೆಗಳಿಗೆ ನೇರವಾಗಿ ಪಾವತಿಸಲಾಗುತ್ತಿದೆ ಎಂದು ಮಾಹಿತಿ ನೀಡಿದ್ದಾರೆ.

ಈ ಹಿಂದಿನ ವರ್ಷಗಳಿಗೆ ಹೋಲಿಸಿದರೆ 2023- 24ನೇ ಸಾಲಿನಲ್ಲಿ ಅತಿ ಹೆಚ್ಚು ಪರಿಹಾರ ನೀಡಲಾಗಿದೆ. ಸುಪ್ರೀಂಕೋರ್ಟ್ ಗೆ ಹೋದ ಬಳಿಕ ಕೇಂದ್ರ ಸರ್ಕಾರ 3454.22 ಕೋಟಿ ರೂ. ಬಿಡುಗಡೆ ಮಾಡಿದ್ದು, ಇದರಲ್ಲಿ 3266 ಕೋಟಿ ರೂ.ಗಳನ್ನು ಬೆಳೆ ಹಾನಿ ಪರಿಹಾರವಾಗಿ ನೀಡಲಾಗಿದೆ ಎಂದು ಹೇಳಿದ್ದಾರೆ.

You Might Also Like

BREAKING: ಮೊದಲ ಟಿ20ಯಲ್ಲಿ ದಕ್ಷಿಣ ಆಫ್ರಿಕಾ ವಿರುದ್ಧ ಭಾರತಕ್ಕೆ ಭರ್ಜರಿ ಜಯ

ತಂತಿ ಬದಲಾಯಿಸುವಾಗ ವಿದ್ಯುತ್ ಪ್ರವಹಿಸಿ ಕಂಬದ ಮೇಲೆಯೇ ವ್ಯಕ್ತಿ ಸಾವು

BREAKING: ಹಾರ್ದಿಕ್ ಪಾಂಡ್ಯ ಸಿಕ್ಸರ್ ಗಳ ಶತಕ: ದಕ್ಷಿಣ ಆಫ್ರಿಕಾ ಗೆಲುವಿಗೆ 176 ರನ್ ಗುರಿ ನೀಡಿದ ಭಾರತ

BIG NEWS: ಕರ್ನಾಟಕ ಅಬಕಾರಿ ನೀತಿ ತಿದ್ದುಪಡಿ ನಿಯಮಗಳಿಗೆ ಹೈಕೋರ್ಟ್ ತಡೆಯಾಜ್ಞೆ

ನೂತನ ಮಾದರಿಯ ಟೆಕ್ನಾಲಜಿ ಬಳಸಿಕೊಂಡು ಘನತ್ಯಾಜ್ಯ ವಿಲೇವಾರಿ: ಡಿಸಿಎಂ ಡಿ.ಕೆ. ಶಿವಕುಮಾರ್

TAGGED:ಕೃಷ್ಣ ಬೈರೇಗೌಡಜಮಾaccountರೈತರ ಖಾತೆFarmersಪರಿಹಾರ ಮೊತ್ತKrishna Byregowdaಬೆಳೆ ಹಾನಿCrop loss
Share This Article
Facebook Copy Link Print

Latest News

BREAKING: ಮೊದಲ ಟಿ20ಯಲ್ಲಿ ದಕ್ಷಿಣ ಆಫ್ರಿಕಾ ವಿರುದ್ಧ ಭಾರತಕ್ಕೆ ಭರ್ಜರಿ ಜಯ
ತಂತಿ ಬದಲಾಯಿಸುವಾಗ ವಿದ್ಯುತ್ ಪ್ರವಹಿಸಿ ಕಂಬದ ಮೇಲೆಯೇ ವ್ಯಕ್ತಿ ಸಾವು
BREAKING: ಹಾರ್ದಿಕ್ ಪಾಂಡ್ಯ ಸಿಕ್ಸರ್ ಗಳ ಶತಕ: ದಕ್ಷಿಣ ಆಫ್ರಿಕಾ ಗೆಲುವಿಗೆ 176 ರನ್ ಗುರಿ ನೀಡಿದ ಭಾರತ
BIG NEWS: ಕರ್ನಾಟಕ ಅಬಕಾರಿ ನೀತಿ ತಿದ್ದುಪಡಿ ನಿಯಮಗಳಿಗೆ ಹೈಕೋರ್ಟ್ ತಡೆಯಾಜ್ಞೆ

ಇದೇ ಅವಧಿಯಲ್ಲಿ ಮುಖ್ಯಮಂತ್ರಿಯಾಗಲಿದ್ದಾರಾ ಡಿ.ಕೆ. ಶಿವಕುಮಾರ್‌ ?

View Results

Loading ... Loading ...

Most Read

BREAKING : ಕಾರಾಗೃಹ ಇಲಾಖೆಯಲ್ಲಿ ಖಾಲಿ ಇರುವ 1000 ಸಿಬ್ಬಂದಿಗಳ ನೇಮಕಾತಿಗೆ ಗೃಹ ಸಚಿವ ಜಿ. ಪರಮೇಶ್ವರ್ ಆದೇಶ.!
ALERT : ವಾಹನ ಸವಾರರೇ ಎಚ್ಚರ : ‘ಪೆಟ್ರೋಲ್ ಬಂಕ್’ನಲ್ಲಿ ‘0’ ಮಾತ್ರ ನೋಡಬೇಡಿ, ಇದನ್ನು ಚೆಕ್ ಮಾಡಿ.!
Children’s Day 2025 : ಇಂದು ಮಕ್ಕಳ ದಿನಾಚರಣೆ : ಇತಿಹಾಸ ಮತ್ತು ಮಹತ್ವ ತಿಳಿಯಿರಿ.!
ಈ ಎಲ್ಲಾ ಕಾಯಿಲೆಗಳಿಗೆ ರಾಮಬಾಣ ಬೋರೆ ಹಣ್ಣು

Automotive

BIG NEWS : ವಿದೇಶಿ ‘ಆ್ಯಪ್’ ಗಳ ಬದಲು ಈ ದೇಶಿಯ ‘ಆ್ಯಪ್’ ಬಳಸುವಂತೆ ಪ್ರಧಾನಿ ಮೋದಿ ಮನವಿ, ಇಲ್ಲಿದೆ ಪಟ್ಟಿ.!
ಇನ್ಮುಂದೆ ‘ಟ್ರೂ ಕಾಲರ್’ ಅಗತ್ಯವಿಲ್ಲ, ಹೊಸ ನಂಬರ್’ನಿಂದ ಕರೆ ಬಂದರೆ ಆಧಾರ್’ನಲ್ಲಿರುವ ಹೆಸರು ತೋರಿಸುತ್ತದೆ.!
ನೀವು ಮಿಸ್ ಆಗಿ ಬೇರೆಯವರಿಗೆ ‘UPI’ ಮಾಡ್ಬಿಟ್ಟಿದ್ದೀರಾ ? ಜಸ್ಟ್ ಹೀಗೆ ಮಾಡಿ ನಿಮ್ಮ ಹಣ ವಾಪಸ್ ಬರುತ್ತೆ !

Entertainment

BREAKING: ಕಿರುತೆರೆ ನಟಿ ಆಶಾ ಜೋಯಿಸ್ ವಿರುದ್ಧ ಬ್ಲ್ಯಾಕ್ ಮೇಲ್ ಆರೋಪ; ಸ್ನೇಹಿತೆಯ ಖಾಸಗಿ ವಿಡಿಯೋ, ಫೋಟೋ ಕದ್ದು, ಹಣಕ್ಕೆ ಬೇಡಿಕೆ; ದೂರು ದಾಖಲು
ನಟ ಸುದೀಪ್ ನಡೆಸಿಕೊಡುವ ‘ಬಿಗ್ ಬಾಸ್’ ರಿಯಾಲಿಟಿ ಶೋ ಎರಡನೇ ಬಾರಿಗೆ ಅರ್ಧಕ್ಕೇ ಸ್ಥಗಿತ
BIG NEWS: ಸಿನಿಪ್ರಿಯರಿಗೆ ಗುಡ್ ನ್ಯೂಸ್: ಮಲ್ಟಿಫ್ಲೆಕ್ಸ್ ಸೇರಿ ಎಲ್ಲಾ ಚಿತ್ರಮಂದಿರಗಳಲ್ಲೂ ಏಕರೂಪ ದರ ನಿಗದಿ

Sports

BREAKING: ಮೊದಲ ಟಿ20ಯಲ್ಲಿ ದಕ್ಷಿಣ ಆಫ್ರಿಕಾ ವಿರುದ್ಧ ಭಾರತಕ್ಕೆ ಭರ್ಜರಿ ಜಯ
BREAKING: ಹಾರ್ದಿಕ್ ಪಾಂಡ್ಯ ಸಿಕ್ಸರ್ ಗಳ ಶತಕ: ದಕ್ಷಿಣ ಆಫ್ರಿಕಾ ಗೆಲುವಿಗೆ 176 ರನ್ ಗುರಿ ನೀಡಿದ ಭಾರತ
ಮದುವೆ ರದ್ದಾಗುತ್ತಿದ್ದಂತೆ ಬಿಗ್ ಶಾಕ್: ಸ್ಮೃತಿ ಮಂಧಾನಾ ಜೊತೆಗಿನ ಪ್ರಪೋಸಲ್ ವಿಡಿಯೋ ಡಿಲೀಟ್ ಮಾಡಿದ ಪಲಾಶ್ ಮುಚ್ಚಲ್!

Special

ಸೋಂಕು ನಿವಾರಣೆಗೆ ಸಹಾಯಕ ಈ ಸಿಪ್ಪೆ
ನವ ದಂಪತಿ ಅನ್ಯೋನ್ಯತೆಯಿಂದಿರುವುದು ಯಾವಾಗ…….?
RO ವಾಟರ್‌ನಿಂದ ದೇಹದಲ್ಲಿ ಆಗಬಹುದು ಇಂಥಾ ಸಮಸ್ಯೆ…! ಬೆಚ್ಚಿ ಬೀಳಿಸುತ್ತೆ ಈ ಕಹಿ ಸತ್ಯ

About US

Kannada Dunia is a trusted Kannada news website, providing timely updates on Karnataka, India, and global events
Quick links
  • Privacy Policy
  • Terms and Conditions
Company
  • Contact us
  • About Us
Collaborate
  • Advertise
  • Write for us
© Kannada Dunia. All Rights Reserved.
Welcome Back!

Sign in to your account

Username or Email Address
Password

Lost your password?