KannadaDunia.comKannadaDunia.comKannadaDunia.com
  • Latest
    • Karnataka
    • India
    • International
    • Crime
  • Business
  • Sports
  • Entertainment
  • Auto
  • Lifestyle
    • Health
    • Beauty
    • Recipies
    • Mental Health
    • Tourism
  • Astro
  • Special
  • Agriculture
  • Jobs
KannadaDunia.comKannadaDunia.com
  • Latest
    • Karnataka
    • India
    • International
    • Crime
  • Business
  • Sports
  • Entertainment
  • Auto
  • Lifestyle
    • Health
    • Beauty
    • Recipies
    • Mental Health
    • Tourism
  • Astro
  • Special
  • Agriculture
  • Jobs
Follow US

ರೈತರ ಖಾತೆಗಳಿಗೆ ನೇರವಾಗಿ ಬೆಳೆ ಹಾನಿ ಪರಿಹಾರ ಪಾವತಿ

Published July 25, 2024 at 5:53 am
Share
SHARE

ಬೆಂಗಳೂರು: ರೈತರ ಖಾತೆಗಳಿಗೆ ಬೆಳೆ ಹಾನಿ ಪರಿಹಾರ ಮೊತ್ತ ಜಮಾ ಮಾಡಲಾಗುತ್ತಿದೆ ಎಂದು ಕಂದಾಯ ಸಚಿವ ಕೃಷ್ಣ ಬೈರೇಗೌಡ ತಿಳಿಸಿದ್ದಾರೆ.

ವಿಧಾನ ಪರಿಷತ್ ನಲ್ಲಿ ಕೇಶವ ಪ್ರಸಾದ್ ಅವರ ಪ್ರಶ್ನೆಗೆ ಉತ್ತರ ನೀಡಿದ ಸಚಿವರು, ಕಳೆದ ವರ್ಷ ಮುಂಗಾರು ಹಂಗಾಮಿನಲ್ಲಿ ಬರ ಪರಿಸ್ಥಿತಿಯಿಂದಾಗಿ ಬೆಳೆ ಹಾನಿ ಒಳಗಾದ 38,78,525 ರೈತರಿಗೆ 3535.30 ಕೋಟಿ ರೂ.ಗಳನ್ನು, ಹಿಂಗಾರು ಹಂಗಾಮಿನಲ್ಲಿ ರಾಯಚೂರು, ಕೊಪ್ಪಳ ಜಿಲ್ಲೆಯಲ್ಲಿ ಅತಿ ಮಳೆಯಿಂದ ಉಂಟಾದ ಬೆಳೆ ಹಾನಿಗೆ 4859 ರೈತರಿಗೆ 5.66 ಕೋಟಿ ರೂ. ಪರಿಹಾರವನ್ನು ರೈತರ ಖಾತೆಗಳಿಗೆ ನೇರವಾಗಿ ಪಾವತಿಸಲಾಗುತ್ತಿದೆ ಎಂದು ಮಾಹಿತಿ ನೀಡಿದ್ದಾರೆ.

ಈ ಹಿಂದಿನ ವರ್ಷಗಳಿಗೆ ಹೋಲಿಸಿದರೆ 2023- 24ನೇ ಸಾಲಿನಲ್ಲಿ ಅತಿ ಹೆಚ್ಚು ಪರಿಹಾರ ನೀಡಲಾಗಿದೆ. ಸುಪ್ರೀಂಕೋರ್ಟ್ ಗೆ ಹೋದ ಬಳಿಕ ಕೇಂದ್ರ ಸರ್ಕಾರ 3454.22 ಕೋಟಿ ರೂ. ಬಿಡುಗಡೆ ಮಾಡಿದ್ದು, ಇದರಲ್ಲಿ 3266 ಕೋಟಿ ರೂ.ಗಳನ್ನು ಬೆಳೆ ಹಾನಿ ಪರಿಹಾರವಾಗಿ ನೀಡಲಾಗಿದೆ ಎಂದು ಹೇಳಿದ್ದಾರೆ.

You Might Also Like

ಪ್ರವಾಸಿಗರೇ ಗಮನಿಸಿ: ಯುನೆಸ್ಕೋ ವಿಶ್ವ ಪರಂಪರೆ ತಾಣವಾದ ಬೇಲೂರು ಚನ್ನಕೇಶವ ದೇವಾಲಯದ ಮುಂಭಾಗ ವಾಹನಗಳ ನಿಲುಗಡೆ ನಿಷೇಧ

SHOCKING: ವೈದ್ಯೆ ಪ್ರಜ್ಞೆ ತಪ್ಪಿಸಿದ ನೇಪಾಳ ದಂಪತಿ, ಚಿನ್ನಾಭರಣ ದೋಚಿ ಪರಾರಿ

BREAKING: ಹೈಕಮಾಂಡ್ ಗೆ 500 ಕೋಟಿ ರೂ. ಕೊಟ್ರೆ ಸಿಎಂ ಪಟ್ಟ ಎಂದು ಹೇಳಿಕೆ ನೀಡಿದ್ದ ನವಜೋತ್ ಕೌರ್ ಕಾಂಗ್ರೆಸ್ ನಿಂದ ಅಮಾನತು

ರಕ್ತ ಬರುವಂತೆ ತಾಯಿಗೆ ತೀವ್ರವಾಗಿ ಥಳಿಸಿ ಅತ್ಯಾಚಾರ ಎಸಗಿ ವಿಕೃತಿ ಮೆರೆದಿದ್ದ ಕ್ರೂರಿಗೆ ಜೀವಾವಧಿ ಶಿಕ್ಷೆ

ರಾಜ್ಯ ಸರ್ಕಾರ ನಡೆಯುತ್ತಿರುವುದೇ ಮದ್ಯದ ಹಣದಿಂದ: ಅಬಕಾರಿ ಆದಾಯದಲ್ಲಿ ಮದ್ಯಪ್ರಿಯರ ಚಿಕಿತ್ಸೆಗೆ ಶೇ. 20ರಷ್ಟು ಮೀಸಲಿಡಿ: ರವಿಕುಮಾರ್ ಆಗ್ರಹ

TAGGED:ಕೃಷ್ಣ ಬೈರೇಗೌಡಜಮಾaccountರೈತರ ಖಾತೆFarmersಪರಿಹಾರ ಮೊತ್ತKrishna Byregowdaಬೆಳೆ ಹಾನಿCrop loss
Share This Article
Facebook Copy Link Print

Latest News

ಪ್ರವಾಸಿಗರೇ ಗಮನಿಸಿ: ಯುನೆಸ್ಕೋ ವಿಶ್ವ ಪರಂಪರೆ ತಾಣವಾದ ಬೇಲೂರು ಚನ್ನಕೇಶವ ದೇವಾಲಯದ ಮುಂಭಾಗ ವಾಹನಗಳ ನಿಲುಗಡೆ ನಿಷೇಧ
SHOCKING: ವೈದ್ಯೆ ಪ್ರಜ್ಞೆ ತಪ್ಪಿಸಿದ ನೇಪಾಳ ದಂಪತಿ, ಚಿನ್ನಾಭರಣ ದೋಚಿ ಪರಾರಿ
BREAKING: ಹೈಕಮಾಂಡ್ ಗೆ 500 ಕೋಟಿ ರೂ. ಕೊಟ್ರೆ ಸಿಎಂ ಪಟ್ಟ ಎಂದು ಹೇಳಿಕೆ ನೀಡಿದ್ದ ನವಜೋತ್ ಕೌರ್ ಕಾಂಗ್ರೆಸ್ ನಿಂದ ಅಮಾನತು
ರಕ್ತ ಬರುವಂತೆ ತಾಯಿಗೆ ತೀವ್ರವಾಗಿ ಥಳಿಸಿ ಅತ್ಯಾಚಾರ ಎಸಗಿ ವಿಕೃತಿ ಮೆರೆದಿದ್ದ ಕ್ರೂರಿಗೆ ಜೀವಾವಧಿ ಶಿಕ್ಷೆ

ಇದೇ ಅವಧಿಯಲ್ಲಿ ಮುಖ್ಯಮಂತ್ರಿಯಾಗಲಿದ್ದಾರಾ ಡಿ.ಕೆ. ಶಿವಕುಮಾರ್‌ ?

View Results

Loading ... Loading ...

Most Read

BREAKING : ಕಾರಾಗೃಹ ಇಲಾಖೆಯಲ್ಲಿ ಖಾಲಿ ಇರುವ 1000 ಸಿಬ್ಬಂದಿಗಳ ನೇಮಕಾತಿಗೆ ಗೃಹ ಸಚಿವ ಜಿ. ಪರಮೇಶ್ವರ್ ಆದೇಶ.!
ALERT : ವಾಹನ ಸವಾರರೇ ಎಚ್ಚರ : ‘ಪೆಟ್ರೋಲ್ ಬಂಕ್’ನಲ್ಲಿ ‘0’ ಮಾತ್ರ ನೋಡಬೇಡಿ, ಇದನ್ನು ಚೆಕ್ ಮಾಡಿ.!
Children’s Day 2025 : ಇಂದು ಮಕ್ಕಳ ದಿನಾಚರಣೆ : ಇತಿಹಾಸ ಮತ್ತು ಮಹತ್ವ ತಿಳಿಯಿರಿ.!
ಈ ಎಲ್ಲಾ ಕಾಯಿಲೆಗಳಿಗೆ ರಾಮಬಾಣ ಬೋರೆ ಹಣ್ಣು

Automotive

ALERT : ಹುಷಾರ್..! ನಿಮ್ಮ ‘ಮೊಬೈಲ್’ ನಲ್ಲಿ ಈ ಲಕ್ಷಣಗಳು ಕಂಡು ಬಂದರೆ ‘ಮೊಬೈಲ್’ ಹ್ಯಾಕ್ ಆಗಿದೆ ಎಂದರ್ಥ.!
ALERT : ‘ಮೊಬೈಲ್ ಹ್ಯಾಕ್’ ಆಗಿದೆ ಎಂದು ತಿಳಿಯೋದು.! ಇದರಿಂದ ಪಾರಾಗೋದು ಹೇಗೆ..? ತಿಳಿಯಿರಿ
BIG NEWS : ಎಲ್ಲಾ ‘ಮೊಬೈಲ್’ ನಲ್ಲಿ ‘ಸಂಚಾರ ಸಾಥಿ’ ಆ್ಯಪ್ ಅಳವಡಿಕೆ ಕಡ್ಡಾಯ : ಕಂಪನಿಗಳಿಗೆ ಕೇಂದ್ರ ಸರ್ಕಾರ ಆದೇಶ.!

Entertainment

BREAKING : ಬಾಲಿವುಡ್ ಹಿರಿಯ ನಟ ಧರ್ಮೇಂದ್ರ ನಿಧನ : ಮುಂಬೈನಲ್ಲಿ ಅಂತ್ಯಕ್ರಿಯೆಗೆ ಸಿದ್ದತೆ.!
ಪ್ರಚೋದನಕಾರಿ ಭಾಷಣ ಪ್ರಕರಣ: ನಟಿ ಉಮಾಶ್ರೀಗೆ ಜಾಮೀನು
BIG NEWS: ಚಾಮುಂಡಿ ಬೆಟ್ಟಕ್ಕೆ ಭೇಟಿ ನೀಡಿದ ನಟ ರಿಷಬ್ ಶೆಟ್ಟಿ: ಚಾಮುಂಡಿ ತಾಯಿಗೆ ವಿಶೇಷ ಪೂಜೆ ಸಲ್ಲಿಕೆ

Sports

BREAKING: KSCA ಅಧ್ಯಕ್ಷರಾಗಿ ವೆಂಕಟೇಶ್ ಪ್ರಸಾದ್ ಆಯ್ಕೆ
ಏಕದಿನ ಸರಣಿ ಗೆದ್ದ ಬೆನ್ನಲ್ಲೇ ವಿಶಾಖಪಟ್ಟಣದ ಸಿಂಹಾಚಲಂ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ವಿರಾಟ್ ಕೊಹ್ಲಿ, ವಾಷಿಂಗ್ಟನ್ ಸುಂದರ್
BREAKING: RCB ಅಭಿಮಾನಿಗಳಿಗೆ ಗುಡ್ ನ್ಯೂಸ್: 2026ರ IPL ಪಂದ್ಯ ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿಯೇ ನಡೆಯಲಿದೆ: ಡಿಸಿಎಂ ಮಾಹಿತಿ

Special

Platinum Price Surge : ಗ್ರಾಹಕರಿಗೆ ಬಿಗ್ ಶಾಕ್ : ಚಿನ್ನ ,ಬೆಳ್ಳಿ ದರ ಏರಿಕೆ ನಡುವೆ ಪ್ಲಾಟಿನಂ ಬೆಲೆ 70% ರಷ್ಟು ಏರಿಕೆ.!
ನಿಮ್ಮ ಮನೆಯಲ್ಲಿ ‘ಗ್ಯಾಸ್ ಸಿಲಿಂಡರ್’ ಹೆಚ್ಚು ಸಮಯ ಬರಬೇಕಾ..? ಜಸ್ಟ್ ಈ ಟ್ರಿಕ್ಸ್ ಬಳಸಿ
ಸಾರ್ವಜನಿಕರೇ ಗಮನಿಸಿ : ‘ಭೂಮಿ’ ಖರೀದಿಸುವಾಗ ಈ 6 ದಾಖಲೆಗಳು ಕಡ್ಡಾಯ.!

About US

Kannada Dunia is a trusted Kannada news website, providing timely updates on Karnataka, India, and global events
Quick links
  • Privacy Policy
  • Terms and Conditions
Company
  • Contact us
  • About Us
Collaborate
  • Advertise
  • Write for us
© Kannada Dunia. All Rights Reserved.
Welcome Back!

Sign in to your account

Username or Email Address
Password

Lost your password?