KannadaDunia.comKannadaDunia.comKannadaDunia.com
  • Latest
    • Karnataka
    • India
    • International
    • Crime
  • Business
  • Sports
  • Entertainment
  • Auto
  • Lifestyle
    • Health
    • Beauty
    • Recipies
    • Mental Health
    • Tourism
  • Astro
  • Special
  • Agriculture
  • Jobs
KannadaDunia.comKannadaDunia.com
  • Latest
    • Karnataka
    • India
    • International
    • Crime
  • Business
  • Sports
  • Entertainment
  • Auto
  • Lifestyle
    • Health
    • Beauty
    • Recipies
    • Mental Health
    • Tourism
  • Astro
  • Special
  • Agriculture
  • Jobs
Follow US

ರೈತರ ಖಾತೆಗಳಿಗೆ ನೇರವಾಗಿ ಬೆಳೆ ಹಾನಿ ಪರಿಹಾರ ಪಾವತಿ

Published July 25, 2024 at 5:53 am
Share
SHARE

ಬೆಂಗಳೂರು: ರೈತರ ಖಾತೆಗಳಿಗೆ ಬೆಳೆ ಹಾನಿ ಪರಿಹಾರ ಮೊತ್ತ ಜಮಾ ಮಾಡಲಾಗುತ್ತಿದೆ ಎಂದು ಕಂದಾಯ ಸಚಿವ ಕೃಷ್ಣ ಬೈರೇಗೌಡ ತಿಳಿಸಿದ್ದಾರೆ.

ವಿಧಾನ ಪರಿಷತ್ ನಲ್ಲಿ ಕೇಶವ ಪ್ರಸಾದ್ ಅವರ ಪ್ರಶ್ನೆಗೆ ಉತ್ತರ ನೀಡಿದ ಸಚಿವರು, ಕಳೆದ ವರ್ಷ ಮುಂಗಾರು ಹಂಗಾಮಿನಲ್ಲಿ ಬರ ಪರಿಸ್ಥಿತಿಯಿಂದಾಗಿ ಬೆಳೆ ಹಾನಿ ಒಳಗಾದ 38,78,525 ರೈತರಿಗೆ 3535.30 ಕೋಟಿ ರೂ.ಗಳನ್ನು, ಹಿಂಗಾರು ಹಂಗಾಮಿನಲ್ಲಿ ರಾಯಚೂರು, ಕೊಪ್ಪಳ ಜಿಲ್ಲೆಯಲ್ಲಿ ಅತಿ ಮಳೆಯಿಂದ ಉಂಟಾದ ಬೆಳೆ ಹಾನಿಗೆ 4859 ರೈತರಿಗೆ 5.66 ಕೋಟಿ ರೂ. ಪರಿಹಾರವನ್ನು ರೈತರ ಖಾತೆಗಳಿಗೆ ನೇರವಾಗಿ ಪಾವತಿಸಲಾಗುತ್ತಿದೆ ಎಂದು ಮಾಹಿತಿ ನೀಡಿದ್ದಾರೆ.

ಈ ಹಿಂದಿನ ವರ್ಷಗಳಿಗೆ ಹೋಲಿಸಿದರೆ 2023- 24ನೇ ಸಾಲಿನಲ್ಲಿ ಅತಿ ಹೆಚ್ಚು ಪರಿಹಾರ ನೀಡಲಾಗಿದೆ. ಸುಪ್ರೀಂಕೋರ್ಟ್ ಗೆ ಹೋದ ಬಳಿಕ ಕೇಂದ್ರ ಸರ್ಕಾರ 3454.22 ಕೋಟಿ ರೂ. ಬಿಡುಗಡೆ ಮಾಡಿದ್ದು, ಇದರಲ್ಲಿ 3266 ಕೋಟಿ ರೂ.ಗಳನ್ನು ಬೆಳೆ ಹಾನಿ ಪರಿಹಾರವಾಗಿ ನೀಡಲಾಗಿದೆ ಎಂದು ಹೇಳಿದ್ದಾರೆ.

You Might Also Like

ವಿವಾದಕ್ಕೆ ಕಾರಣವಾಯ್ತು ಕಾಲೇಜ್ ನಲ್ಲೇ ವಿದ್ಯಾರ್ಥಿಗಳ ನಮಾಜ್ | ವಿಡಿಯೋ ವೈರಲ್

ರಾಜ್ಯದ ಜನತೆಗೆ ಗುಡ್ ನ್ಯೂಸ್: ಜನವರಿಯಿಂದ ‘ಇಂದಿರಾ ಆಹಾರ ಕಿಟ್’ ಯೋಜನೆ ಜಾರಿ

ಮೀನುಗಾರರಿಗೆ ಗುಡ್ ನ್ಯೂಸ್: ಮನೆ ನಿರ್ಮಾಣಕ್ಕೆ ಆರ್ಥಿಕ ನೆರವು

ಪ್ರಸಕ್ತ ವರ್ಷದಿಂದಲೇ 4056 ಸರ್ಕಾರಿ ಶಾಲೆಗಳಲ್ಲಿ ಎಲ್.ಕೆ.ಜಿ., ಯುಕೆಜಿ ಆರಂಭ: ಮಧು ಬಂಗಾರಪ್ಪ

ದೆಹಲಿ ಸ್ಫೋಟ ಕೇಸ್: ಜೈಶ್ ಬೆಂಬಲಿತ ಭಯೋತ್ಪಾದಕರೊಂದಿಗೆ ಸಂಪರ್ಕ ಹೊಂದಿದ್ದ ಶ್ರೀನಗರ ನಿವಾಸಿ ಅರೆಸ್ಟ್

TAGGED:ಕೃಷ್ಣ ಬೈರೇಗೌಡಜಮಾaccountರೈತರ ಖಾತೆFarmersಪರಿಹಾರ ಮೊತ್ತKrishna Byregowdaಬೆಳೆ ಹಾನಿCrop loss
Share This Article
Facebook Copy Link Print

Latest News

ವಿವಾದಕ್ಕೆ ಕಾರಣವಾಯ್ತು ಕಾಲೇಜ್ ನಲ್ಲೇ ವಿದ್ಯಾರ್ಥಿಗಳ ನಮಾಜ್ | ವಿಡಿಯೋ ವೈರಲ್
ರಾಜ್ಯದ ಜನತೆಗೆ ಗುಡ್ ನ್ಯೂಸ್: ಜನವರಿಯಿಂದ ‘ಇಂದಿರಾ ಆಹಾರ ಕಿಟ್’ ಯೋಜನೆ ಜಾರಿ
ಮೀನುಗಾರರಿಗೆ ಗುಡ್ ನ್ಯೂಸ್: ಮನೆ ನಿರ್ಮಾಣಕ್ಕೆ ಆರ್ಥಿಕ ನೆರವು
ಪ್ರಸಕ್ತ ವರ್ಷದಿಂದಲೇ 4056 ಸರ್ಕಾರಿ ಶಾಲೆಗಳಲ್ಲಿ ಎಲ್.ಕೆ.ಜಿ., ಯುಕೆಜಿ ಆರಂಭ: ಮಧು ಬಂಗಾರಪ್ಪ

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read

BREAKING : ಕಾರಾಗೃಹ ಇಲಾಖೆಯಲ್ಲಿ ಖಾಲಿ ಇರುವ 1000 ಸಿಬ್ಬಂದಿಗಳ ನೇಮಕಾತಿಗೆ ಗೃಹ ಸಚಿವ ಜಿ. ಪರಮೇಶ್ವರ್ ಆದೇಶ.!
BREAKING : ಹುಟ್ಟುಹಬ್ಬದ ದಿನವೇ ಕಿರುತೆರೆ ನಟ ಆರ್ಯನ್ ಗವಿಸ್ವಾಮಿ ಸಾವು, ಕೈ ಹಿಡಿದು ಕೇಕ್ ಕತ್ತರಿಸಿ ಅಂಗಾಂಗ ದಾನ ಮಾಡಿದ ಪೋಷಕರು.!
Children’s Day 2025 : ಇಂದು ಮಕ್ಕಳ ದಿನಾಚರಣೆ : ಇತಿಹಾಸ ಮತ್ತು ಮಹತ್ವ ತಿಳಿಯಿರಿ.!
JOB FAIR : ಉದ್ಯೋಗಾಂಕ್ಷಿಗಳಿಗೆ ಗುಡ್ ನ್ಯೂಸ್ : ನ.14 ರಂದು ತುಮಕೂರಿನಲ್ಲಿ ಬೃಹತ್ ‘ಉದ್ಯೋಗ ಮೇಳ’ ಆಯೋಜನೆ.!

Automotive

ಹೊಸ ಕಾರ್ ಖರೀದಿಸುವವರಿಗೆ ಭರ್ಜರಿ ಸುದ್ದಿ: 1.90 ಲಕ್ಷ ರೂ.ವರೆಗೆ ರಿಯಾಯಿತಿ ಘೋಷಿಸಿದ ಟಾಟಾ ಮೋಟಾರ್ಸ್
ಹಳೆ ವಾಹನ ಮಾಲೀಕರಿಗೆ ಬಿಗ್ ಶಾಕ್: ನವೀಕರಣ ಶುಲ್ಕ ಭಾರೀ ಏರಿಕೆ
ಸಾರ್ವಜನಿಕರೇ ಗಮನಿಸಿ : ನಿಮ್ಮ ‘ಮೊಬೈಲ್’ ಕಳೆದುಹೋದರೆ ತಕ್ಷಣ ಈ 5 ಕೆಲಸ ಮಾಡಿ.!

Entertainment

BREAKING : ನಟಿ ರಮ್ಯಾ ಬೆನ್ನಲ್ಲೇ ನಟ ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ‘ಅಶ್ಲೀಲ ಮೆಸೇಜ್’ : ದೂರು ದಾಖಲು.!
SHOCKING : ನನಗೆ ‘ಕಿಸ್’ ಕೊಟ್ಟು, ಬಟ್ಟೆಯೊಳಗೆ ಕೈ ಹಾಕಿದ : ‘ಕಾಸ್ಟಿಂಗ್ ಕೌಚ್’ ನೆನೆದು ಕಣ್ಣೀರಿಟ್ಟ ‘ಸ್ಟಾರ್ ನಟಿ’.!
‘ದೇವರಲ್ಲಿ ನಂಬಿಕೆ ಇಲ್ಲ, ಹನುಮಂತನ ಮೇಲೂ ಕೋಪʼ – ರಾಜಮೌಳಿಯಿಂದ ವಿವಾದಾತ್ಮಕ ಹೇಳಿಕೆ | Watch Video

Sports

ಸ್ಮೃತಿ ಮಂಧಾನ ಮತ್ತು ಪಲಾಶ್ ಮುಚ್ಚಲ್ ವಿವಾಹಕ್ಕೆ ಶುಭ ಹಾರೈಸಿದ ಪ್ರಧಾನಿ ಮೋದಿ
ವಿಶ್ವಕಪ್ ಗೆದ್ದ ಸ್ಮೃತಿ ಮಂಧಾನ ಹೊಸ ಅಧ್ಯಾಯ: ಸಿಂಗರ್ ಪಲಾಶ್ ಜೊತೆ ನಿಶ್ಚಿತಾರ್ಥ ದೃಢ | VIDEO VIRAL
BREAKING: ವಂಚನೆ ಪ್ರಕರಣದಲ್ಲಿ ಸೂರತ್ ಕ್ರಿಕೆಟ್ ಅಸೋಸಿಯೇಷನ್ ​​ಅಧ್ಯಕ್ಷ ಅರೆಸ್ಟ್

Special

ʼಕ್ಯಾಡ್ಬರಿ ಚಾಕೊಲೇಟ್ʼ ಕವರ್ ನೇರಳೆ ಬಣ್ಣದಲ್ಲಿರುವುದರ ಹಿಂದಿದೆ ಈ ಕಾರಣ…!
ಹಣ್ಣು ತರಕಾರಿ ತಿನ್ನದ ಮಕ್ಕಳಿಗೆ ಮಾಡಿ ಈ ಉಪಾಯ
ಹಣ್ಣುಗಳು ಹಾಳಾಗದಂತೆ ರಕ್ಷಿಸಲು ಇಲ್ಲಿವೆ ಟಿಪ್ಸ್

About US

Kannada Dunia is a trusted Kannada news website, providing timely updates on Karnataka, India, and global events
Quick links
  • Privacy Policy
  • Terms and Conditions
Company
  • Contact us
  • About Us
Collaborate
  • Advertise
  • Write for us
© Kannada Dunia. All Rights Reserved.
Welcome Back!

Sign in to your account

Username or Email Address
Password

Lost your password?