ಪಿ.ಹೆಚ್.ಡಿ. ಪದವಿಗಾಗಿ ಸಂಶೋಧನಾ ಪ್ರಬಂಧ ಮಂಡಿಸಿದ ಸಿ.ಟಿ. ರವಿ

ಬೆಂಗಳೂರು: ಮಾಜಿ ಸಚಿವ ಸಿ.ಟಿ. ರವಿ ಅವರು ಪಿ.ಹೆಚ್.ಡಿ. ಪದವಿಗಾಗಿ ಸಂಶೋಧನಾ ಪ್ರಬಂಧ ಮಂಡಿಸಿದ್ದಾರೆ.

‘ಭಾರತದಲ್ಲಿ ಸಮ್ಮಿಶ್ರ ಸರ್ಕಾರಗಳ ಸಮಸ್ಯೆಗಳು ಹಾಗೂ ಸವಾಲುಗಳು: ಒಂದು ಅಧ್ಯಯನ’ದ ಮೌಖಿಕ ಪರೀಕ್ಷೆಯನ್ನು ಯಶಸ್ವಿಯಾಗಿ ಪೂರ್ಣಗೊಳಿಸಿದ್ದಾರೆ. ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯದ ರಾಜ್ಯಶಾಸ್ತ್ರ ವಿಭಾಗದ ವಿಶ್ರಾಂತ ಪ್ರಾಧ್ಯಾಪಕ ಡಾ. ಕೆ.ಜೆ. ಸುರೇಶ್ ಅವರ ಮಾರ್ಗದರ್ಶನದಲ್ಲಿ ಸಿ.ಟಿ. ರವಿ ಸಂಶೋಧನೆ ನಡೆಸಿದ್ದಾರೆ.

ಅವರು ಪಿ.ಹೆಚ್.ಡಿ. ಪದವಿಗಾಗಿ ಕರ್ನಾಟಕ ರಾಜ್ಯ ಮುಕ್ತ ವಿವಿ ರಾಜ್ಯಶಾಸ್ತ್ರ ವಿಭಾಗಕ್ಕೆ ಮಹಾಪ್ರಬಂಧವನ್ನು ಸಲ್ಲಿಸಿದ್ದಾರೆ.

Share This Article

Latest News

ಇದೇ ಅವಧಿಯಲ್ಲಿ ಮುಖ್ಯಮಂತ್ರಿಯಾಗಲಿದ್ದಾರಾ ಡಿ.ಕೆ. ಶಿವಕುಮಾರ್‌ ?

View Results

Loading ... Loading ...

Most Read